ಉಪ್ಪುಂದ ಪೇಟೆ: ಕಸದ ರಾಶಿಗೆ ಮುಕ್ತಿ


Team Udayavani, Jun 29, 2017, 3:35 AM IST

28-KRK-7.jpg

ಮರವಂತೆ(ಉಪ್ಪುಂದ): ಉಪ್ಪುಂದ ಗ್ರಾಮ ಪಂ.ವ್ಯಾಪ್ತಿಯ ಪೇಟೆಯ ಸಮೀಪದಲ್ಲಿನ ಕಸದ ತೋಟಿಯ ತ್ಯಾಜ್ಯದ ಸುತ್ತಲು ನೀರು ತುಂಬಿಕೊಂಡ ಪರಿಣಾಮ ಪೇಟೆಯ ಸುತ್ತಮುತ್ತಲು ಕೆಟ್ಟ ವಾಸನೆ ಹರಡಿರುವ ಕುರಿತು ಉದಯವಾಣಿ ಜನಪರ ಕಾಳಜಿ ವಹಿಸಿ ದುರ್ವಾಸನೆ ಬೀರುತ್ತಿದೆ ಉಪ್ಪುಂದ ಪೇಟೆ ಶೀರ್ಷಿಕೆ ಅಡಿಯಲ್ಲಿ ಜೂ.15ರಂದು ಚಿತ್ರ ಸಹಿತ ವಿಸ್ತೃತ ವರದಿ ಪ್ರಕಟಿಸಿದ ಪರಿಣಾಮ ಕಸವನ್ನು ತಗೆಯುವುದರ ಮೂಲಕ ಸಮಸ್ಯೆಗೆ ಸ್ಪಂದಿಸಿದ್ದಾರೆ.

ಇಲ್ಲಿನ ರಾ.ಹೆದ್ದಾರಿ 66ರಲ್ಲಿ ಚತುಷ್ಪಥ ರಸ್ತೆಯ ಎಂಬ್ಯಾಕ್‌ ಮೆಂಟ್‌ ಕಾಮಗಾರಿ ನಡೆಸುತ್ತಿದ್ದು ಸರ್ವಿಸ್‌ ರಸ್ತೆ ಬದಿಯಲ್ಲಿ ಚರಂಡಿ ನಿರ್ಮಾಣ ಮಾಡದಿರುವುದರಿಂದ ಮಳೆ ನೀರು ಹರಿದು ಹೋಗದೇ ಕಸದರಾಶಿಯ ತೊಟ್ಟಿಯ ಬಳಿ ನೀರು ನಿಂತುಕೊಂಡಿದ್ದು ಇದರಲ್ಲಿ ತ್ಯಾಜ್ಯಗಳು ಕೊಳೆತು ಪರಿಸರದ ಸುತ್ತಮುತ್ತಲು ಕೆಟ್ಟ ವಾಸನೆ ಹರಡಿತ್ತು.

ತ್ಯಾಜ್ಯಗಳ ಕೊಳೆತದ ಪರಿಣಾಮ ಪೇಟೆಯಲ್ಲಿ ಸಾರ್ವಜನಿಕರು ಮೂಗು ಮುಚ್ಚಿಕೊಂಡು ತಿರುಗಾಡುವ ಪರಿಸ್ಥಿತಿ ಉಂಟಾಗಿತ್ತು. ಅಲ್ಲದೆ  ಸ್ಥಳೀಯರಲ್ಲಿ ಸಾಂಕ್ರಮಿಕ ರೋಗ ಹರಡುವ  ಭೀತಿ ಎದುರಾಗಿತು. ಇಲ್ಲಿ ತ್ಯಾಜ್ಯಗಳ ನಿರ್ವಹಣೆ ಸರಿಯಾಗಿ ನಿರ್ವಹಿಸದೇ ಇರುವುದರಿಂದ ದನಕರುಗಳು ತ್ಯಾಜ್ಯಗಳನ್ನು ತಿನ್ನುತ್ತಿರುವುದು ಕಂಡುಬಂದಿತು.
ಇವುಗಳ ಬಗ್ಗೆ ಉದಯವಾಣಿಯಲ್ಲಿ ವರದಿ ಪ್ರಕಟವಾದ ಬಳಿಕ ಸಮಸ್ಯೆಯ ಗಂಭೀರತೆಯನ್ನು ಅರಿತ ಸಂಬಂಧಪಟ್ಟ ಇಲಾಖೆ ತ್ಯಾಜ್ಯಗಳನ್ನು ಪೂರ್ತಿಯಾಗಿ ತೆಗೆಯುವುದರ ಮೂಲಕ ಸಾರ್ವಜನಿಕರಿಗಾಗುತ್ತಿರುವ  ಸಮಸ್ಯೆಗೆ ಮುಕ್ತಿ ದೊರಕಿವೆ.

ವರದಿಗೆ ಶ್ಲಾಘನೆ
ಗಬ್ಬು ನಾರುತ್ತಿರುವ ನಡುವೆ ಸಾರ್ವಜನಿಕರು ವ್ಯಾಪಾರ ವಹಿವಾಟು ನಡೆಸಬೇಕಾದ ಅನಿವಾರ್ಯತೆ ಕುರಿತು ಉದಯವಾಣಿಯಲ್ಲಿ  ವರದಿ ಪ್ರಕಟವಾದ ಬಳಿಕ ಎಚ್ಚೆತ್ತುಕೊಂಡ ಸ್ಥಳೀಯಾಡಳಿತ ಸ್ವತ್ಛತೆ ಕ್ರಮಕೈಗೊಂಡಿತ್ತು. ಉದಯವಾಣಿ ಜನಪರ ಕಾಳಜಿ ವರದಿಗೆ ಸಾರ್ವಜನಿಕರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Gadag; Vinay came from England and voted

Gadag; ಇಂಗ್ಲೆಂಡ್‌ನಿಂದ ಆಗಮಿಸಿ ಮತದಾನ ಮಾಡಿದ ಗದಗದ ವಿನಯ್

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ

Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.