ಧ್ರುವನ ಎದುರು ವಿಲನ್‌ ಆಗಿ ನಟಿಸಲು ರೆಡಿ


Team Udayavani, Jun 27, 2017, 10:28 AM IST

chiru-druva-sarja.jpg

ಹೀರೋ ಆಗಿ ಒಂದಷ್ಟು ಸಿನಿಮಾಗಳಲ್ಲಿ ನಟಿಸಿದ ನಂತರ ಬಹುತೇಕ ನಟರಿಗೆ ಕಾಡುವ ಒಂದು ಆಸೆ ಎಂದರೆ ಅದು ವಿಲನ್‌ ಪಾತ್ರ ಮಾಡಬೇಕು ಎಂಬುದು. ಕೆಲವು ನಟರು ಈಗಾಗಲೇ ಆ ತರಹದ ಒಂದು ಪ್ರಯತ್ನ ಮಾಡಿದ್ದಾರೆ. ಈಗ ಚಿರಂಜೀವಿ ಸರ್ಜಾ ಅವರಿಗೂ ಅಂತಹ ಆಸೆಯಾಗಿದೆ. ಅದು ವಿಲನ್‌ ಆಗಿ ನಟಿಸಬೇಕೆಂಬುದು. ಅದಕ್ಕೆ ಕಾರಣ ಹೀರೋ ಅನ್ನೋದಕ್ಕಿಂತ ನಟ ಆಗಿ ಮಿಂಚೋದು ಮುಖ್ಯ ಎಂಬುದು.

“ಹೀರೋ ಎಂಬ ಇಮೇಜ್‌ಗಿಂತ ಹೆಚ್ಚಾಗಿ ನಟ ಎಂಬ ಇಮೇಜ್‌ ಮುಖ್ಯ. ಆ ಕಾರಣದಿಂದ ನನಗೆ ನಟಿಸುವ ಆಸೆಯೂ ಇದೆ’ ಎನ್ನುತ್ತಾರೆ ಚಿರಂಜೀವಿ ಸರ್ಜಾ. ಚಿರು ತಮ್ಮ ಧ್ರುವ ಸರ್ಜಾ ಕೂಡಾ ಹೀರೋ. ಒಂದೇ ಮನೆಯಲ್ಲಿ ಇಬ್ಬರು ನಾಯಕರು. ಇಬ್ಬರನ್ನು ಒಂದೇ ಸಿನಿಮಾದಲ್ಲಿ ತೋರಿಸಬೇಕೆಂಬ ಆಸೆ ಅನೇಕರಿಗಿರುವುದು ಸುಳ್ಳಲ್ಲ. ಆ ತರಹದ ಆಸೆ ಚಿರಂಜೀವಿ ಸರ್ಜಾಗೂ ಇದೆ. ಜೊತೆಗೆ ತಮ್ಮನ ಎದುರು ತಾನು ವಿಲನ್‌ ಆಗಿ ನಟಿಸಲೂ ರೆಡಿ ಎನ್ನುತ್ತಾರೆ.

 “ಧ್ರುವ ಹಾಗೂ ನಾನು ಒಟ್ಟಾಗಿ ನಟಿಸುವ ಆಸೆ ನನಗಿದೆ. ಆದರೆ, ಅದಕ್ಕೆ ಆ ತರಹದ ಕಥೆ, ಪೂರ್ವತಯಾರಿ ಬೇಕು. ಧ್ರುವನನ್ನು ಹೀರೋ ಆಗಿ ತೋರಿಸಿ, ನನ್ನನ್ನು ವಿಲನ್‌ ಆಗಿ ತೋರಿಸುವುದಾದರೂ ನಾನು ರೆಡಿ. ನನಗೆ ಆ ತರಹದ ಪ್ರಯೋಗಗಳು ಇಷ್ಟ. ಒಂದಾ ಅವನನ್ನು ಫ‌ುಲ್‌ ಅವನನ್ನು ಫ‌ುಲ್‌ಪ್ಲೆಡ್ಜ್ ಹೀರೋ ಆಗಿ ತೋರಿಸಲಿ, ಇಲ್ಲಾ ನನ್ನ ಫ‌ುಲ್‌ಪ್ಲೆಡ್ಜ್ ವಿಲನ್‌ ಆಗಿ ತೋರಿಸಲಿ. ಆದರೆ ಆ ಸಿನಿಮಾದಲ್ಲಿ ಇಬ್ಬರಿಗೂ ಸಮಾನ ಅವಕಾಶ ಇರಬೇಕು.

ನಾನು ವಿಲನ್‌ ಆಗಿ ನಟಿಸಲು ರೆಡಿ. ನನಗೆ “ಬ್ರದರ್’ ಎಂಬ ಇಂಗ್ಲೀಷ್‌ ಸಿನಿಮಾ ರೀಮೇಕ್‌ ಮಾಡಿ, ನಾವಿಬ್ಬರು ಜೊತೆಯಾಗಿ ನಟಿಸಬೇಕೆಂಬ ಆಸೆಯಾಗುತ್ತದೆ. ಆದರೆ ತಮ್ಮನಿಗೆ ಅದು ಸ್ಲೋ ನರೇಶನ್‌ ಅದು ಬೇಡ ಅಂತಾನೆ. ಮುಂದೆ ಒಳ್ಳೆಯ ಸಬೆjಕ್ಟ್ ಸಿಕ್ಕರೆ ನಟಿಸುತ್ತೇವೆ’ ಎನ್ನುವ ಮೂಲಕ ಸಹೋದರನ ಜೊತೆ ನಟಿಸಲು ತಾನು ರೆಡಿ ಎನ್ನುತ್ತಾರೆ ಚಿರಂಜೀವಿ ಸರ್ಜಾ. 

ಟಾಪ್ ನ್ಯೂಸ್

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.