ರಾಹುಲ್ ಗಾಂಧಿ ಸವಕಲು ನಾಣ್ಯ: ಬಿಎಸ್ವೈ ಲೇವಡಿ
Team Udayavani, Jul 8, 2017, 3:50 AM IST
ಬನಹಟ್ಟಿ (ಬಾಗಲಕೋಟೆ): ಕಾಂಗ್ರೆಸ್ ನಾಯಕತ್ವ ವಹಿಸಿಕೊಂಡಿರುವ ರಾಹುಲ್ ಗಾಂಧಿ ಸವಕಲು ನಾಣ್ಯವಾಗಿದ್ದಾರೆ. ಹೀಗಾಗಿ ಅವರದೇ ಪಕ್ಷದ ಇತರೇ ಮುಖಂಡರು ಪರ್ಯಾಯ ನಾಯಕರ ಹುಡುಕಾಟದಲ್ಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಲೇವಡಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ನಾಯಕತ್ವವನ್ನು ಅವರ ಮಿತ್ರಪಕ್ಷ ಹಾಗೂ ಕಾಂಗ್ರೆಸ್ನ ಕೆಲವರು ಒಪ್ಪಿಕೊಳ್ಳುತ್ತಿಲ್ಲ. ಹೀಗಾಗಿ ರಾಹುಲ್ ಬದಲಿಗೆ ಬೇರೆ ನಾಯಕತ್ವದ ಆಯ್ಕೆಯ ಹುಡುಕಾಟ ಆರಂಭಿಸಿದ್ದಾರೆ ಎಂದರು.
ತನಿಖೆ ಮಾಡಲಿ: ರಾಜ್ಯದ ನೀರಾವರಿ ಇಲಾಖೆಯಲ್ಲಿ ಹಿಂದೆ ಎಂದೂ ಕಂಡರಿಯದ ಹಗರಣ, ಭ್ರಷ್ಟಾಚಾರ ನಡೆದಿದೆ.ಅದರ ಅಂಕಿ-ಸಂಖ್ಯೆ ಪುರಾವೆ ನನ್ನ ಬಳಿ ಇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜಲಸಂಪನ್ಮೂಲ ಸಚಿವರು ಹಗಲು ದರೋಡೆ ನಡೆಸಿದ್ದಾರೆ ಎಂದು ಆರೋಪಿಸಿದ ಯಡಿಯೂರಪ್ಪ, ಜಿಂದಾಲ್ ಕಂಪನಿಗೆ ಆಲಮಟ್ಟಿ ಜಲಾಶಯದ ನೀರು ಹಂಚಿಕೆ ಮಾಡಿದ್ದರ ಕುರಿತು ಜಲ ಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ ತನಿಖೆ ಮಾಡಲಿ. ಈಗ ಅವರದೇ ಸರ್ಕಾರ ಇದ್ದು, ನಾನು ತನಿಖೆ ಎದುರಿಸಲು ಸಿದ್ಧ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ