1962ರ ಭಾರತವೇ ಬೇರೆ, 2017ರ ಭಾರತವೇ ಬೇರೆ: ಚೀನಕ್ಕೆ ಜೇಟ್ಲಿ


Team Udayavani, Jun 30, 2017, 3:09 PM IST

Jaitely-700.jpg

ಹೊಸದಿಲ್ಲಿ : ‘ಭಾರತೀಯ ಸೇನೆ ತನ್ನ  ಐತಿಹಾಸಿಕ ಪಾಠಗಳನ್ನು ಕಲಿಯಬೇಕು’ ಎಂದು ಚೀನ ಪ್ರಚೋದನಾತ್ಮಕವಾಗಿ ಹೇಳಿಕೆ ನೀಡಿದ ಒಂದು ದಿನದ ತರುವಾಯ, ಭಾರತದ ರಕ್ಷಣಾ ಸಚಿವ ಅರುಣ್‌ ಜೇಟ್ಲಿ ಅವರು ಇಂದು ಶುಕ್ರವಾರ “1962ರ ಭಾರತವೇ ಬೇರೆ; 2017ರ ಭಾರತವೇ ಬೇರೆ‌’ ಎಂದು ಚೀನಕ್ಕೆ ನೇರವಾಗಿ ಹೇಳಿದ್ದಾರೆ.

ಸಿಕ್ಕಿಂ ವಲಯದಲ್ಲಿ ಉಂಟಾಗಿರುವ ಗಡಿ ಬಿಕ್ಕಟ್ಟನ್ನು ಬಗೆ ಹರಿಸಲು ಅರ್ಥಪೂರ್ಣ ಮಾತುಕತೆ ಸಾಧ್ಯವಾಗಬೇಕಿದ್ದರೆ ಭಾರತ ಈ ಪ್ರದೇಶದಲ್ಲಿನ ಸೇನೆಯನ್ನು ಹಿಂದೆಗೆಯಬೇಕು ಮತ್ತು ಐತಿಹಾಸಿಕ ಪಾಠಗಳನ್ನು ಕಲಿತುಕೊಳ್ಳಬೇಕು ಎಂದು 1962ರ ಯುದ್ಧದ ಕಹಿನೆನಪನ್ನು ಚೀನ ಭಾರತಕ್ಕೆ ನೆನಪಿಸಿಕೊಡಲು ಕುಹಕದ ಶೈಲಿಯನ್ನು ಬಳಸಿತ್ತು. 

ಚೀನ, ಸಿಕ್ಕಿಂ ವಲಯದಲ್ಲಿನ ವ್ಯೂಹಾತ್ಮಕ ಪ್ರಾಮುಖ್ಯದ ಡೋಂಗ್‌ಲಾಂಗ್‌ನಲ್ಲಿ ರಸ್ತೆಯನ್ನು ನಿರ್ಮಿಸುತ್ತಿರುವುದು ಮತ್ತು ಇಲ್ಲಿಂದ ಭಾರತ ತನ್ನ ಸೇನೆಯನ್ನು ಹಿಂದೆಗೆಯುವಂತೆ ಹೇಳಿರುವುದು ಭಾರತವನ್ನು ಕೆರಳಿಸಿದೆ. ಭೂತಾನ್‌ ಕೂಡ ಚೀನ ಡೋಂಗ್‌ಲಾಂಗ್‌ನಲ್ಲಿ ರಸ್ತೆ ನಿರ್ಮಿಸಿರುವುದನ್ನು ವಿರೋಧಿಸಿದೆ. 

“ಚೀನ ನಮಗೆ 1962ರ ಯುದ್ಧವನ್ನು ನೆನಪಿಸಿಕೊಡಲು ಯತ್ನಿಸುತ್ತಿರುವುದಾದರೆ ನಾವು ಕೂಡ ಅದಕ್ಕೆ ಹೇಳಬಯಸುತ್ತೇವೆ : 1962ರ ಭಾರತವೇ ಬೇರೆ, 2107ರ ಭಾರತವೇ ಬೇರೆ’ ಎಂದು ಯಾವುದೇ ಸುತ್ತು ಬಳಸಿಲ್ಲದೆ ನೇರ ಮಾತುಗಳಲ್ಲಿ  ಜೇಟ್ಲಿ ಹೇಳಿದರು. 

ಚೀನ ರಸ್ತೆ ನಿರ್ಮಿಸಿರುವ ಡೋಂಗ್ಲಾಂಗ್‌ ಪ್ರದೇಶವು ಭೂತಾನಿಗೆ ಒಳಪಟ್ಟದ್ದು ಮತ್ತು ಭಾರತದ ವ್ಯೂಹಾತ್ಮಕ ಗಡಿ ಭಾಗದಲ್ಲಿ ಇರುವಂಥದ್ದು. ಈಗ ಭೂತಾನ್‌ ಈ ರಸ್ತೆಗೆ ಆಕ್ಷೇಪಿಸಿರುವುದರಿಂದ ವಿಷಯ ಏನೆಂಬುದು ಸ್ಪಷ್ಟವಾಗಿದೆ; ಚೀನ ತನ್ನದಲ್ಲದ ಸ್ಥಳದಲ್ಲಿ ರಸ್ತೆಯನ್ನು ನಿರ್ಮಿಸುತ್ತಿದ್ದು ಅದು ಸಂಪೂರ್ಣವಾಗಿ ತಪ್ಪು ಕೆಲಸ’ ಎಂದು ಜೇಟ್ಲಿ ಹೇಳಿದರು. 

ಟಾಪ್ ನ್ಯೂಸ್

Four IS terrorists arrested at Ahmedabad airport

Gujarat ATS; ಅಹಮದಾಬಾದ್ ಏರ್ಪೋರ್ಟ್ ನಲ್ಲಿ ನಾಲ್ವರು ಉಗ್ರರನ್ನು ಬಂಧಿಸಿದ ಪೊಲೀಸರು

HD Revanna granted bail in domestic worker abuse case

HD Revanna; ಮನೆ ಕೆಲಸದಾಕೆಗೆ ದೌರ್ಜನ್ಯ ಪ್ರಕರಣದಲ್ಲಿ ರೇವಣ್ಣಗೆ ಜಾಮೀನು ಮಂಜೂರು

8-uv-fusion

Smile: ನಗುವೇ  ನೆಮ್ಮದಿಗೆ ಸ್ಫೂರ್ತಿ, ಗೆಲುವಿನ ಶಕ್ತಿ

ರಾಮಲಿಂಗಾರೆಡ್ಡಿ

Chitradurga; ಸರ್ಕಾರಕ್ಕೆ, ಪಕ್ಷಕ್ಕೆ, ಪೆನ್ ಡ್ರೈವ್ ಗೆ ಯಾವ ಸಂಬಂಧವಿಲ್ಲ:ರಾಮಲಿಂಗಾರೆಡ್ಡಿ

7-uv-fusion

Cleanliness: ಪ್ರವಾಸಿ ತಾಣ ನಮ್ಮ ಆಸ್ತಿ: ಸ್ವಚ್ಛವಾಗಿರಿಸೋಣ

three year old child passed away in Suspicious way

Belagavi: ಮೂರು ವರ್ಷದ‌ ಕಂದಮ್ಮ ಅನುಮಾನಾಸ್ಪದ ಸಾವು; ಕೊಲೆ ಆರೋಪ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Four IS terrorists arrested at Ahmedabad airport

Gujarat ATS; ಅಹಮದಾಬಾದ್ ಏರ್ಪೋರ್ಟ್ ನಲ್ಲಿ ನಾಲ್ವರು ಉಗ್ರರನ್ನು ಬಂಧಿಸಿದ ಪೊಲೀಸರು

A person who voted for a BJP candidate eight times; The video went viral

Farrukhabad; ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತದಾನ ಮಾಡಿದ ವ್ಯಕ್ತಿ; ವಿಡಿಯೋ ವೈರಲ್

To India’s youth get jobs, Modi should retire: Rahul Gandhi

Unemployment; ಭಾರತದ ಯುವಕರಿಗೆ ಕೆಲಸ ಸಿಗಬೇಕಾದರೆ ಮೋದಿ ನಿವೃತ್ತಿಯಾಗಬೇಕು: ರಾಹುಲ್ ಗಾಂಧಿ

IMD

47.8 degrees; ಉತ್ತರ ಭಾರತದ ಹಲವೆಡೆ ಶಾಖದ ಅಲೆ ಅಲರ್ಟ್‌!

trai

TRAI ವ್ಯಾಪ್ತಿಗೆ ಫೇಸ್‌ಬುಕ್‌, ವಾಟ್ಸ್‌ಆ್ಯಪ್‌, ಎಕ್ಸ್‌?

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

sambhavami yuge yuge kannada movie

Kannada Cinema; ರಿಲೀಸ್‌ ಅಖಾಡಕ್ಕೆ ಸಂಭವಾಮಿ ಯುಗೇ ಯುಗೇ..

Four IS terrorists arrested at Ahmedabad airport

Gujarat ATS; ಅಹಮದಾಬಾದ್ ಏರ್ಪೋರ್ಟ್ ನಲ್ಲಿ ನಾಲ್ವರು ಉಗ್ರರನ್ನು ಬಂಧಿಸಿದ ಪೊಲೀಸರು

HD Revanna granted bail in domestic worker abuse case

HD Revanna; ಮನೆ ಕೆಲಸದಾಕೆಗೆ ದೌರ್ಜನ್ಯ ಪ್ರಕರಣದಲ್ಲಿ ರೇವಣ್ಣಗೆ ಜಾಮೀನು ಮಂಜೂರು

9-uv-fusion

Kind: ಕರುಣೆ ಎಂಬ ಒಡವೆ ತೆಗೆಯದಿರು 

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.