ಈದ್‌ ಮುನ್ನಾ ದಿನ ಉಗ್ರ ದಾಳಿ: ಪಾಕಿಸ್ಥಾನದ 3 ನಗರಗಳಲ್ಲಿ 65 ಸಾವು


Team Udayavani, Jun 24, 2017, 3:31 PM IST

Bomb-Blast-generic-700.jpg

ಇಸ್ಲಾಮಾಬಾದ್‌ : ಪಾಕಿಸ್ಥಾನದ ಮೂರು ಪ್ರಮುಖ ನಗರಗಳಲ್ಲಿ  ಈದ್‌ ಮುನ್ನಾ ದಿನ ನಡೆದಿರುವ ಪ್ರತ್ಯೇಕ ಆತ್ಮಾಹುತಿ ದಾಳಿಗಳಲ್ಲಿ ಒಟ್ಟು 62 ಮಂದಿ ಹತರಾಗಿದ್ದು ನೂರಕ್ಕೂ ಅಧಿಕ ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ. 

ಬಲೂಚಿಸ್ಥಾನ ಪ್ರಾಂತ್ಯದ ರಾಜಧಾನಿಯಾಗಿರುವ ಕ್ವೆಟ್ಟಾದಲ್ಲಿನ ಐಜಿಪಿ ಮೆಹಬೂಬ್‌ ಅವರ ಕಾರ್ಯಾಲಯದ ಸಮೀಪ ಆತ್ಮಾಹುತಿ ಬಾಂಬ್‌ ದಾಳಿಕೋರನೋರ್ವ ಸ್ಫೋಟಕಗಳು ತುಂಬಿದ್ದ ಕಾರನ್ನು ಸ್ಫೋಟಿಸಿದಾಗ ಏಳು ಪೊಲೀಸರ ಸಹಿತ ಕನಿಷ್ಠ 13 ಮಂದಿ ಮೃತಪಟ್ಟ 21 ಮಂದಿ ಗಾಯಗೊಂಡರು.

ಈ ಸ್ಫೋಟವನ್ನು ಐಸಿಸ್‌ ಉಗ್ರ ಸಂಘನೆಯೊಂದಿಗೆ ನಂಟು ಹೊಂದಿರುವ ಉಗ್ರ ಸಮೂಹ ಮತ್ತು ತೆಹರೀಕ್‌ ಎ ತಾಲಿಬಾನ್‌ ಉಗ್ರ ಸಂಘಟನೆಯಿಂದ ಸಿಡಿದು ಹೋದ ಸಮೂಹವಾಗಿ ಜಮಾತ್‌ ಉಲ್‌ ಅಹರಾರ್‌ ನಡೆಸಿರುವುದಾಗಿ ಅವುಗಳ ಹೇಳಿಕೆಯಿಂದ ಗೊತ್ತಾಗಿದೆ. 

ಇದಾಗಿ ಕೆಲವೇ ತಾಸುಗಳ ಅಂತರದಲ್ಲಿ ಕುರ್ರಂ ಬುಡಕಟ್ಟು ಪ್ರಾಂತ್ಯದಲ್ಲಿನ ಶಿಯಾ ಪ್ರಾಬಲ್ಯದ ಪಾರಾಚಿನಾರ್‌ ನಗರದಲ್ಲಿ ಜನದಟ್ಟನೆಯ ಮಾರುಕಟ್ಟೆಯಲ್ಲಿ ಬೆನ್ನು ಬೆನ್ನಿಗೆ ಎರಡು ಸ್ಫೋಟಗಳು ಸಂಭವಿಸಿದವು. ಪರಿಣಾಮವಾಗಿ ಶಿಯಾಗಳೇ ಹೆಚ್ಚು ಸಂಖ್ಯೆಯಲ್ಲಿರುವಂತೆ 45 ಮಂದಿ ಹತರಾಗಿ ಇತರ 75 ಮಂದಿ ಗಾಯಗೊಂಡರು. 

ತೂರಿ ಮಾರುಕಟ್ಟೆಯಲ್ಲಿ ಮೊದಲ ಸ್ಫೋಟ ಸಂಭವಿಸಿತಾದರೆ ಎರಡನೇ ಸ್ಫೋಟ ಬಸ್‌ ನಿಲ್ದಾಣದಲ್ಲಿ ಸಂಭವಿಸಿತು. 

ಟಾಪ್ ನ್ಯೂಸ್

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

man hits his wife because he could not afford the treatment!

ಚಿಕಿತ್ಸೆ ವೆಚ್ಚ ಭರಿಸಲಾಗದೆ ಹೆಂಡತಿಯನ್ನೇ ಕೊಂದ!

sunita williams

Sunita williams ಬಾಹ್ಯಾಕಾಶ ಯಾನ 90 ನಿಮಿಷಗಳಿದ್ದಾಗ ರದ್ದು!

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

1—-wqwqeqwewqeq

India-born ಸುನೀತಾ ವಿಲಿಯಮ್ಸ್‌ ಇಂದು 3ನೇ ಬಾರಿ ನಭಕ್ಕೆ!: ಗಣೇಶನ ವಿಗ್ರಹ ಬಾಹ್ಯಾಕಾಶಕ್ಕೆ!

1-wqewqeqwqweqwe

China; ಶಕ್ತಿಶಾಲಿ ನೌಕೆ ಕಾರ್ಯಾಚರಣೆ ಆರಂಭ: ವಿಶೇಷತೆಯೇನು?

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.