ನಮ್ಮೂರ ಹೈಕ್ಳುಗೇಕೆ ಊರ ಉಸಾಬರಿ!


Team Udayavani, Jun 28, 2017, 10:53 AM IST

Nammora-haiklu.jpg

ಈ ವಾರ ಒಟ್ಟು ನಾಲ್ಕು ಚಿತ್ರಗಳು ಬಿಡುಗಡೆಯಾಗುತ್ತಿವೆ. ಈ ಪೈಕಿ “ನಮ್ಮೂರ ಹೈಕ್ಳು’ ಎಂಬ ಚಿತ್ರವೂ ಒಂದು. ಹೆಸರು ಕೇಳಿದರೆ, ಇದ್ಯಾವುದೋ ಗ್ರಾಮೀಣ ಪ್ರದೇಶದ ಹಿನ್ನೆಲೆಯ ಸಿನಿಮಾ ಎಂದನಿಸಬಹುದು. ಅದೇನೋ ನಿಜ. ಆದರೆ, ಈ ಚಿತ್ರ ಕಾದಂಬರಿಯೊಂದನ್ನಾಧರಿಸಿದೆ ಎಂಬ ವಿಷಯ ಬಹಳಷ್ಟು ಜನರಿಗೆ ಗೊತ್ತಿರಲಿಕ್ಕಿಲ್ಲ. ಗೊತ್ತಿಲ್ಲದಿದ್ದರೆ, ನಿಮಗೆ ಗೊತ್ತಿರಲಿ ಇದು “ಊರ ಉಸಾಬರಿ’ ಎಂಬ ಕಾದಂಬರಿಯನ್ನಾಧರಿಸಿದ ಸಿನಿಮಾ ಎಂದು.

“ಊರ ಉಸಾಬರಿ’ ಕಾದಂಬರಿಯನ್ನು ಬರೆದಿರುವುದು ಪ್ರಸನ್ನ ಶೆಟ್ಟಿ. ಈಗ ಅವರೇ ಅದನ್ನು ತೆರೆಗೆ ತಂದಿದ್ದಾರೆ. ಇನ್ನು ಅವರ ನಿರ್ದೇಶನದ ಮೊದಲನೆಯ ಚಿತ್ರ. ತಮ್ಮ ಊರನ್ನು ಯಾವ ರೀತಿ ಸ್ವತ್ಛವಾಗಿಡಬೇಕೆಂಬ ಅಂಶದೊಂದಿಗೆ ಚಿತ್ರ ಸಾಗುತ್ತದೆಯಂತೆ. ಚಿತ್ರದ ಬಹುತೇಕ ಚಿತ್ರೀಕರಣ ಹಾಸನ ಬಳಿಯ ಹಳ್ಳಿಯೊಂದರಲ್ಲಿ ನಡೆದಿದೆ. ಸುಮಾರು ವರ್ಷಗಳಿಂದ ಆ ಹಳ್ಳಿಯಲ್ಲಿ ನಿಂತು ಹೋಗಿದ್ದ ಜಾತ್ರೆ, ರಥೋತ್ಸವ ಇವರ ಚಿತ್ರಕ್ಕಾಗಿ ಮತ್ತೆ ಆರಂಭವಾಯಿತಂತೆ.

ಹಾಗಾಗಿ, ತಮ್ಮ ಚಿತ್ರದ ಮೂಲಕ ಊರಲ್ಲಿ ರಥೋತ್ಸವ ಮಾಡಿಸಿದ ಖುಷಿ ಕೂಡಾ ಚಿತ್ರತಂಡಕ್ಕಿದೆ. ಈ ಚಿತ್ರವನ್ನು ಶ್ರೀನಿವಾಸ ಹಾಗೂ ರಘುರಾಜ್‌ ಹಾಸನ ಸೇರಿ ನಿರ್ಮಿಸಿದ್ದಾರೆ. ಶ್ರೀನಿವಾಸ್‌ ಅವರು ಗಾಂಧಿನಗರದಲ್ಲಿ ಓದಿದವರಂತೆ. ಹಾಗಾಗಿ, ಚಿಕ್ಕಂದಿನಿಂದಲೇ ಸಿನಿಮಾ ಆಸಕ್ತಿ ಹುಟ್ಟಿತಂತೆ. ಆ ಆಸಕ್ತಿಯ ಪರಿಣಾಮವಾಗಿ ಈಗ ಸಿನಿಮಾ ಮಾಡಿದ್ದಾರೆ. ಇನ್ನು, ರಘುರಾಜ್‌ ಅವರು ಈ ಸಿನಿಮಾಕ್ಕೆ ಬಂಡವಾಳ ಹಾಕುವ ಜೊತೆಗೆ ಪ್ರಮುಖ ಪಾತ್ರವೊಂದನ್ನು ಮಾಡಿದ್ದಾರೆ.

ಊರ ಪ್ರೀತಿಯಿಂದ ಹಾಸನ ಕನ್ನಡವನ್ನು ಕೂಡಾ ಇಲ್ಲಿ ಬಳಸಲಾಗಿದೆಯಂತೆ. ಚಿತ್ರದಲ್ಲಿ ನಟಿಸಿದ ಮಮತಾ ರಾವತ್‌ ಇಲ್ಲಿ ಖಡಕ್‌ ಸಾವಿತ್ರಿ ಎಂಬ ಪಾತ್ರದಲ್ಲಿ ಕಾಣಿಕೊಂಡರೆ, ದೀಪ್ತಿ ಮಾನೆ ಸಿಟಿಯಿಂದ ಹಳ್ಳಿಗೆ ಬರುವ ಹುಡುಗಿಯಾಗಿ ನಟಿಸಿದ್ದಾರಂತೆ. ಕುರಿ ಸುನೀಲ್‌ ಕೂಡಾ ಇಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ಶಕೀಲ್‌ ಅಹಮದ್‌ ಅವರ ಸಂಗೀತ ಮತ್ತು ಹರೀಶ್‌ ಅವರ ಸಂಕಲನವಿದೆ.

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.