ಅಂತಾರಾಷ್ಟ್ರೀಯ ಸಮಾವೇಶ
Team Udayavani, Jul 14, 2017, 2:40 AM IST
ಉಡುಪಿ: ಅಪ್ಲೆ„ಡ್ ಸೈನ್ಸಸ್, ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕುರಿತ ಎರಡು ದಿನಗಳ ಅಂತಾರಾಷ್ಟ್ರೀಯ ಸಮಾವೇಶ ಮಣಿಪಾಲದಲ್ಲಿ ಮಣಿಪಾಲ ವಿ.ವಿ. ಮತ್ತು ವಿಯಟ್ನಾಮ್ನ ಎನ್ಗುವೆನ್ ಟ್ಯಾಟ್ ತಾನ್ ವಿ.ವಿ. ಸಹಯೋಗದಲ್ಲಿ ನಡೆಯಿತು.
ಮಣಿಪಾಲ ವಿ.ವಿ. ಪ್ರವೇಶಾತಿ ನಿರ್ದೇಶಕ ಡಾ|ಶ್ರೀಕಾಂತ ರಾವ್ ಅವರು ಸಮ್ಮೇಳನವನ್ನು ಉದ್ಘಾಟಿಸಿದರು. ಎಂಐಟಿ ಜಂಟಿ ನಿರ್ದೇಶಕ ಡಾ|ಬಿ.ಎಚ್.ವಿ. ಪೈ ಅಧ್ಯಕ್ಷತೆ ವಹಿಸಿದ್ದರು. ವಿಯೆಟ್ನಾಮ್ನ ಡಾ|ತುವಾನ್ ಮುಖ್ಯ ಅತಿಥಿಗಳಾಗಿದ್ದರು. ಸಂಚಾಲಕ ಡಾ|ಪ್ರೇಮಾ ಕೆ.ವಿ. ಸ್ವಾಗತಿಸಿದರು. ತರ್ಮೆಕ್ಸ್ ಲಿ.ನ ಪ್ರೊ|ಡಾ|ನಾಗೇಶ್ ಕಿಣಿ ದಿಕ್ಸೂಚಿ ಭಾಷಣ ಮಾಡಿದರು. ವಿಯೆಟ್ನಾಮ್, ಸ್ವಿಟ್ಸರ್ಲಂಡ್, ಬೆಲ್ಜಿಯಮ್, ದಕ್ಷಿಣ ಕೊರಿಯ, ತೈವಾನ್, ಶಾಂಘಾಯ್ನಿಂದ 20 ಪ್ರಬಂಧಗಳು ಮಂಡನೆಯಾದವು. ಕರ್ನಾಟಕ, ಮಹಾರಾಷ್ಟ್ರ, ಸಿಕ್ಕಿಂ, ತಮಿಳುನಾಡು, ಉತ್ತರಪ್ರದೇಶದಿಂದ 50 ಪ್ರಬಂಧಗಳು ಮಂಡನೆಯಾದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Gundmi Toll Plaza ಸ್ಥಳೀಯರಿಗೆ ಟೋಲ್ ಬರೆ; ಟೋಲ್ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ
Election data ಏರಿಕೆ ಬಗ್ಗೆ ಪ್ರತಿಕ್ರಿಯಿಸಿ: ಇಸಿಗೆ ಸುಪ್ರೀಂ
D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ; ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್’
Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ ರಕ್ಷಣೆ
Chhattisgarh; ನಿಲ್ಲದ ನಕ್ಸಲ್ ಬೇಟೆ: ಓರ್ವನ ಹತ್ಯೆ