ಸೊಲ್ಲಾಪುರ ಸಾಹಿತ್ಯ ಸಮ್ಮೇಳನದಲ್ಲಿ ಸಾಹಿತ್ಯ ಗೋಷ್ಠಿ 


Team Udayavani, Jul 13, 2017, 2:57 PM IST

12-Mum02.jpg

ಸೊಲ್ಲಾಪುರ: ಅನುವಾದಕನೊಬ್ಬ ನದಿಯ ಸೇತುವೆಯಂತೆ. ತಾನು ಅನುವಾದಿಸಿರುವ ಕೃತಿಯಿಂದ ಎರಡು ಬೇರೆ ಬೇರೆ ಭಾಷೆಯ ಓದುಗರಿಗೆ ವಿಷಯ ತಲುಪಿಸುವ ಕಾರ್ಯ ಮಾಡುತ್ತಾನೆ. ಒಂದು ದಡದಿಂದ ಇನ್ನೊಂದು ದಡ ಸೇರುತ್ತಿದ್ದಾಗ ಸೇತುವೆ ಕೆಳಗಿದ್ದ ಕಂಭ ಯಾರ ಕಣ್ಣಿಗೂ ಕಾಣುವುದಿಲ್ಲ. ಹಾಗೇ ಒಬ್ಬ ಅನುವಾದಕನು ಕೂಡ ಆ ಕಂಭದಂತೆ ಯಾರ ಕಣ್ಣಿಗೂ ಕಾಣದೆ ಮರೆಯಾಗಿರುತ್ತಾನೆ. ಒಟ್ಟಾರೆ ಅನುವಾದಕನು ನದಿಯ ಸೇತುವೆಯಂತೆ ಕಾರ್ಯ ನಿರ್ವಹಿಸುತ್ತಾನೆ ಎಂದು ಪತ್ರಕರ್ತ ಚನ್ನವೀರ ಭದ್ರೇಶ್ವರಮಠ ಅಭಿಪ್ರಾಯ ವ್ಯಕ್ತಪಡಿಸಿದರು.

ಜು. 9ರಂದು ಕನ್ನಡ ಸಾಹಿತ್ಯ ಪರಿಷತ್ತು ಮಹಾರಾಷ್ಟ್ರ ಘಟಕದ ವತಿಯಿಂದ ಇಲ್ಲಿಯ ಹುತಾತ್ಮ ಸ್ಮೃತಿ ಮಂದಿರದಲ್ಲಿ ಆಯೋಜಿಸಲಾಗಿದ್ದ ಎರಡು ದಿನಗಳ ಮಹಾರಾಷ್ಟ್ರ ರಾಜ್ಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡ-ಮರಾಠಿ ಭಾಷೆಗಳ ಅನುವಾದ ಕುರಿತು ಅವರು ಮಾತನಾಡಿ, ಅನುವಾದಕನಿಗೆ ಎರಡು ಭಾಷೆಗಳ ಮೇಲೆ ಪರಿಪೂರ್ಣತೆ ಇರಬೇಕು. ಅನುವಾದಕನಿಗೆ ಒಂದು ಭಾಷೆಯಿಂದ ಇನ್ನೊಂದು ಭಾಷೆಗೆ ಅನುವಾದಿಸುವಾಗ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಎರಡು ಭಾಷೆಯ ಶಬ್ದಗಳ ಅರ್ಥವನ್ನು ಓದುಗರಿಗೆ ತಿಳಿಯುವಂತೆ ಅನುವಾದಿಸಬೇಕು. ಅಲ್ಲದೆ ತಾನು ಅನುವಾದಿಸಿದ ಕೃತಿ ಓದುಗನಿಗೆ ಮಾತೃ  ಭಾಷೆಯಂತೆ ಕಾಣಬೇಕು. ಅನುವಾದಕನು ತನ್ನ ಬರವಣಿಗೆಯ ಮೂಲಕ ಓದುಗರ ಮನ ಮುಟ್ಟುತ್ತಾನೆ. ಕನ್ನಡ ಮತ್ತು ಮರಾಠಿ ಇವೆರಡು ಭಾಷೆಗಳು ನಮಗೆ ತಾಯಿ ಮತ್ತು ಚಿಕ್ಕಮ್ಮ ಇದ್ದಂತೆ. ಹಾಗೇ ಕನ್ನಡ ಮತ್ತು ಮರಾಠಿ ಭಾಷೆಗಳು ನಮಗೆ ರಕ್ತ ಸಂಬಂಧದ ಸಹೋದರರಂತೆ ಕಾಣಬೇಕು. ಎರಡು ಭಾಷೆಗಳ ಅನುವಾದದಿಂದ ತಮ್ಮ ತಮ್ಮ ಭಾಷೆಯ ಸಾಹಿತ್ಯ ಶ್ರೀಮಂತಗೊಳ್ಳುತ್ತದೆ ಎಂದು ಹೇಳಿದರು.

ಜಾನಪದ ಸಾಹಿತ್ಯದ ಹಿರಿಯ ಸಾಹಿತಿ ಡಾ| ವೀರಣ್ಣ ದಂಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅಕ್ಕಲ್‌ಕೋಟೆಯ ಪೂಜ್ಯ  ಕ್ಕರೇವಣಸಿದ್ದ ಶ್ರೀಗಳ ಸಾನ್ನಿಧ್ಯದಲ್ಲಿ ಕನ್ನಡ-ಮರಾಠಿ ಸಾಹಿತ್ಯ ಬಾಂಧವ್ಯ ಕುರಿತು ಹಂಪಿ ವಿವಿಯ ಡಾ| ವಿಟuಲರಾವ್‌ ಕಾಯಕ್ವಾಡ್‌, ಕನ್ನಡ-ಮರಾಠಿ ಭಾಷೆಗಳ ಸಂಸ್ಕೃತಿಕ ಕುರಿತು ವಿಜಯಪುರದ ಡಾ| ವಿ. ಎಸ್‌. ಮಾಳಿ ಅವರು ಉಪನ್ಯಾಸ ನೀಡಿದರು. ಸರ್ವಾಧ್ಯಕ್ಷ ಡಾ| ಬಿ. ಬಿ. ಪೂಜಾರಿ, ಕಸಾಪ ಮಹಾರಾಷ್ಟ್ರ ಘಟಕದ ಅಧ್ಯಕ್ಷ ಬಸವರಾಜ ಮಸೂತಿ ವೇದಿಕೆಯಲ್ಲಿದ್ದರು. ಸುನೀವ್‌ ಸಾವಳಿ ಕಾರ್ಯಕ್ರಮ ನಿರೂಪಿಸಿದರು. ಸಿದ್ಧರಾಮ ವಾಘ ವಂದಿಸಿದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.