ಏಷ್ಯನ್‌ ಆ್ಯತ್ಲೆಟಿಕ್ಸ್‌: ಭಾರತಕ್ಕೆ ಸಮಗ್ರ ಕಿರೀಟ


Team Udayavani, Jul 10, 2017, 3:50 AM IST

Ban10071710Medn.jpg

ಭುವನೇಶ್ವರ: ಭಾರತದ ಆತಿಥ್ಯದಲ್ಲಿ ಕಳೆದ 4 ದಿನಗಳಿಂದ ನಡೆಯುತ್ತಿದ್ದ 22ನೇ ಏಶ್ಯನ್‌ ಆ್ಯತ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ಗೆ ಒಡಿಶಾದ ಭುವನೇಶ್ವರದಲ್ಲಿ ರವಿವಾರ ತೆರೆಬಿದ್ದಿದೆ. ಭಾರತ 12 ಚಿನ್ನ, 5 ಬೆಳ್ಳಿ, 12 ಕಂಚು ಸೇರಿದಂತೆ ಒಟ್ಟಾರೆ 29 ಪದಕದೊಂದಿಗೆ ಸಮಗ್ರ ಚಾಂಪಿಯನ್‌ಶಿಪ್‌ ಗೆದ್ದಿತು. ಅಂತಿಮ ದಿನದ ಓಟದಲ್ಲಿ ಭಾರತ ಪುರುಷ ಹಾಗೂ ಮಹಿಳಾ 4/400 ಮೀ. ರಿಲೇ ಚಿನ್ನ, ಜಾವೆಲಿನ್‌ನಲ್ಲಿ ನೀರಜ್‌ ಚಿನ್ನ, 10 ಸಾವಿರ ಮೀ.ನಲ್ಲಿ ಲಕ್ಷ್ಮಣನ್‌ ಚಿನ್ನ, ಇದೇ ವಿಭಾಗದಲ್ಲಿ ಗೋಪಿ ಬೆಳ್ಳಿ ಪದಕ ಜಯಿಸಿದರು.

ಪುರುಷರ 1000 ಮೀ. ಓಟದಲ್ಲಿ ಭಾರತದ ಲಕ್ಷ್ಮಣನ್‌ ಚಿನ್ನದ ಪದಕ ಗೆದ್ದರೆ, ಗೋಪಿ ತೊಣಕಲ್‌ ಬೆಳ್ಳಿ ಪದಕ ಗೆದ್ದಿದ್ದಾರೆ. ಲಕ್ಷ್ಮಣನ್‌ 29 ನಿಮಿಷ 55.87 ಸೆಕೆಂಡ್‌ನ‌ಲ್ಲಿ ಗುರಿ ಮುಟ್ಟಿದರು. ಗೋಪಿ 29 ನಿಮಿಷ 58.89 ಸೆಕೆಂಡ್‌ನ‌ಲ್ಲಿ 2ನೇಯವರಾಗಿ ಗುರಿ ಮುಟ್ಟಿದರು.ಪುರುಷರ 800 ಮೀ.ಓಟದಲ್ಲಿ ಭಾರತದ ಜಿನ್ಸನ್‌ ಜಾನ್ಸನ್‌ 1 ನಿಮಿಷ 50.07 ಸೆಕೆಂಡ್‌ನ‌ಲ್ಲಿ ಗುರಿ ಮುಟ್ಟಿ ಕಂಚಿನ ಪದಕ ಗೆದ್ದರು.

ನಿರೀಕ್ಷೆಯಂತೆ 4/400 ಮೀ. ರಿಲೇಯಲ್ಲಿ ಭಾರತದ ಪುರುಷರು ಮತ್ತು ಮಹಿಳೆಯರು ಚಿನ್ನದ ಪದಕ ಗೆದ್ದಿದ್ದಾರೆ. ಪುರುಷರ ತಂಡ 3 ನಿಮಿಷ, 02.92 ಸೆಕೆಂಡ್‌ನ‌ಲ್ಲಿ ಗುರಿ ಮುಟ್ಟಿದರು. ಮಹಿಳೆಯರು 3 ನಿಮಿಷ, 31.34 ಸೆಕೆಂಡ್‌ನ‌ಲ್ಲಿ ಗುರಿ ಮುಟ್ಟಿ ಚಿನ್ನದ ಪದಕಕ್ಕೆ ಕೊರಳೊಡ್ಡಿದರು.

ಜಾವೆಲಿನ್‌ ಥ್ರೋ: ನೀರಜ್‌ಗೆ ಚಿನ್ನ, ದೇವೇಂದ್ರಗೆ ಕಂಚು: ಪುರುಷರ ಜಾವೆಲಿನ್‌ ಥ್ರೋದಲ್ಲಿ ಭಾರತದ ನೀರಜ್‌ ಚೋಪ್ರಾ 85.23 ಮೀ. ಎಸೆಯುವ ಮೂಲಕ ಚಿನ್ನದ ಪದಕ ಗೆದ್ದಿದ್ದಾರೆ. ಭಾರತದ ಮತ್ತೂಬ್ಬ ಸ್ಪರ್ಧಿ ದೇವೇಂದ್ರ ಸಿಂಗ್‌ 83.29 ಮೀ. ಎಸೆದು ಕಂಚಿನ ಪದಕ ಗೆದ್ದಿದ್ದಾರೆ.

ಚಿನ್ನ ಗೆದ್ದ ಅರ್ಚನಾ ಅನರ್ಹ!
ಮಹಿಳಾ 800 ಮೀ. ಓಟದಲ್ಲಿ ಭರವಸೆ ಮೂಡಿಸಿದ್ದ ಟಿಂಟು ಲುಕಾ ಫೈನಲ್‌ನಲ್ಲಿ ಗುರಿ ತಲುಪಲಾಗದೆ ನಿರಾಸೆ ಮೂಡಿಸಿದರು. ಆದರೆ ಅರ್ಚನಾ ಯಾದವ್‌ ಅನಿರೀಕ್ಷಿತವಾಗಿ ಚಿನ್ನದ ಪದಕ ಗೆದ್ದೆ ಎಂದು ಸಂಭ್ರಮಿಸಿದ ಕೆಲವೇ ಕ್ಷಣಗಳಲ್ಲಿ ಸಂಘಟಕರು ಅನರ್ಹ ಎಂದು ಘೋಷಿಸಿದರು. ಎದುರಾಳಿಯನ್ನು ಕೈನಿಂದ ತಳ್ಳಿದ್ದರಿಂದ ಅವರನ್ನು ಅನರ್ಹಗೊಳಿಸಲಾಯಿತು ಎನ್ನಲಾಗಿದೆ.

ಟಾಪ್ ನ್ಯೂಸ್

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqqwewq

Must win ಡೆಲ್ಲಿ ಪ್ಲೇ ಆಫ್ ಆಸೆ ಜೀವಂತ: ರಾಜಸ್ಥಾನ್‌ ರಾಯಲ್ಸ್‌ ಸವಾಲು

CSK (2)

CSK; ಬಸ್‌ ಕಂಡಕ್ಟರ್‌ಗಳಿಗೆ ಚೆನ್ನೈ ಕಿಂಗ್ಸ್‌ನಿಂದ 8 ಸಾವಿರ ಅಗತ್ಯ ಗಿಫ್ಟ್ !

1-sss

Central government ಒಪ್ಪಿದರೆ ಪಾಕ್‌ಗೆ ಭಾರತ ಕ್ರಿಕೆಟ್‌ ತಂಡ: ರಾಜೀವ್‌ ಶುಕ್ಲ

1-wewqewqe

T20 ಸರಣಿ; ಬಾಂಗ್ಲಾ ಎದುರು ಭಾರತ ವನಿತೆಯರಿಗೆ 56 ರನ್‌ ಗೆಲುವು: 4-0 ಮುನ್ನಡೆ

PCB

Pakistan ಟಿ20 ವಿಶ್ವಕಪ್‌ ಗೆದ್ದರೆ ಪ್ರತಿ ಆಟಗಾರರಿಗೆ 1 ಲಕ್ಷ ಡಾಲರ್‌ ಬಹುಮಾನ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ

Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Voting ಹದಿನೈದು ನಿಮಿಷ ಕಾದು‌ ಮತ ಹಾಕಿದ ಅನಂತಕುಮಾರ!

Voting ಹದಿನೈದು ನಿಮಿಷ ಕಾದು‌ ಮತ ಹಾಕಿದ ಅನಂತಕುಮಾರ್ ಹೆಗಡೆ!

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.