ಮಳೆ ಹಿನ್ನೆಲೆಯಲ್ಲಿ ಬೆಳೆ ನಾಶ: ಟೊಮೆಟೋ ದರ ದುಪ್ಪಟ್ಟು


Team Udayavani, Jul 12, 2017, 3:45 AM IST

tomato.jpg

ಮಹಾನಗರ: ವಿಪರೀತ ಮಳೆಯಿಂದಾಗಿ ಬೆಳೆ ನಷ್ಟ ಹಿನ್ನೆಲೆಯಲ್ಲಿ ಟೊಮೆಟೋ ಬೆಲೆ ದುಪ್ಪಟ್ಟಾಗಿದೆ. ಮಂಗಳೂರಿನಲ್ಲಿ ಕೆಜಿಯೊಂದಕ್ಕೆ 30 ರೂ.ಗಳಿಗೆಲ್ಲ ಸಿಗುತ್ತಿದ್ದ ಟೊಮೆಟೋ  60 ರೂ.ಗಳವರೆಗೂ ತಲುಪಿದೆ.

ಮಂಗಳೂರಿಗೆ ಚಿಕ್ಕಮಗಳೂರು, ಬೆಂಗಳೂರು ಮುಂತಾದೆಡೆಗಳಿಂದ ಟೊಮೆಟೋ ತರಿಸಲಾಗುತ್ತಿದೆ. ಆದರೆ ಆ ಭಾಗಗಳಲ್ಲಿ ವಿಪರೀತ ಮಳೆ ಹಿನ್ನೆಲೆಯಲ್ಲಿ ಟೊಮೆಟೋ ಹೂ ಉದುರುತ್ತಿದ್ದು, ಬೆಳೆಗಾರರೂ ಸಂಕಷ್ಟ ದಲ್ಲಿದ್ದಾರೆ. ಅಲ್ಲದೇ ಟೊಮೇಟೊ ಹಣ್ಣಾಗುತ್ತಲೇ ಕೊಳೆತು ಹೋಗುತ್ತಿರುವು ದರಿಂದ ಬೆಳೆ ನಷ್ಟವಾಗಿ ಆದಾಯಕ್ಕೂ ಕುತ್ತು ಉಂಟಾಗುತ್ತಿದೆ. ಇದರಿಂದ ಟೊಮೆಟೋ ಕೊರತೆ ಉಂಟಾಗಿದ್ದು, ಸಹಜವಾಗಿಯೇ ಬೆಲೆ ಏರಿಕೆಯಾಗಿದೆ. 

ಹದಿನೈದು ದಿನಗಳ ಹಿಂದೆ 30 ರೂ.ಗಳಿಗೆ ಸಿಗುತ್ತಿದ್ದ ಟೊಮೆಟೊ ಬೆಲೆ ಹೋಲ್‌ಸೇಲ್‌ನಲ್ಲಿ 54 ರೂ. ಮತ್ತು ರಿಟೇಲ್‌ನಲ್ಲಿ 60 ರೂ.ಗಳಿಗೆಲ್ಲ ಮಾರಾಟ ವಾಗುತ್ತಿದೆ ಎಂದು ಹಾಪ್‌ಕಾಮ್ಸ್‌ ಸಿಬಂದಿ ನಾರಾಯಣ ತಿಳಿಸಿದ್ದಾರೆ. 
ಕೆಲವು ಕಡೆ 70 ರೂ.ಗಳಿಂದ 80 ರೂ.ಗಳ ತನಕವೂ ಬೆಲೆ ಹೆಚ್ಚಳವಾಗಿದೆ. ಈ ನಡುವೆ ಮುಂಬಯಿಯಲ್ಲಿ 80 ರೂ.ಗಳಿಂದ 100 ರೂ.ಗಳ ತನಕ ಟೊಮೆಟೋ ಬೆಲೆ ಏರಿಕೆಯಾಗಿದೆ.

ಟಾಪ್ ನ್ಯೂಸ್

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ವಿದ್ಯುತ್‌ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ

Belthangady ವಿದ್ಯುತ್‌ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

1-wewewe

Mangaluru CCB  ಕಾರ್ಯಾಚರಣೆ: ಅಕ್ರಮ ಪಿಸ್ತೂಲ್ ಹೊಂದಿದ್ದ ಇಬ್ಬರ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

1-wewewe

Mangaluru CCB  ಕಾರ್ಯಾಚರಣೆ: ಅಕ್ರಮ ಪಿಸ್ತೂಲ್ ಹೊಂದಿದ್ದ ಇಬ್ಬರ ಸೆರೆ

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’

Mangaluru University; ಪದವಿ 3 ವರ್ಷಕ್ಕೆ; ಪಠ್ಯಕ್ರಮ ಬದಲಾವಣೆಗೆ ವಿ.ವಿ. ನಿರ್ಧಾರ

Mangaluru University; ಪದವಿ 3 ವರ್ಷಕ್ಕೆ; ಪಠ್ಯಕ್ರಮ ಬದಲಾವಣೆಗೆ ವಿ.ವಿ. ನಿರ್ಧಾರ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌; ಅಧಿಕಾರಿಗಳ ಸಭೆ ಪರಿಹಾರ ಕಾಣದೇ ಮುಂದಕ್ಕೆ

ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌; ಅಧಿಕಾರಿಗಳ ಸಭೆ ಪರಿಹಾರ ಕಾಣದೇ ಮುಂದಕ್ಕೆ

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.