ಐಎಫ್ಎಸ್‌ , ಕೆಎಎಸ್‌ 21 ಅಧಿಕಾರಿಗಳ ವರ್ಗ 


Team Udayavani, Jun 30, 2017, 3:35 AM IST

29-STATE-5.jpg

ಬೆಂಗಳೂರು: ರಾಜ್ಯದ 13 ಐಎಫ್ಎಸ್‌  ಹಾಗೂ 8 ಕೆಎಎಸ್‌ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.

ಐಎಫ್ಎಸ್‌ ಅಧಿಕಾರಿಗಳು: ಬಿ.ಎಂ. ಪರ ಮೇಶ್ವರ್‌-ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಬಜೆಟ್‌ ಮತ್ತು ಆಡಿಟ್‌). ಕೆ.ಬಿ.
ಮಾರ್ಕಂಡೇಯ-ಮುಖ್ಯ ಅರಣ್ಯ ಸಂರಕ್ಷಣಾ ಧಿಕಾರಿ, ಕೇಂದ್ರ ಕಚೇರಿ ಬೆಂಗಳೂರು. ವಿ. ಗೀತಾಂಜಲಿ-ಮುಖ್ಯ ಅರಣ್ಯ ಸಂರಕ್ಷಣಾಧಿ ಕಾರಿ, ಕಲಬುರಗಿ ವೃತ್ತ. ಮನೋಜ್‌ ಕುಮಾರ್‌- ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಆನೆ ಯೋಜನೆ). ಎಸ್‌.ಎಸ್‌. ಲಿಂಗರಾಜ-ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ಕೊಡಗು ವೃತ್ತ. ಪಿ. ಶಂಕರ-ಉಪ ಅರಣ್ಯ  ರಕ್ಷಣಾಧಿಕಾರಿ
ಹಾಗೂ ಉಪ ನಿರ್ದೇಶಕ ಬಿಆರ್‌ಟಿ ಹುಲಿ ಸಂರಕ್ಷಿತಾ ಧಾಮ, ಚಾಮರಾಜನಗರ. ಡಾ. ಕೆ.ಟಿ. ಹನುಮಂತಪ್ಪ-ಉಪ ಅರಣ್ಯ ಸಂರಕ್ಷ ಣಾಧಿಕಾರಿ, ಮೈಸೂರು ವಿಭಾಗ. ಕೆ. ವಿ. ವಸಂತ ರೆಡ್ಡಿ-ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ 
ಕಾರ್ಯನಿರ್ವಾಹಕ ನಿರ್ದೇಶಕ, ಚಾಮ ರಾಜೇಂದ್ರ ಪ್ರಾಣಿಶಾಸಉ ಉದ್ಯಾನ, ಮೈಸೂರು. ಡಾ. ಕರಿಕಾಲನ್‌-ಉಪ ಅರಣ್ಯ ಸಂರಕ್ಷ ಣಾಧಿಕಾರಿ, ಮಂಗಳೂರು ವಿಭಾಗ. ಕೆ. ಕಮಲಾ-ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಕಾರ್ಯಕಾರಿ ನಿರ್ದೇಶಕ, ಕರ್ನಾಟಕ ಅರಣ್ಯ ಅಭಿವೃದಿಟಛಿ ನಿಗಮ (ರಬ್ಬರ್‌), ಮಂಗಳೂರು. ಡಿ. ಮಹೇಶ್‌ಕುಮಾರ್‌-
ಉಪ ಅರಣ್ಯ ಸಂರಕ್ಷಣಾಧಿಕಾರಿ, ಧಾರವಾಡ ವಿಭಾಗ. ದೀಪ್‌ ಜೆ. ಕಾಂಟ್ರ್ಯಾಕ್ಟರ್‌- ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಜಂಟಿ ನಿರ್ದೇಶಕಿ, ಕರ್ನಾಟಕ ರಾಜ್ಯ ಅರಣ್ಯ ಅಕಾಡೆಮಿ, ಧಾರವಾಡ. ಎಂ.ಎಂ. ವಾನಥಿ-ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಉಪಕಾರ್ಯದರ್ಶಿ, ಹೈದರಾಬಾದ್‌  ಕರ್ನಾಟಕ ಅಭಿವೃದಿಟಛಿ ಮಂಡಳಿ, ಕಲಬುರಗಿ ಇಲ್ಲಿಗೆ ವರ್ಗಾವಣೆ ಮಾಡಲಾಗಿದೆ.

ಕೆಎಎಸ್‌ ಅಧಿಕಾರಿಗಳು: ಮಹದೇವ ಎ. ಮುರಗಿ-ಉಪ ವಿಭಾಗಾಧಿಕಾರಿ, ಇಂಡಿ ಉಪವಿಭಾಗ. ಕವಿತಾ ರಾಜಾರಾಮ್‌-ಈ ಹಿಂದಿನ ವರ್ಗಾವಣೆ ಆದೇಶ ರದ್ದುಪಡಿಸಿ, ಉಪ ಪ್ರಧಾನ ವ್ಯವಸ್ಥಾಪಕ, ಕೆ.ಯು.ಐ.ಡಿ.ಎಫ್
.ಸಿ ಹುದ್ದೆಯಲ್ಲಿಯೇ ಮುಂದುವರಿಸಲಾಗಿದೆ. ಬಿ.ಆರ್‌.ರೂಪಾ-ಜಿಲ್ಲಾಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಮಂಡ್ಯ. ರೇಣು ಕಾಂಬ-ಉಪ ವಿಭಾಗಾಧಿಕಾರಿ, ಕಾಡಾ, ಮೈಸೂರು. ಸಿ.ಎನ್‌. ಮಂಜುನಾಥ್‌-ಅಪರ ನಿರ್ದೇಶಕ, ಔಷಧ ನಿಯಂತ್ರಣ ಇಲಾಖೆ. ಶೈಲಜಾ ಪ್ರಿಯದರ್ಶಿನಿ- ಸಹಕಾಯಕ ಆಯುಕ್ತೆ (ಭೂಸ್ವಾಧೀನ) ಕೆ-ಶಿಪ್‌, ಬೆಂಗ್ಳೂರು. ಎನ್‌.ಸಿ. ಉಷಾರಾಣಿ- ವಿಶೇಷ ಭೂಸ್ವಾಧೀನಾಧಿಕಾರಿ ಹಾಗೂ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಿದ ಮುಖ್ಯಸ್ಥೆ. ರವೀಂದ್ರ ಕರಲಿಂಗ ಣ್ಣವರ-ಎಸಿ, ಜಮಖಂಡಿ ಉಪ ವಿಭಾಗ.

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ

Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ

ICSE: ರಾಜ್ಯದ ವಿದ್ಯಾರ್ಥಿಗಳಿಗೆ‌ ಶೇ. 99 ಮೀರಿದ ಫ‌ಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ

ICSE: ರಾಜ್ಯದ ವಿದ್ಯಾರ್ಥಿಗಳಿಗೆ‌ ಶೇ. 99 ಮೀರಿದ ಫ‌ಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

ರಾಜ್ಯ ಕಾಂಗ್ರೆಸ್‌ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ

ರಾಜ್ಯ ಕಾಂಗ್ರೆಸ್‌ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ

Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ

Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.