ಅಮೃತಾ ಟೀಚರ್‌


Team Udayavani, Jul 7, 2017, 3:50 AM IST

teacher.jpg

ನೀವು “ಒಂದು ಮೊಟ್ಟೆಯ ಕಥೆ’ ಚಿತ್ರದ “ಚಂದ ಅವಳು … ‘ ಹಾಡು ನೋಡಿದ್ದರೆ ಈ ಹುಡುಗಿಯ ಪರಿಚಯ ಸಿಗುತ್ತದೆ. ಇನ್ನು ಪರಿಚಯ ಜಾಸ್ತಿಯಾಗಬೇಕು, ನಟನೆ ನೋಡಬೇಕೆಂದರೆ ನೀವು ಇವತ್ತು ತೆರೆಕಾಣುತ್ತಿರುವ “ಒಂದು ಮೊಟ್ಟೆಯ ಕಥೆ’ ಚಿತ್ರ ನೋಡಬೇಕು. ಆ ಚಿತ್ರ ಮೂವರು ನಾಯಕಿಯರಲ್ಲಿ ಅಮೃತಾ ನಾಯಕ್‌ ಕೂಡಾ ಒಬ್ಬರು. ಸದ್ಯ ಬಿಡುಗಡೆಯಾಗುತ್ತಿರುವ “ಒಂದು ಮೊಟ್ಟೆಯ ಕಥೆ’ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡು ಎದುರು ನೋಡುತ್ತಿದ್ದಾರೆ ಅಮೃತಾ. 

ಅಮೃತಾ ನಾಯಕ್‌ ಮೂಲತಃ ಮಂಗಳೂರಿನ ಹುಡುಗಿ. ಚಿಕ್ಕಂದಿನಿಂ ದಲೂ ಸಿನಿಮಾ ಆಸಕ್ತಿ ಹೊಂದಿದ್ದ ಅಮೃತಾಗೆ ಮೊದಲು ಸಿಕ್ಕಿದ್ದು ಧಾರಾವಾಹಿ. “ಯಶೋಧೆ’ ಎಂಬ ಧಾರಾವಾಹಿ ಯಲ್ಲಿ ಪಾತ್ರ ಮಾಡುವ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿಕೊಟ್ಟ ಅಮೃತಾಗೆ ಸಹಜ ವಾಗಿಯೇ ಸಿನಿಮಾ ಮಾಡುವ ಆಸೆ ಇತ್ತು. ಆದರೆ, ಆ ಆಸೆ ಇಷ್ಟು ಬೇಗ ಈಡೇರುತ್ತದೆ ಎಂದು ಅವರು ಅಂದುಕೊಂಡಿರಲಿಲ್ಲ. ಒಂದು ಇವೆಂಟ್‌ನಲ್ಲಿ ಇವರನ್ನು ನೋಡಿದ ಸ್ನೇಹಿತರೊಬ್ಬರು, ಸಿನಿಮಾವೊಂದಕ್ಕೆ ಆಡಿಷನ್‌ ನಡೆಯುತ್ತಿದೆ, ನೀವು ಹೋಗಿ ಎಂದರಂತೆ. ಅದರಂತೆ, “ಒಂದು ಮೊಟ್ಟೆಯ ಕಥೆ’ ಚಿತ್ರದ ಆಡಿಷನ್‌ನಲ್ಲಿ ಪಾಲ್ಗೊಂಡರು. ಆಡಿಷನ್‌ನಲ್ಲಿ ಆಯ್ಕೆಯಾದ ಅಮೃತಾಗೆ “ನೀವಿಲ್ಲಿ ಲೆಕ್ಚರರ್‌ ಪಾತ್ರ ಮಾಡುತ್ತಿದ್ದೀರಿ’ ಎಂದಾಗ ಮೊದಲು ಭಯವಾಯಿತಂತೆ. ಲೆಕ್ಚರರ್‌ ಪಾತ್ರವನ್ನು ನಿಭಾಯಿಸಬಹುದಾ ಎಂಬ ಸಂದೇಹ ಅವರಲ್ಲಿ ಇತ್ತಂತೆ. ಆದರೆ, ಚಿತ್ರತಂಡ ಎರಡು ತಿಂಗಳು ರಿಹರ್ಸಲ್‌ ಮಾಡಿಸುವ ಮೂಲಕ ಭಯ ದೂರವಾಯಿತಂತೆ. “ಒಂದು ಮೊಟ್ಟೆಯ ಕಥೆ ಒಂದು ಒಳ್ಳೆಯ ಅನುಭವ. ಮೊದಲ ಚಿತ್ರದಲ್ಲೇ ಒಳ್ಳೆಯ ತಂಡ ಸಿಕ್ಕಿದೆ. ರಿಹರ್ಸಲ್‌ ಮಾಡಿದ್ದರಿಂದ ಯಾವುದೇ ಭಯವಿಲ್ಲದೇ ನಟಿಸಲು ಸಾಧ್ಯವಾಯಿತು’ ಎನ್ನುವುದು ಅಮೃತಾ ಮಾತು.  ಅಮೃತಾಗೆ ಈಗಾಗಲೇ ಒಂದೆರಡು ಸಿನಿಮಾಗಳ ಅವಕಾಶಗಳು ಬಂದಿವೆ. ಸದ್ಯ ಆಮೃತಾ “ಮೊಟ್ಟೆ’ಯನ್ನು ಎದುರು ನೋಡುತ್ತಿದ್ದಾರೆ.

– ರವಿ ರೈ

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.