ಬೀಜಿಂಗ್‌ನಲ್ಲಿ ನಡೆಯುವ ಬ್ರಿಕ್ಸ್‌ ಎನ್‌ಎಸ್‌ಎ ಸಭೆಗೆ ಅಜಿತ್‌ ದೋವಾಲ್


Team Udayavani, Jul 14, 2017, 3:34 PM IST

Ajith Doval-700.jpg

ಹೊಸದಿಲ್ಲಿ : ಭಾರತ ಮತ್ತು ಚೀನ ನಡುವೆ ಸಿಕ್ಕಿಂ ಗಡಿ ವಿವಾದದ ಬಿಕ್ಕಟ್ಟಿನ ಪರಿಣಾಮವಾಗಿ ಸುದೀರ್ಘ‌ ಸೇನಾ ಮುಖಾಮುಖೀ ಸಾಗಿರುವ ನಡುವೆಯೇ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಾಲ್‌ ಅವರು ಇದೇ ಜುಲೈ 26ರಂದು ಚೀನದ ಬೀಜಿಂಗ್‌ನಲ್ಲಿ ನಡೆಯಲಿರುವ ಬ್ರಿಕ್ಸ್‌  (ಬ್ರಝಿಲ್‌, ರಶ್ಯ, ಭಾರತ, ಚೀನ ಮತ್ತು ದಕ್ಷಿಣ ಆಫ್ರಿಕ) ದೇಶಗಳ ರಾಷ್ಟ್ರೀಯ ಭದ್ರತಾ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. 

ದೋವಾಲ್‌ ಅವರು ಭಾರತ-ಚೀನ ಗಡಿ ಮಾತುಕತೆಗಾಗಿರುವ ನಿಯುಕ್ತರಾಗಿ ವಿಶೇಷ ಪ್ರತಿನಿಧಿಯೂ ಆಗಿರುವುದರಿಂದ ಬ್ರಿಕ್ಸ್‌ ಸಭೆಯಲ್ಲಿ ಸಿಕ್ಕಿಂ ಗಡಿಯಲ್ಲಿನ ಡೋಕ್‌ಲಾಂ ಬಿಕ್ಕಟ್ಟು ಕುರಿತ ಮಾತುಕತೆಯೂ ನಡೆಯುವ ನಿರೀಕ್ಷೆ ಇದೆ. 

ಸಿಕ್ಕಿಂ ಗಡಿಯಲ್ಲಿ, ಭೂತಾನ್‌-ಭಾರತ-ಚೀನ ಟ್ರೈ ಜಂಕ್ಷನ್‌ ಪ್ರದೇಶದಲ್ಲಿರುವ ಡೋಕಲಾಂ ನಲ್ಲಿ ಚೀನ ಕೈಗೊಂಡ ವಿವಾದಾತ್ಮಕ ರಸ್ತೆ ನಿರ್ಮಾಣ ಕಾರ್ಯವನ್ನು ಕಳೆದ ಮಾರ್ಚ್‌ 16ರದು ಭಾರತದ ಸೇನೆ ನಿಲ್ಲಿಸಿತ್ತು. ಪರಿಣಾಮವಾಗಿ ಉಭಯ ದೇಶಗಳ ನಡುವೆ ಸೇನಾ ಮುಖಾಮುಖೀ  ಉಂಟಾಗಿ ಉದ್ವಿಗ್ನತೆ ತಲೆದೋರಿತ್ತು. ಆ ಪರಿಸ್ಥಿತಿ ಈಗಲೂ ಅಂತೆಯೇ ಮುಂದುವರಿದಿದೆ. 

ಡೋಕ್‌ಲಾಂ ವಿಷಯದಲ್ಲಿ ನಾವು ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ; ಆದರೆ ಚೀನದೊಂದಿಗಿನ ಭಿನ್ನಮತವನ್ನು ನಿವಾರಿಸಲು ನಾವು ರಾಜತಾಂತ್ರಿಕ ಮಾರ್ಗಗಳನ್ನು ಬಳಸಿಕೊಳ್ಳುವೆವು ಎಂದು ಭಾರತ ನಿನ್ನೆ ಗುರುವಾರ ಸ್ಪಷ್ಟಪಡಿಸಿದೆ. 

ಟಾಪ್ ನ್ಯೂಸ್

Mehabooba

POCSO ಪ್ರಕರಣದಲ್ಲಿ ಬಿಎಸ್‌ವೈಗೆ ಕೋರ್ಟ್‌ ರಕ್ಷಣೆ ಸರಿಯಲ್ಲ: ಮುಫ್ತಿ

1-imek-22

Controversy ನಡುವೆ “ಪ್ರೇರಣಾ ಸ್ಥಳ’ ಉದ್ಘಾಟನೆ

1-imek

ನಮ್ಮ ‘ಐಮೆಕ್‌’ ಪ್ರಾಜೆಕ್ಟ್ ಗೆ ಜಿ7 ನಾಯಕರ ಬೆಂಬಲ!

vande bharat

ಜೂ.20ಕ್ಕೆ ಬೆಂಗಳೂರು-ಮಧುರೈ ವಂದೇ ಭಾರತ್‌: ಕರ್ನಾಟಕಕ್ಕೆ 9ನೇ ರೈಲು

1-sugopi

ಇಂದಿರಾ ಗಾಂಧಿ ಕಾಂಗ್ರೆಸ್‌ ಮಾತೆ: ಉಲ್ಟಾ ಹೊಡೆದ ಸುರೇಶ್‌ ಗೋಪಿ

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mehabooba

POCSO ಪ್ರಕರಣದಲ್ಲಿ ಬಿಎಸ್‌ವೈಗೆ ಕೋರ್ಟ್‌ ರಕ್ಷಣೆ ಸರಿಯಲ್ಲ: ಮುಫ್ತಿ

1-imek-22

Controversy ನಡುವೆ “ಪ್ರೇರಣಾ ಸ್ಥಳ’ ಉದ್ಘಾಟನೆ

police crime

ಗೇಮಿಂಗ್‌ ಜೋನ್‌ ದುರಂತ: ಇನ್ನೂ ಇಬ್ಬರು ಪೊಲೀಸ್‌ ವಶಕ್ಕೆ

arrested

ಸಲ್ಮಾನ್‌ ಮನೆ ಹೊರಗೆ ಗುಂಡಿನ ದಾಳಿ: ರಾಜಸ್ಥಾನದ ವ್ಯಕ್ತಿ ಸೆರೆ

baby

UP ಕ್ಷುಲ್ಲಕ ಕಾರಣಕ್ಕೆ 2 ವರ್ಷದ ಮಗಳನ್ನು ಕಾಲುವೆಗೆಸೆದ ತಂದೆ

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

1-asdsadsad

T 20 WC; ಸೂಪರ್‌-8 ಗಡಿಯಲ್ಲಿ ಬಾಂಗ್ಲಾ: ನೇಪಾಲ ಕೊನೆಯ ಎದುರಾಳಿ

Mehabooba

POCSO ಪ್ರಕರಣದಲ್ಲಿ ಬಿಎಸ್‌ವೈಗೆ ಕೋರ್ಟ್‌ ರಕ್ಷಣೆ ಸರಿಯಲ್ಲ: ಮುಫ್ತಿ

1-imek-22

Controversy ನಡುವೆ “ಪ್ರೇರಣಾ ಸ್ಥಳ’ ಉದ್ಘಾಟನೆ

police crime

ಗೇಮಿಂಗ್‌ ಜೋನ್‌ ದುರಂತ: ಇನ್ನೂ ಇಬ್ಬರು ಪೊಲೀಸ್‌ ವಶಕ್ಕೆ

police USA

ಅಮೆರಿಕದಲ್ಲಿ 2 ಪ್ರತ್ಯೇಕ ಶೂಟೌಟ್‌: ಇಬ್ಬರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.