ಬಳ್ಳಾರಿ: ಚಿರತೆ ಪ್ರತ್ಯಕ್ಷ ರೈತರಲ್ಲಿ ಆತಂಕ
Team Udayavani, Jul 13, 2017, 8:16 AM IST
ಬಳ್ಳಾರಿ: ಜಿಲ್ಲೆಯ ಹೊಸಪೇಟೆ ತಾಲೂಕಿನ ಹಂಪಿಯ ಕಡ್ಡಿರಾಂಪುರದ ಉದ್ದನಪ್ಪ ಎಂಬುವವರ ತೋಟದ ಬಳಿ ಬುಧವಾರ ತಡರಾತ್ರಿ ಚಿರತೆಯೊಂದು ಕಾಣಿಸಿಕೊಂಡಿದ್ದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ರೈತ ಉದ್ದಪ್ಪನ ಎಂಬುವವರ ತೋಟದ ಬಂಡೆಯಲ್ಲಿ ಕಾಣಿಸಿಕೊಂಡ ಚಿರತೆ 3 ಗಂಟೆಗಳ ಕಾಲ ಅಲ್ಲೇ ಕುಳಿತುಕೊಂಡಿತ್ತು. ಐದು ದಿನಗಳ ಹಿಂದೆ ಅದೇ ಬಂಡೆಯ ಮೇಲೆ 2 ಚಿರತೆಗಳು ಕಾಣಿಸಿಕೊಂಡಿತ್ತು.
ಕಳೆದ ಹಲವು ದಿನಗಳಿಂದ ಚಿರತೆಗಳ ದಾಳಿ ನಿರಂತರವಾಗಿದ್ದು, ಇದರಿಂದ ರೈತರು ಆತಂಕದಲ್ಲಿ ಕಾಲ ಕಳೆಯುವಂತಾಗಿದ್ದು, ದಾಳಿ ಮಾಡುತ್ತಿರುವ ಚಿರತೆಗಳನ್ನು ಸೆರೆ ಹಿಡಿಯುವಂತೆ ರೈತರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
HDK ಹೇಳುತ್ತಿದ್ದದ್ದು ಪ್ರಜ್ವಲ್ ಪೆನ್ಡ್ರೈವ್ ಇರಬೇಕು: ಜಮೀರ್
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್