ಬಿಜೆಪಿಯದ್ದು ತೋಳ ಮತ್ತು ಕುರಿಮರಿ ಕಥೆ : ಸಿಎಂ ಸಿದ್ದರಾಮಯ್ಯ ಕಿಡಿ
Team Udayavani, Jul 11, 2017, 2:12 PM IST
ಬೆಂಗಳೂರು : ಬಿಜೆಪಿ ಮೊದಲು ತಮ್ಮ ಸಂಘಟನೆಗಳಿಗೆ ಸುಮ್ಮುನಿರಲು ಹೇಳಲಿ. ದಕ್ಷಿಣ ಕನ್ನಡದಲ್ಲಿನ ಗಲಭೆ ತಾನಾಗಿಯೇ ಹತೋಟಿಗೆ ಬರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಗಲಭೆಗೆ ಸಚಿವರಾದ ಖಾದರ್ ಮತ್ತು ರಮನಾಥ್ ರೈ ಅವರು ಕಾರಣ ಎಂಬ ಬಿಜೆಪಿ ಆರೋಪದ ಕುರಿತು ಕೆಂಡಾಮಂಡಲವಾಗಿ ಬಿಜೆಪಿಯದ್ದು ತೋಳ ಮತ್ತು ಕುರಿಮರಿ ಕಥೆ. ಬಿಜೆಪಿ ಬೆಂಕಿಗೆ ತುಪ್ಪ ಸುರಿಯುತ್ತಿದೆ ಎಂದರು.
ಶೋಭಾ ಕರಂದ್ಲಾಜೆ ಅವರು ದಕ್ಷಿಣಕನ್ನಡವರು ಷಂಡರೇ ಎಂದಿದ್ದರು ಕುರಿತು ನಾನು ಇಂತಹ ಭಾಷೆ ಬಳಸುವುದಿಲ್ಲ. ಆ ಬಗ್ಗೆ ಅವರೇ ಉತ್ತರ ನೀಡಬೇಕು ಎಂದರು.
ಶರತ್ ಹತ್ಯೆ ಪ್ರಕರಣ ಎನ್ಐಎಗೆ ವಹಿಸುವ ಯಾವುದೇ ಅವಶ್ಯಕತೆ ಇಲ್ಲ.ನಮ್ಮ ಪೊಲೀಸರೆ ಸರಿಯಾದ ದಿಕ್ಕಿನಲ್ಲಿ ತನಿಖೆ ನಡೆಸುತ್ತಿದ್ದಾರೆ . ಯಾವುದೇ ಆಗಲಿ , ಗಲಭೆಗೆ ಕಾರಣವಾಗುವ ಕೋಮುವಾದಿ ಸಂಘಟನೆಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ಪೊಲೀಸರಿಗೆ ಸೂಚಿಸಿದ್ದೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
MUST WATCH
ಹೊಸ ಸೇರ್ಪಡೆ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ