24 ಕೋಟಿ ಮೌಲ್ಯದ ಡ‹ಗ್ಸ್‌ ವಶ: ಕೊತ್ತನೂರಿನ ಗೋದಾಮಿನ ಮೇಲೂ ದಾಳಿ


Team Udayavani, Jun 25, 2017, 3:45 AM IST

Illegal-drug.jpg

ಬೆಂಗಳೂರು: ಮಲೇಷ್ಯಾಕ್ಕೆ ಅಕ್ರಮವಾಗಿ ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಜಾಲವನ್ನು ಕೆಂಪೇಗೌಡ ಅಂತಾ ರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್‌ ಏರ್‌ ಕಾರ್ಗೋ ಅಧಿಕಾರಿ ಗಳು ಪತ್ತೆಹಚ್ಚಿದ್ದು, 24 ಕೋಟಿ ರೂ. ಮೌಲ್ಯದ 475 ಕೆ.ಜಿ. ಮಾದಕ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ಜೂ. 23ರಂದು ವಿಮಾನ ನಿಲ್ದಾಣದ ಕಾರ್ಗೋ ಸಮುಚ್ಚಯದ ರಫ್ತು ಘಟಕದಲ್ಲಿ 81 ಅಮೋನಿಯಂ ಕ್ಲೋರೈಡ್‌ ಬ್ಯಾಗ್‌ಗಳ ಪೈಕಿ 2 ಬ್ಯಾಗ್‌ಗಳಲ್ಲಿ ಮಾದಕ ವಸ್ತುಗಳನ್ನಿಟ್ಟು ಮಲೇಷ್ಯಾಕ್ಕೆ ಕಳ್ಳ ಸಾಗಣೆ ಮಾಡಲು ಯತ್ನಿಸಲಾಗಿತ್ತು. ಈ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳು ರಫ್ತು ಘಟಕವನ್ನು ಪರಿಶೀಲನೆ ನಡೆಸಿದಾಗ ಮಾದಕ ವಸ್ತು ಪತ್ತೆಯಾಗಿದ್ದು, 2.5 ಕೋಟಿ ರೂ. ಮೌಲ್ಯದ 50 ಕೆ.ಜಿ. ಮಾದಕ ವಸ್ತು ತುಂಬಿದ್ದ ಎರಡು ಚೀಲಗಳನ್ನು ವಶಕ್ಕೆ ಪಡೆಯಲಾಯಿತು.

ದಕ್ಷಿಣ ಭಾರತದಲ್ಲಿ ಇದೇ ಮೊದಲ ಬಾರಿಗೆ ಕಸ್ಟಮ್ಸ್‌ ಅಧಿಕಾರಿ ಗಳು ಬೃಹತ್‌ ಪ್ರಮಾಣದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದು, ಆರೋಪಿಗಳ ಪತ್ತೆಗಾಗಿ ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಕಸ್ಟಮ್ಸ್‌ ಅಧಿಕಾರಿ ಡಿ. ಅನಿಲ್‌ಕುಮಾರ್‌ ತಿಳಿಸಿದ್ದಾರೆ.

ರಫ್ತು ಘಟಕದಲ್ಲಿ ಚೀಲದ ಮಾಲಕರ ಬಗ್ಗೆ ಮಾಹಿತಿ ಸಂಗ್ರಹಿಸಿ, ಮಲೇಷ್ಯಾಕ್ಕೆ ಅಕ್ರಮವಾಗಿ ರಫ‌ು ಮಾಡಲು ಮುಂದಾಗಿದ್ದ ಕೆಲವು ವ್ಯಕ್ತಿಗಳನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದಾಗ ಕೊತ್ತನೂರಿ ನಲ್ಲಿನ ಗೋದಾಮಿನ ವಿಷಯ  ಗೊತ್ತಾಗಿದೆ. ಈ ಮಾಹಿತಿ ಆಧರಿಸಿ ಕಸ್ಟಮ್ಸ್‌ ಅಧಿಕಾರಿಗಳು ಕಾರ್ಯಾ ಚರಣೆ ನಡೆಸಿ ಗೋದಾಮಿನ ಮೇಲೆ ದಾಳಿ ನಡೆಸಿದಾಗ 24 ಕೋ. ರೂ. ಮೌಲ್ಯದ 475 ಕೆ.ಜಿ. ಅಮೋನಿಯಂ ಕ್ಲೋರೈಡ್‌, ಎಪಿಡ್ರೈನ್‌ ಮಾದಕ ವಸ್ತು ಪತ್ತೆಯಾಗಿದೆ ಎಂದು ಹೇಳಿದರು.

ಎನ್‌ಸಿಬಿ ಕಾಯ್ದೆ 1985ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಕೇಂದ್ರ ಗುಪ್ತಚರ ವಿಭಾಗ ಮತ್ತು ವಿಶೇಷ ಗುಪ್ತಚರ ಮತ್ತು ಕಸ್ಟಮ್‌ ಏರ್‌ ಕಾರ್ಗೋ ಅಧಿಕಾರಿಗಳು ಜಂಟಿಯಾಗಿ ಈ ಕಾರ್ಯಾಚರಣೆಯನ್ನು ನಡೆಸಿದ್ದಾರೆ.

ಟಾಪ್ ನ್ಯೂಸ್

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqe-wewq

Cryptocurrency ವೆಬ್‌ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ

ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

Election; ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Rain ಮೇ 11ರ ವರೆಗೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

Rain ಮೇ 11ರ ವರೆಗೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

“ದೇವರಾಜೇಗೌಡ ಬಾಯಿ ಮುಚ್ಚಿಸಲು 15 ಕೋ.ರೂ.’: ಹಾಸನ ಕಾಂಗ್ರೆಸ್‌ ನಾಯಕ ಮಂಜೇಗೌಡ ಆರೋಪ

“ದೇವರಾಜೇಗೌಡ ಬಾಯಿ ಮುಚ್ಚಿಸಲು 15 ಕೋ.ರೂ.’: ಹಾಸನ ಕಾಂಗ್ರೆಸ್‌ ನಾಯಕ ಮಂಜೇಗೌಡ ಆರೋಪ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-wqe-wewq

Cryptocurrency ವೆಬ್‌ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ

1——wqwqe

IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.