ಶರತ್ ಕೊಲೆ ಆರೋಪಿಗಳ ಶೀಘ್ರ ಬಂಧನ ವಿಶ್ವಾಸ: ಸಚಿವ ರೈ
Team Udayavani, Jul 14, 2017, 4:00 AM IST
ಮಂಗಳೂರು: ಶರತ್ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳ ಬಗ್ಗೆ ಸುಳಿವು ಲಭ್ಯವಾ ಗಿರುವುದಾಗಿ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದು ಶೀಘ್ರದಲ್ಲೇ ಬಂಧನವಾಗುವ ವಿಶ್ವಾಸವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಈಗಾಗಲೇ ರಾಜ್ಯದ ಹಿರಿಯ ಅಧಿಕಾರಿಗಳು ಜಿಲ್ಲೆಗೆ ಆಗಮಿಸಿದ್ದು ಕೊಲೆ ಪ್ರಕರಣದ ತನಿಖೆಯ ಉಸ್ತುವಾರಿ ವಹಿಸಿದ್ದಾರೆ. ಎಂದರು.
2 ತಿಂಗಳಿಗೊಮ್ಮೆ ಶಾಂತಿಸಭೆ: ಹಿಂದೆ ಕೋಮು ಸಂಘರ್ಷ ತಲೆದೋರಿದಾಗ ಶಾಂತಿಸಭೆಗಳನ್ನು ನಡೆಸಲಾ ಗುತ್ತಿತ್ತು. ಇನ್ನು ಮುಂದೆ ತಾಲೂಕು ಮಟ್ಟದಲ್ಲಿ ಹಾಗೂ ಜಿಲ್ಲಾ ಮಟ್ಟದಲ್ಲಿ 2 ತಿಂಗಳಿಗೊಮ್ಮೆ ಶಾಂತಿಸಭೆಯನ್ನು ನಡೆಸಲಾಗುವುದು ಎಂದರು.
ಶರತ್ ಸಾವಿನ ಘೋಷಣೆ ವಿಳಂಬ ಮಾಡಲಾಗಿದೆ ಎಂಬ ವರದಿಗಳ ಬಗ್ಗೆ ಉತ್ತರಿಸಿದ ಸಚಿವ ಖಾದರ್, ಸಾವಿನ ವಿಚಾರ ಆಸ್ಪತ್ರೆಯ ವೈದ್ಯರು ಘೋಷಣೆ ಮಾಡುವ ಪ್ರಕ್ರಿಯೆ. ಇದಕ್ಕೆ ಆಡಳಿತ ಮಂಡಳಿಯವರು ಉತ್ತರ ನೀಡಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ