1000 ಪೌರ ಕಾರ್ಮಿಕರಿಗೆ ವಿದೇಶ ಪ್ರವಾಸ ಭಾಗ್ಯ!: ಎಚ್.ಆಂಜನೇಯ
Team Udayavani, Jun 24, 2017, 1:54 PM IST
ಬೆಂಗಳೂರು: ರಾಜ್ಯದ 1000 ಮಂದಿ ಪೌರ ಕಾರ್ಮಿಕರನ್ನು ಜುಲೈ ತಿಂಗಳಿನಲ್ಲಿ ಸಿಂಗಾಪುರ ಪ್ರವಾಸಕ್ಕೆ ಕರೆದೊಯ್ಯಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ತಿಳಿಸಿದ್ದಾರೆ.
ಸಿಂಗಾಪುರದಲ್ಲಿ ಅತ್ಯಾಧುನಿಕ ಮಾದರಿಯಲ್ಲಿ ಯಂತ್ರಗಳ ಮೂಲಕ ಮ್ಯಾನ್ ಹೋಲ್ಗಳ ಸ್ವಚ್ಛತೆ ಕೈಗೊಳ್ಳಲಾಗುತ್ತದೆ. ಆ ಬಗ್ಗೆ ಅಧ್ಯಯನ ಮತ್ತು ತರಬೇತಿಗಾಗಿ ಪೌರ ಕಾರ್ಮಿಕರನ್ನು ಕರೆದೊಯ್ಯಲಾಗುತ್ತಿದೆ ಎಂದು ಆಂಜನೇಯ ತಿಳಿಸಿದ್ದಾರೆ.
ಸಿದ್ಧರಾಮಯ್ಯ ರಾಮ, ನಾನು ಆಂಜನೇಯ!
ಕಾಂಗ್ರೆಸ್ ತೊರೆದಿರುವ ಮಾಜಿ ಸಂಸದ ಎಚ್ ವಿಶ್ವನಾಥ್ಗೆ ತಿರುಗೇಟು ನೀಡಿದ ಆಂಜನೇಯ ಮುಖ್ಯಮಂತ್ರಿ ಸಿದ್ದರಾಮಯ್ಯ ದುಶ್ಯಾಸನ ಅಲ್ಲ,ಅವರು ರಾಮ ನಾನು ಅವರ ಸೇವಕ ಆಂಜನೇಯ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ
LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್
Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್ ಇನ್ನಿಲ್ಲ
8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್ಐಟಿ? ಇನ್ನಷ್ಟು ಎಫ್ಐಆರ್ ಸಾಧ್ಯತೆ
ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್ ಸೇವೆ ಸ್ಥಗಿತ
MUST WATCH
ಹೊಸ ಸೇರ್ಪಡೆ
Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್ʼ
Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ
Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ
ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ
Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು