ಜೀವಿ ಸಂಕುಲಕ್ಕೆ ಮೋಕ್ಷ ಕಲ್ಪಿಸುವುದು ಜೀವನದ ಶ್ರೇಷ್ಠ ಕಾರ್ಯ


Team Udayavani, Jul 10, 2017, 3:35 AM IST

09-Vahana-1.jpg

ಕಾಪು: ನಾವು ಹಾದಿ ಬೀದಿಯಲ್ಲಿ ನಡೆಯುವಾಗ ರಸ್ತೆ ಬದಿಯಲ್ಲಿ ಕಾಣಸಿಗುವ ಪ್ರಾಣಿ ಪಕ್ಷಿಗಳ ಕಳೇಬರವನ್ನು ಇನ್ಯಾರೋ ತೆಗೆಯುತ್ತಾರೆ ಅಥವಾ ವಿಲೇವಾರಿ ಮಾಡುತ್ತಾರೆ ಎಂಬ ನಿರೀಕ್ಷೆಯಲ್ಲಿ ಅವರಿಗೆ ಮಾಹಿತಿ ನೀಡಿ ಅವರನ್ನು ಕಾಯುತ್ತೇವೆ. ಅದರ ಬದಲಾಗಿ ನಾವೇ ಖುದ್ದಾಗಿ ಅದನ್ನು ವಿಲೇವಾರಿ ಮಾಡಿ ಅವುಗಳ ಜೀವಕ್ಕೆ ಮೋಕ್ಷ ಕಲ್ಪಿಸಿದಲ್ಲಿ ಅದುವೇ ಶ್ರೇಷ್ಠ ಕಾರ್ಯವೆಂದೆನೆಸಿಕೊಳ್ಳುತ್ತದೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್‌ ಮಧ್ವರಾಜ್‌ ಹೇಳಿದರು.

ಪೆಂಡೋಲಮ್‌ ಭವಿಷ್ಯವಾಣಿ ಶಾಸ್ತÅಜ್ಞ ಗುರೂಜಿ ಸಾಯಿ ಈಶ್ವರ್‌ ಅವರ ನೇತೃತ್ವದ ಶಂಕರಪುರ ಸಾಯಿ ಸಾಂತ್ವನ ಕೇಂದ್ರದ ವತಿಯಿಂದ ಜು. 9ರಿಂದ ಅನುಷ್ಠಾನಕ್ಕೆ ತರಲಾದ ವಿನೂತನ ಯೋಜನೆ ಪ್ರಾಣಿ ಪಕ್ಷಿಗಳ ಕ್ಷೇಮ – ಚಿಂತನ ವಾಹನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ದೇವರ ಸೃಷ್ಟಿಯ ಜಗತ್ತಿನಲ್ಲಿ ಬದುಕುವ ಯಾವುದೇ ಜೀವಿಯನ್ನು ಕೊಲ್ಲುವುದು ಕೂಡಾ ಅದು ಮಹಾಪಾಪವೇ ಆಗುತ್ತದೆ. ಅದನ್ನು ಅರ್ಥೈಸಿಕೊಳ್ಳುವ ಯಾರೂ ಕೂಡಾ ಉದ್ದೇಶಪೂರ್ವಕವಾಗಿ ಯಾವುದೇ ಜೀವಿಯ ಹತ್ಯೆಗೆ ಮನ ಮಾಡಲಾರರು. 

ಆಕಸ್ಮಿಕವಾಗಿ ರಸ್ತೆ ಬದಿಯಲ್ಲಿ ಯಾವುದಾದರೂ ಜೀವ ಸತ್ತರೆ ಅದನ್ನು ಆರೈಕೆ ಮಾಡಲೆಂದು ಸಾಯಿ ಸಾಂತ್ವನ ಮಂದಿರ ಮುಂದಾಗಿರುವುದು ದೇಶದಲ್ಲೇ ಅತ್ಯಂತ ವಿಶಿಷ್ಟವಾದ ಕಾರ್ಯಕ್ರಮವಾಗಿದೆ ಎಂದರು. ಪೆಂಡೋಲಮ್‌ ಭವಿಷ್ಯವಾಣಿ ಶಾಸ್ತÅಜ್ಞ ಗುರೂಜಿ ಸಾಯಿ ಈಶ್ವರ್‌ ಯಾನೆ ರಜತ್‌ ಪ್ರವೀಣ್‌ ರಾಜ್‌ ಆಶೀರ್ವಚನ ನೀಡಿದರು. ವಿಶ್ವನಾಥ ಸುವರ್ಣ ಶಂಕರಪುರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಉಡುಪಿ ಜಿ. ಪಂ. ಸದಸ್ಯೆ ಗೀತಾಂಜಲಿ ಸುವರ್ಣ, ಕಟಪಾಡಿ ಗ್ರಾ. ಪಂ. ಅಧ್ಯಕ್ಷೆ ಜೂಲಿಯೆಟ್‌ ವೀರಾ ಡಿ. ಸೋಜಾ, ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ| ಸರ್ವೋತ್ತಮ ಉಡುಪ, ಪಶುವೈದ್ಯ ಆಸ್ಪತ್ರೆಯ ಸಹಾಯಕ ನಿರ್ದೇಶಕ ಡಾ| ಚಂದ್ರಕಾಂತ್‌, ಲೆಕ್ಕ ಪರಿಶೋಧಕ ಎ. ಎಸ್‌. ಸರಳಾಯ ಉಡುಪಿ, ಕಟಪಾಡಿ ಎಸ್‌. ವಿ. ಎಸ್‌. ಪ. ಪೂ. ಕಾಲೇಜಿನ ಸಂಚಾಲಕ ಮಹೇಶ್‌ ಶೆಣೈ, ವಾಹನದ ದಾನಿ ದಯಾನಂದ ಹೆಜಮಾಡಿ, ಬೆಂಗಳೂರು ಉದ್ಯಮಿ ದಯಾನಂದ ಪೂಜಾರಿ, ಗ್ರಾ. ಪಂ. ಸದಸ್ಯ ಅಶೋಕ್‌ ರಾವ್‌, ವಿಶ್ವಕರ್ಮ ಒಕ್ಕೂಟದ ಗೌರವಾಧ್ಯಕ್ಷ ಅಲೆವೂರು ಯೋಗೀಶ್‌ ಆಚಾರ್ಯ ಮುಖ್ಯ ಅತಿಥಿಗಳಾಗಿ ಭಾಗವ‌ಹಿಸಿದ್ದರು.

ಸಮಾಜ ಸೇವಕರಾದ ವಿಶು ಶೆಟ್ಟಿ ಅಂಬಲಪಾಡಿ, ನಿತ್ಯಾನಂದ ಒಳಕಾಡು, ದಯಾನಂದ ಹೆಜಮಾಡಿ, ದಯಾನಂದ ಪೂಜಾರಿ, ಹೇಮಾ ದಯಾನಂದ್‌ ಇವರನ್ನು ಸಮ್ಮಾನಿಸಲಾಯಿತು. ಕರ್ನಾಟಕ ಕಾರ್ಮಿಕರ ರಕ್ಷಣಾ ವೇದಿಕೆಯ ಅಧ್ಯಕ್ಷ ರವಿ ಶೆಟ್ಟಿ ಪ್ರಸ್ತಾವನೆಗೈದರು. ಮುಖ್ಯ ಶಿಕ್ಷಕ ಸುಧಾಕರ ಶೆಟ್ಟಿ ಕುಂಜಾರುಗಿರಿ ಸ್ವಾಗತಿಸಿ, ವಂದಿಸಿದರು. ರಾಜೇಶ್‌ ಆಚಾರ್ಯ ಬಿಳಿಯಾರು ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal: ಗಾಂಜಾ ಸೇವನೆ: 6 ಮಂದಿ ವಶಕ್ಕೆ

Manipal: ಗಾಂಜಾ ಸೇವನೆ: 6 ಮಂದಿ ವಶಕ್ಕೆ

MLC Election; ಕಣದಿಂದ ಹಿಂದೆ ಸರಿಯಲಾರೆ: ರಘುಪತಿ ಭಟ್‌

MLC Election; ಕಣದಿಂದ ಹಿಂದೆ ಸರಿಯಲಾರೆ: ರಘುಪತಿ ಭಟ್‌

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

Manipal ಗಾಂಜಾ ಸೇವನೆ: ಇಬ್ಬರು ಪೊಲೀಸ್ ವಶಕ್ಕೆ

Manipal ಗಾಂಜಾ ಸೇವನೆ: ಇಬ್ಬರು ಪೊಲೀಸ್ ವಶಕ್ಕೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wqewqewqe

MLC Election; ಕೊರಿಯರ್‌ ಕಚೇರಿಯಲ್ಲಿ ಅಪಾರ ಗಿಫ್ಟ್ ಬಾಕ್ಸ್‌!!

school

RTE; ಶಿಕ್ಷಣ ಹಕ್ಕು ಕಾಯ್ದೆ ಅರ್ಜಿ ಅವಧಿ ವಿಸ್ತರಣೆ

crime (2)

Belagavi: ಇರಿದು ಯುವಕನ ಕೊಲೆ; ಆರೋಪಿಯ ಸೋದರಿಯನ್ನು ಪ್ರೀತಿಸುತ್ತಿದ್ದುದು ಕಾರಣ

Thailand Open Super 500: ಸಾತ್ವಿಕ್‌ – ಚಿರಾಗ್‌ ಕ್ವಾರ್ಟರ್‌ಫೈನಲಿಗೆ

Thailand Open Super 500: ಸಾತ್ವಿಕ್‌ – ಚಿರಾಗ್‌ ಕ್ವಾರ್ಟರ್‌ಫೈನಲಿಗೆ

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.