ಉದ್ಯೋಗ ಖಾತರಿ ಕಾರ್ಮಿಕರಿಂದ ಅಂಚೆ ಕಚೇರಿಗೆ ಜಾಥಾ
Team Udayavani, Jul 6, 2017, 3:45 AM IST
ಕಾಸರಗೋಡು: ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಕೊಂಡು ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಕಾರ್ಮಿಕರು ಉದ್ಯೋಗ ಖಾತರಿ ಕಾರ್ಮಿಕ ಯೂನಿಯನ್ ನೇತೃತ್ವದಲ್ಲಿ ಕಾಸರಗೋಡು ನಗರದ ಪ್ರಧಾನ ಅಂಚೆ ಕಚೇರಿಗೆ ಜಾಥಾ ನಡೆಸಿದರು.
ಜಾಥಾವನ್ನು ಎ.ಐ.ಟಿ. ಯು.ಸಿ. ಜಿಲ್ಲಾ ಕಾರ್ಯದರ್ಶಿ ಕೆ.ವಿ. ಕೃಷ್ಣನ್ ಉದ್ಘಾಟಿಸಿ ಮಾತನಾಡಿದರು.ಯೋಜನೆಯ ಕಾರ್ಮಿಕರಿಗೆ ನೀಡಲು ಬಾಕಿಯಿರುವ ಮೊತ್ತವನ್ನು ಶೀಘ್ರವಾಗಿ ವಿತರಿಸಬೇಕು, ದಿನ ವೇತನವನ್ನು 600 ರೂ. ಗೇರಿಸ ಬೇಕು, ಉದ್ಯೋಗದ ದಿನವನ್ನು 200 ಕ್ಕೇರಿಸಬೇಕು, ಕೆಲಸದ ಸಮಯ ಬೆಳಗ್ಗೆ 10ರಿಂದ ಸಂಜೆ 4 ಗಂಟೆಯ ವರೆಗೆ ಸೀಮಿತಗೊಳಿಸಬೇಕು, ಇ.ಎಸ್.ಐ. ಮಂಜೂರು ಮಾಡಬೇಕು, ಕ್ಷೇಮನಿಧಿ ರೂಪಿಸಬೇಕು, ಅಪಘಾತ ವಿಮೆಯನ್ನು ಐದು ಲಕ್ಷ ರೂ.ಗೇರಿಸಬೇಕು ಮೊದಲಾದ ಬೇಡಿಕೆಗಳನ್ನು ಮುಂದಿಟ್ಟು ಉದ್ಯೋಗ ಖಾತರಿ ಕಾರ್ಮಿಕರು ಜಾಥಾ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ
ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ