ಅಚ್ಛೇ ದಿನ ಬರಲೇ ಇಲ್ಲ : ಸುನೀಲ್‌ ಕುಮಾರ್‌ ಬಜಾಲ್‌


Team Udayavani, Jul 11, 2017, 2:20 AM IST

Bajal-10-7.jpg

ಜಪ್ಪಿನಮೊಗರು: ಅಚ್ಛೇದಿನ ಬರುತ್ತದೆ ಎಂದು ದೇಶದ ಜನರಿಗೆ ಕನಸು ಕಾಣಿಸಿ ಕಳೆದ ಮೂರು ವರುಷಗಳಿಂದ ದೇಶವನ್ನಾಳಿದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರದ ಆಳ್ವಿಕೆಯಿಂದ ಈವರೆಗೂ ಅಚ್ಛೇ ದಿನ ಬರಲೇ ಇಲ್ಲ ಎಂದು ಸಿಪಿಐಎಂನ ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸುನೀಲ್‌ ಕುಮಾರ್‌ ಬಜಾಲ್‌ ಹೇಳಿದರು. ಅವರು ಕೇಂದ್ರ ಸರಕಾರದ ಜನವಿರೋಧಿ ನೀತಿಗಳ ವಿರುದ್ಧ ಸಿಪಿಎಂ ಬಜಾಲ್‌ ವಿಭಾಗ ಸಮಿತಿ ನೇತೃತ್ವದಲ್ಲಿ ಕಣ್ಣೂರಿನಲ್ಲಿ ರವಿವಾರ ಜರಗಿದ ಪ್ರಚಾರ ಆಂದೋಲನ ದ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾತಾಡಿದರು.

100 ದಿನಗಳಲ್ಲಿ ಕಪ್ಪು ಹಣ ತರುತ್ತೇನೆ ಎಂದು ಹೇಳಿ 1000 ದಿನಗಳಾದರೂ ತರಲೇ ಇಲ್ಲ. ಕಳ್ಳನೋಟು,ಭ್ರಷ್ಟಾಚಾರ, ಭಯೋತ್ಪಾದನೆಯನ್ನು ತಡೆಗಟ್ಟುವ ಬದಲಾಗಿ ಜಾಸ್ತಿಯಾಗುತ್ತಿದೆ. ಪ್ರಧಾನಿಯವರು ದೇಶ ವಿದೇಶಗಳನ್ನು ಸುತ್ತುತ್ತಾ ಅಲ್ಲಿನ ಬಂಡವಾಳಗಾರರಿಗೆ ದೇಶದಲ್ಲಿ ವ್ಯಾಪಾರ ನಡೆಸಲು ನೆಲೆ ಕಲ್ಪಿಸುವ ಕಾರ್ಯದಲ್ಲಿ ತೊಡಗಿರುವುದು ದುರಂತ. ಒಂದೇ ದೇಶ ಒಂದೇ ತೆರಿಗೆ ಹೆಸರಲ್ಲಿ ಜಿಎಸ್‌ಟಿ ಜಾರಿಗೆ ತರುವ ಮೂಲಕ ಅಗತ್ಯ ವಸ್ತುಗಳ ಬೆಲೆ ಮತ್ತಷ್ಟು ಏರಿಕೆಯಾಗಿ ಸಾಮಾನ್ಯ ಜನರಿಗೆ ತೆರಿಗೆ ಬಿಸಿತಟ್ಟುವಂತಾಗಿದೆ ಎಂದರು.

ಬಜಾಲ್‌ ವಿಭಾಗ ಸಮಿತಿಯ ಪ್ರಚಾರ ಆಂದೋಲನ ಕಾರ್ಯಕ್ರಮವು ಜಪ್ಪಿನಮೊಗರಿನ ಮುಖ್ಯದ್ವಾರದ ಬಳಿ ಉದ್ಘಾಟನೆಗೊಂಡಿತು. ಸಿಪಿಐಎಂನ ಜಿಲ್ಲಾಕಾರ್ಯದರ್ಶಿ ಮಂಡಳಿ ಸದಸ್ಯ ಜೆ.ಬಾಲಕೃಷ್ಣ ಶೆಟ್ಟಿ ಉದ್ಘಾಟಿಸಿದರು. ವಾಹನ ಪ್ರಚಾರ ಜಾಥಾ ಕಂಕನಾಡಿ ಬಿ, ಅಳಪೆ ದಕ್ಷಿಣ, ಬಜಾಲ್‌ ಕಣ್ಣೂರು ವಾರ್ಡುಗಳ ಪ್ರಮುಖ ಪ್ರದೇಶಗಳಲ್ಲಿ ಸಂಚರಿಸಿ ಕಣ್ಣೂರಿನಲ್ಲಿ ಸಮಾರೋಪಗೊಂಡಿತು. ಸಮಾರೋಪದಲ್ಲಿ ಸಿಪಿಎಂ ಮಂಗಳೂರು ನಗರ ಸಮಿತಿ ಮುಖಂಡರಾದ ಸಂತೋಷ್‌ ಬಜಾಲ್‌, ಸುರೇಶ್‌ ಬಜಾಲ್‌, ಪ್ರೇಮನಾಥ್‌ ಜಲ್ಲಿಗುಡ್ಡೆ, ಸಾಧಿಕ್‌ಕಣ್ಣೂರು, ಜಯಂತಿ ಬಿ ಶೆಟ್ಟಿ, ದಿನೇಶ್‌ಶೆಟ್ಟಿ ಮುಂತಾದವರಿದ್ದರು.

ಟಾಪ್ ನ್ಯೂಸ್

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.