ಫಿಫಾ ಶ್ರೇಯಾಂಕ ಪ್ರಕಟ: ಭಾರತಕ್ಕೆ 96ನೇ ಸ್ಥಾನ


Team Udayavani, Jul 7, 2017, 3:45 AM IST

football-IND.jpg

ನವದೆಹಲಿ: ಫಿಫಾ ಫ‌ುಟ್‌ಬಾಲ್‌ ಶ್ರೇಯಾಂಕದಲ್ಲಿ ಭಾರತ 2ನೇ ಸಾರ್ವಕಾಲಿಕ ಶ್ರೇಷ್ಠ ದಾಖಲೆಯೊಂದನ್ನು ನಿರ್ಮಿಸಿದೆ. 96ನೇ ಸ್ಥಾನಕ್ಕೆ ಏರುವ ಮೂಲಕ ಕಳೆದ 21 ವರ್ಷಗಳಲ್ಲೇ ಅತ್ಯುತ್ತಮ ಶ್ರೇಯಾಂಕಕ್ಕೇರಿದೆ. ಇದು ಉಪಖಂಡದಲ್ಲೇ 12ನೇ ಶ್ರೇಷ್ಠ ಶ್ರೇಯಾಂಕ.

ಒಟ್ಟಾರೆ 2ನೇ ಶ್ರೇಷ್ಠ ಶ್ರೇಯಾಂಕ: ಭಾರತ ಒಟ್ಟಾರೆ ಫ‌ುಟ್‌ಬಾಲ್‌ ಇತಿಹಾಸದಲ್ಲಿ ಪಡೆದಿರುವ ಒಟ್ಟಾರೆ 2ನೇ ಶ್ರೇಷ್ಠ ಶ್ರೇಯಾಂಕವಿದು. 1996ರಲ್ಲಿ ಭಾರತ 94ನೇ ರ್‍ಯಾಂಕಿಂಗ್‌ ಪಡೆದುಕೊಂಡಿತ್ತು. ಇದು ಒಟ್ಟಾರೆ ಫ‌ುಟ್‌ಬಾಲ್‌ ಇತಿಹಾಸದಲ್ಲಿ ಭಾರತ ಪಡೆದ ಶ್ರೇಷ್ಠ ಶ್ರೇಯಾಂಕವಾಗಿದೆ. ಇದಕ್ಕೂ ಮುನ್ನ ಭಾರತ 1993ರಲ್ಲಿ 99ನೇ ಶ್ರೇಯಾಂಕ ಪಡೆದುಕೊಂಡಿತ್ತು.

2 ವರ್ಷದಲ್ಲಿ 77 ಸ್ಥಾನ ಏರಿಕೆ: ಕಳೆದ 2 ವರ್ಷಗಳಲ್ಲಿ ಭಾರತ ಫಿಫಾ ಶ್ರೇಯಾಂಕದಲ್ಲಿ ಭಾರೀ ಯಶಸ್ಸು ಕಂಡಿದೆ. 77  ಸ್ಥಾನ ಏರಿಕೆ ಕಂಡಿದೆ. ಅಷ್ಟೇ ಅಲ್ಲ ಭಾರತ ಇತ್ತೀಚೆಗೆ ಒಟ್ಟು 15  ಪಂದ್ಯ ಆಡಿದೆ. ಇದರಲ್ಲಿ 13 ಪಂದ್ಯ ಗೆದ್ದಿದೆ. ಕಳೆದ 8 ಪಂದ್ಯಗಳಲ್ಲಿ ಭಾರತ ಅಜೇಯವಾಗಿ ಗೆಲುವಿನ ನಾಗಾಲೋಟ ಕಂಡಿದೆ ಎನ್ನುವುದು ಗಮನಿಸಬೇಕಾದ ಸಂಗತಿಯಾಗಿದೆ. ಇದೇ ವೇಳೆ ಭಾರತ ತಂಡವನ್ನು ಅಖೀಲ ಭಾರತೀಯ ಪುಟ್‌ಬಾಲ್‌ ಸಂಸ್ಥೆ ಅಧ್ಯಕ್ಷ ಪ್ರಪುಲ್‌ ಪಟೇಲ್‌ ಶ್ಲಾಘಿಸಿದ್ದಾರೆ. ಆಟಗಾರರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಟಾಪ್ ನ್ಯೂಸ್

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wq-ewqew

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ ಕೋಲ್ಕತಾ ನೈಟ್‌ರೈಡರ್:ಪ್ಲೇ ಆಫ್ ತೇರ್ಗಡೆಗೆ ಹೋರಾಟ

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kohli IPL 2024

IPL;ಇಂದು ಆರ್‌ಸಿಬಿ ಎದುರಾಳಿ ಗುಜರಾತ್‌ ಟೈಟಾನ್ಸ್‌:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.