ವಿದ್ಯಾಲಯ ಪರಿಸರಗಳನ್ನು ಮಾಫಿಯಾದಿಂದ ಮಾದಕ ವಸ್ತು ಮಾರಾಟ


Team Udayavani, Jul 8, 2017, 2:50 AM IST

Mandrax.jpg

ಕುಂಬಳೆ: ಮಾದಕ ವಸ್ತುಗಳ ಮಾರಾಟ ತಡೆಯುವ ಕಾರ್ಯಕ್ರಮಗಳು, ತಂಬಾಕು ವಿರೋಧಿ ದಿನಾಚರಣೆ, ಬೋಧನಾ ಶಿಬಿರಗಳು, ಮಾದಕ ವಸ್ತುಗಳಿಂದ ಉಂಟಾಗುವ ದುಷ್ಪರಿಣಾ ಮಗಳ ಕುರಿತು ಪ್ರಾತ್ಯಕ್ಷಿಕೆ ನಡೆಯುತ್ತಿರುವ ಮಧ್ಯೆ ಇದೀಗ ಮೊಗ್ರಾಲ್‌, ಕುಂಬಳೆ, ಮೊಗ್ರಾಲ್‌ ಪುತ್ತೂರು ಹೈಯರ್‌ ಸೆಕೆಂಡರಿ ವಿದ್ಯಾಲಯಗಳ  ಪರಿಸರಗಳನ್ನು ಕೇಂದ್ರೀ ಕರಿಸಿ ಮಾದಕ ಮಾಫಿಯಾ ತಂಡದಿಂದ ಮಾದಕ ವಸ್ತುಗಳ ಮಾರಾಟ ಭಾರೀ ಗುಟ್ಟಿನಲ್ಲಿ ನಡೆಯುತ್ತಿದೆ.
 
ಗಾಂಜಾ ಬದಲು ಮಾದಕ ಮಾತ್ರೆಗಳ ಮಾರಾಟ
ಗಾಂಜಾ ಮಾರಾಟ ಮಾಡುತ್ತಿದ್ದು,ಪೊಲೀಸರ ಹದ್ದುಗಣ್ಣು ಬೀಳುತ್ತಿರುವ ಸುಳಿವು ತಿಳಿದ ತಂಡ ಇದೀಗ ನಿಲುವು ಬದಲಾ ಯಿಸಿ ಗುಪ್ತವಾಗಿ ಮಾದಕ ಮಾತ್ರೆಯ ಮಾರಾಟಕ್ಕೆ ತೊಡಗಿದೆ. ಈ ಮಾತ್ರೆಗಳ ಮಾರಾಟ ಜಾಲ ವಿದ್ಯಾಲಯ ಪರಿಸರದಲ್ಲಿ ಸಕ್ರಿಯವಾಗಿದೆ. ಕಾಸರಗೋಡು ಭಾಗದಿಂದ ಬೈಕಿನಲ್ಲಿ ಆಗಮಿಸುವ ತಂಡಗಳು ಮಾದಕ ಮಾತ್ರೆಗಳ ವಿತರಣೆಯ ಜಾಲದಲ್ಲಿ ಸಕ್ರಿಯವಾಗಿವೆ. ವಿದೇಶಗಳಲ್ಲಿ ಉತ್ಪಾದಿಸಿದ ಈ ಮಾತ್ರೆಗಳನ್ನು ಅಲ್ಲಿ ಕ್ಲಬ್‌ ಪಾರ್ಟಿ ವೇಳೆ  ಬಳಸಲಾಗುತ್ತದೆ. ಈ ಮಾತ್ರೆಯನ್ನು ಸೇವಿಸಿದಲ್ಲಿ ಗಂಟೆಗಳ ಕಾಲ ಕಿಕ್‌ ಉಳಿಯುವುದು. ಇದನ್ನು ಸೇವಿಸಿದಲ್ಲಿ ಕಿಡ್ನಿ ವೈಫಲ್ಯ, ಹೃದಯಾಘಾತ ಇನ್ನಿತರ ಅಪಾಯ ಸಂಭವಿಸುವ ಸಾಧ್ಯತೆ ಇದೆ. 

ಮಾಫಿಯಾ  ತಂಡದ ಸೆರೆಗೆ ಆಗ್ರಹ
ಮಾರಕ ಮಾದಕ ದಂಧೆಯಿಂದ ವಿದ್ಯಾರ್ಥಿಗಳು ದಾರಿ ತಪ್ಪಿ ಮಾದಕ ವಸ್ತುಗಳ ದುಷcಟಗಳಿಗೆ ಬಲಿಯಾಗುತ್ತಿರುವರು. ಪೊಲೀಸರು ಜಾಲವನ್ನು ಭೇದಿಸಲು ಗುಪ್ತ ಕಾರ್ಯಾಚರಣೆ ನಡೆಸುತ್ತಿದ್ದರೂ ಕೂದಲೆಳೆ ಅಂತರದಲ್ಲಿ ಅವರು  ಪಾರಾಗುತ್ತಿ ದ್ದಾರೆ. ಮಾದಕ ವಸ್ತು ಮಾರಾಟ ತಂಡವನ್ನು ತತ್‌ಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂಬುದಾಗಿ ಡಿ.ವೈ.ಎಫ್‌.ಐ. ಮೊಗ್ರಾಲ್‌ ಘಟಕ ಪೊಲೀಸರಲ್ಲಿ ಆಗ್ರಹಿಸಿದೆ.

ಟಾಪ್ ನ್ಯೂಸ್

three year old child passed away in Suspicious way

Belagavi: ಮೂರು ವರ್ಷದ‌ ಕಂದಮ್ಮ ಅನುಮಾನಾಸ್ಪದ ಸಾವು; ಕೊಲೆ ಆರೋಪ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

4-cet

CET Results: ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ ಸಿಇಟಿ ಫಲಿತಾಂಶ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

mohammad-mokhber

Iran President ಇಬ್ರಾಹಿಂ ರೈಸಿ ದುರ್ಮರಣ; ಅಧಿಕಾರ ಕೈಗೆತ್ತಿಕೊಂಡ ಮೊಹಮ್ಮದ್ ಮೊಖ್ಬರ್

3-banahatti

Boys Drowned: ಬನಹಟ್ಟಿ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು      

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

Misbehavior: ಅನುಚಿತ ವರ್ತನೆ; ಕೇಂದ್ರ ವಿ.ವಿ. ಅಧ್ಯಾಪಕನ ಅಮಾನತು

Misbehavior: ಅನುಚಿತ ವರ್ತನೆ; ಕೇಂದ್ರ ವಿ.ವಿ. ಅಧ್ಯಾಪಕನ ಅಮಾನತು

Fraud Case: ಆರೋಪಿ ರತೀಶ್‌ ಗೋವಾಕ್ಕೆ ಪರಾರಿ

Fraud Case: ಆರೋಪಿ ರತೀಶ್‌ ಗೋವಾಕ್ಕೆ ಪರಾರಿ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Hubli; ಅಂಜಲಿ ಕುಟುಂಬಸ್ಥರಿಗೆ ಸರ್ಕಾರ ಪರಿಹಾರ ಘೋಷಿಸಬೇಕು: ಶಂಕರ ಪಾಟೀಲ್ ಮುನೇನಕೊಪ್ಪ

Hubli; ಅಂಜಲಿ ಕುಟುಂಬಸ್ಥರಿಗೆ ಸರ್ಕಾರ ಪರಿಹಾರ ಘೋಷಿಸಬೇಕು: ಶಂಕರ ಪಾಟೀಲ್ ಮುನೇನಕೊಪ್ಪ

6-uv-fusion

Uv Fusion: ಮೈಮನ ಪುಳಕಿತಗೊಳಿಸುವ ಅಯ್ಯನಕೆರೆ

three year old child passed away in Suspicious way

Belagavi: ಮೂರು ವರ್ಷದ‌ ಕಂದಮ್ಮ ಅನುಮಾನಾಸ್ಪದ ಸಾವು; ಕೊಲೆ ಆರೋಪ

5-vijayanagara

Rain: ಹಲವು ವರ್ಷಗಳ ನಂತರ ಕೆರೆಗಳಿಗೆ ನೀರು; ರೈತರ ಮೊಗದಲ್ಲಿ ಮಂದಹಾಸ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.