ಜು. 21: ಅರ್ಜುನ್‌ ವೆಡ್ಸ್‌  ಅಮೃತ ತೆರೆಗೆ


Team Udayavani, Jul 20, 2017, 3:45 AM IST

arjun.jpg

ಮಂಗಳೂರು: ಬೆದ್ರ 9 ಕ್ರಿಯೇಷನ್ಸ್‌ ಲಾಂಛನದಲ್ಲಿ ತಯಾರಾದ ಪತ್ರಕರ್ತ ರಘು ಶೆಟ್ಟಿ ನಿರ್ದೇಶನದ ಕೋಸ್ಟಲ್‌ವುಡ್‌ನ‌ ಬಹುನಿರೀಕ್ಷಿತ “ಅರ್ಜುನ್‌ ವೆಡ್ಸ್‌ ಅಮೃತ’ ತುಳು ಸಿನೆಮಾ ಜು. 21ರಂದು ಕರಾವಳಿಯಾದ್ಯಂತ ತೆರೆಕಾಣಲಿದೆ.

ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಚಿತ್ರ ನಿರ್ದೇಶಕ ರಘು ಶೆಟ್ಟಿ ಅವರು, ಮಂಗಳೂರಿನ ಜ್ಯೋತಿ, ಸಿನೆಪೊಲೀಸ್‌, ಪಿವಿಆರ್‌, ಬಿಗ್‌ ಸಿನೆಮಾಸ್‌, ಕಾರ್ಕಳದಲ್ಲಿ ರಾಧಿಕಾ, ಪ್ಲಾನೆಟ್‌, ಬೆಳ್ತಂಗಡಿಯಲ್ಲಿ ಭಾರತ್‌, ಮೂಡಬಿದಿರೆಯಲ್ಲಿ ಅಮರಶ್ರೀ, ಪುತ್ತೂರಿನಲ್ಲಿ ಅರುಣಾ, ಸುಳ್ಯದಲ್ಲಿ ಸಂತೋಷ್‌, ಸುರತ್ಕಲ್‌ನಲ್ಲಿ ನಟರಾಜ್‌ ಹಾಗೂ ಉಡುಪಿಯಲ್ಲಿ ತೆರೆಕಾಣಲಿದೆ ಎಂದರು.

ಚಿತ್ರದಲ್ಲಿ ಕುಸೇಲ್ದರಸೆ ನವೀನ್‌ ಡಿ. ಪಡೀಲ್‌ ಅವರು ವಿಭಿನ್ನ ಪಾತ್ರದ ಮೂಲಕ ಗಮನಸೆಳೆದಿದ್ದಾರೆ. ಅರವಿಂದ ಬೋಳಾರ್‌, ಭೋಜರಾಜ್‌ ವಾಮಂಜೂರು ಕೂಡ ವಿಶೇಷ ಪಾತ್ರದ ಮೂಲಕವೇ ಈ ಚಿತ್ರದಲ್ಲಿ ಕಾಣಿಸುತ್ತಿದ್ದಾರೆ. ನಾಯಕ ನಟನಾಗಿ ಅನೂಪ್‌ ಸಾಗರ್‌, ನಾಯಕಿಯಾಗಿ ಆರಾಧ್ಯ ಶೆಟ್ಟಿ ಚಿತ್ರದಲ್ಲಿದ್ದಾರೆ ಎಂದು ವಿವರಿಸಿದರು.
ಈ ಚಿತ್ರಕ್ಕೆ ಸುಮಾ ಎಲ್‌.ಎನ್‌. ಶಾಸ್ತ್ರಿ ಸಂಗೀತ ನೀಡಿದ್ದಾರೆ. ರಾಜೇಶ್‌ ಶೆಟ್ಟಿ, ದಾಮೋದರ ದೊಂಡೋಲೆ, ಲೋಕು ಕುಡ್ಲ ಅವರ ಸಾಹಿತ್ಯ ಈ ಚಿತ್ರಕ್ಕಿದ್ದು, ಕಿರಣ್‌ ತರುಣ್‌ರಾಜ್‌ ಕೊರಿಯೋಗ್ರಾಫರ್‌ ಆಗಿದ್ದಾರೆ. ರಾಜೇಶ್‌ ಕೃಷ್ಣನ್‌, ಹೇಮಂತ್‌, ಎಲ್‌.ಎನ್‌. ಶಾಸ್ತ್ರಿ ಸುಪ್ರಿಯಾ ಮತ್ತು ಸುಮಾ ಎಲ್‌.ಎನ್‌. ಶಾಸ್ತ್ರಿ ಸ್ವರ ನೀಡಿದ್ದಾರೆ. ಕಲಾ ನಿರ್ದೇಶಕರಾಗಿ ಚೇತನ್‌ ಮುಂಡಾಡಿ, ಛಾಯಾಚಿತ್ರಗ್ರಾಹಕರಾಗಿ ಆನಂದ ಸುಂದರೇಶ್‌, ಸಹನಿರ್ದೇಶಕರಾಗಿ ತ್ರಿಶೂಲ್‌ ಶೆಟ್ಟಿ, ರಾಮ್‌ದಾಸ್‌ ಸಸಿಹಿತ್ಲು ಕಾರ್ಯನಿರ್ವಹಿಸಿದ್ದಾರೆ ಎಂದರು.

ಉಳಿದಂತೆ ಉಮೇಶ್‌ ಮಿಜಾರ್‌, ಸಂದೀಪ್‌ ಶೆಟ್ಟಿ, ಪ್ರಸನ್ನ ಶೆಟ್ಟಿ, ರಮೇಶ್‌ ರೈ ಕುಕ್ಕುವಳ್ಳಿ, ಸುನೀಲ್‌ ನೆಲ್ಲಿಗುಡ್ಡೆ, ಸುಧೀರ್‌ ರಾಜ್‌ ಉರ್ವ, ಸತೀಶ್‌ ಬಂದಲೆ, ಪವಿತ್ರ ಶೆಟ್ಟಿ ಕಟಪಾಡಿ, ಹರಿಣಿ ಕಾರ್ಕಳ, ಆರ್‌.ಜೆ. ಅನುರಾಗ್‌, ಪ್ರಜ್ವಲ್‌ ಪಾಂಡೇಶ್ವರ ಮುಂತಾದವರು ತಾರಾಗಣದಲ್ಲಿದ್ದಾರೆ ಎಂದು ಅವರು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ನವೀನ್‌ಡಿ ಪಡೀಲ್‌, ಅನೂಪ್‌ ಸಾಗರ್‌, ಆರಾಧ್ಯ ಶೆಟ್ಟಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Ramayana: 100, 200.. ಕೋಟಿಯಲ್ಲ ʼರಾಮಾಯಣʼ ಮೊದಲ ಪಾರ್ಟ್‌ನ ಬಜೆಟ್ಟೇ 835 ಕೋಟಿ ರೂ.

Ramayana: 100, 200.. ಕೋಟಿಯಲ್ಲ ʼರಾಮಾಯಣʼ ಮೊದಲ ಪಾರ್ಟ್‌ನ ಬಜೆಟ್ಟೇ 835 ಕೋಟಿ ರೂ.

Ramanagara: ಬಿರುಗಾಳಿ ಮಳೆಯ ಅವಾಂತರ… ನೂರಾರು ಮರಗಳು ಧರೆಗೆ, ಹಾರಿ ಹೋದ ಮನೆಯ ಮೇಲ್ಛಾವಣಿ

Ramanagara: ಬಿರುಗಾಳಿ ಮಳೆಯ ಅವಾಂತರ… ನೂರಾರು ಮರಗಳು ಧರೆಗೆ, ಹಾರಿ ಹೋದ ಮನೆಯ ಮೇಲ್ಛಾವಣಿ

Madikeri ಮೇಲುಸೇತುವೆ ಕಾಮಗಾರಿ ಪೂರ್ಣ; ಇನ್ನು ಪ್ರವಾಹದ ಭೀತಿ ಇಲ್ಲ

Madikeri ಮೇಲುಸೇತುವೆ ಕಾಮಗಾರಿ ಪೂರ್ಣ; ಇನ್ನು ಪ್ರವಾಹದ ಭೀತಿ ಇಲ್ಲ

Horoscope: ಈ ರಾಶಿಯವರ ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆಯಾಗಲಿದೆ

Horoscope: ಈ ರಾಶಿಯವರ ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆಯಾಗಲಿದೆ

ಸಕ್ಕರೆ ಕಾರ್ಖಾನೆಗಳಿಗೆ ಈಗ ಕಬ್ಬು “ಬರ’! ನೀರಿನ ಕೊರತೆಯಿಂದ ಬೆಳೆಯದ ಕಬ್ಬು

Sugar ಕಾರ್ಖಾನೆಗಳಿಗೆ ಈಗ ಕಬ್ಬು “ಬರ’! ನೀರಿನ ಕೊರತೆಯಿಂದ ಬೆಳೆಯದ ಕಬ್ಬು

ಗುಡುಗು-ಸಿಡಿಲಿನಿಂದ ಅಪಾಯ ತಗ್ಗಿಸಲು ಮುನ್ನೆಚ್ಚರಿಕೆ ಸೂತ್ರ

ಗುಡುಗು-ಸಿಡಿಲಿನಿಂದ ಅಪಾಯ ತಗ್ಗಿಸಲು ಮುನ್ನೆಚ್ಚರಿಕೆ ಸೂತ್ರ

ಸಾಲ ತೀರಿಸಲು 3 ತಿಂಗಳ ಮಗುವನ್ನೇ ಮಾರಿದ ಅಪ್ಪ!

ಸಾಲ ತೀರಿಸಲು 3 ತಿಂಗಳ ಮಗುವನ್ನೇ ಮಾರಿದ ಅಪ್ಪ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುಡುಗು-ಸಿಡಿಲಿನಿಂದ ಅಪಾಯ ತಗ್ಗಿಸಲು ಮುನ್ನೆಚ್ಚರಿಕೆ ಸೂತ್ರ

ಗುಡುಗು-ಸಿಡಿಲಿನಿಂದ ಅಪಾಯ ತಗ್ಗಿಸಲು ಮುನ್ನೆಚ್ಚರಿಕೆ ಸೂತ್ರ

ಪಾಸಾಗುವುದಷ್ಟೇ ಮುಖ್ಯ ಎಂದು ಮೂಗು ಮುರಿಯಬೇಡಿ !

ಪಾಸಾಗುವುದಷ್ಟೇ ಮುಖ್ಯ ಎಂದು ಮೂಗು ಮುರಿಯಬೇಡಿ !

Rain ಅಬ್ಬರದ ಮಳೆ ಜತೆ ಅನಾಹುತಗಳ ಸುರಿಮಳೆ; ಕೃಷಿಗೆ ಹಾನಿ, ಉರುಳಿದ ಮರಗಳು

Rain ಅಬ್ಬರದ ಮಳೆ ಜತೆ ಅನಾಹುತಗಳ ಸುರಿಮಳೆ; ಕೃಷಿಗೆ ಹಾನಿ, ಉರುಳಿದ ಮರಗಳು

Mangaluru ಮೂಲದ ಫಾ| ವಿಲ್ಫ್ರೆಡ್‌ ; ಝಾನ್ಸಿ ಧರ್ಮಪ್ರಾಂತದ ಸಹಾಯಕ ಬಿಷಪ್‌ ಆಗಿ ನೇಮಕ

Mangaluru ಮೂಲದ ಫಾ| ವಿಲ್ಫ್ರೆಡ್‌ ; ಝಾನ್ಸಿ ಧರ್ಮಪ್ರಾಂತದ ಸಹಾಯಕ ಬಿಷಪ್‌ ಆಗಿ ನೇಮಕ

ಕೊಳಚಿಕಂಬಳ: ಮರುವಾಯಿ ಹೆಕ್ಕಲು ನದಿಗಿಳಿದ ಓರ್ವ ನೀರುಪಾಲು; ಮೂವರನ್ನು ರಕ್ಷಿಸಿದ ಸ್ಥಳೀಯರು

ಕೊಳಚಿಕಂಬಳ: ಮರುವಾಯಿ ಹೆಕ್ಕಲು ನದಿಗಿಳಿದ ಓರ್ವ ನೀರುಪಾಲು; ಮೂವರನ್ನು ರಕ್ಷಿಸಿದ ಸ್ಥಳೀಯರು

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Ramayana: 100, 200.. ಕೋಟಿಯಲ್ಲ ʼರಾಮಾಯಣʼ ಮೊದಲ ಪಾರ್ಟ್‌ನ ಬಜೆಟ್ಟೇ 835 ಕೋಟಿ ರೂ.

Ramayana: 100, 200.. ಕೋಟಿಯಲ್ಲ ʼರಾಮಾಯಣʼ ಮೊದಲ ಪಾರ್ಟ್‌ನ ಬಜೆಟ್ಟೇ 835 ಕೋಟಿ ರೂ.

Ramanagara: ಬಿರುಗಾಳಿ ಮಳೆಯ ಅವಾಂತರ… ನೂರಾರು ಮರಗಳು ಧರೆಗೆ, ಹಾರಿ ಹೋದ ಮನೆಯ ಮೇಲ್ಛಾವಣಿ

Ramanagara: ಬಿರುಗಾಳಿ ಮಳೆಯ ಅವಾಂತರ… ನೂರಾರು ಮರಗಳು ಧರೆಗೆ, ಹಾರಿ ಹೋದ ಮನೆಯ ಮೇಲ್ಛಾವಣಿ

Madikeri ಮೇಲುಸೇತುವೆ ಕಾಮಗಾರಿ ಪೂರ್ಣ; ಇನ್ನು ಪ್ರವಾಹದ ಭೀತಿ ಇಲ್ಲ

Madikeri ಮೇಲುಸೇತುವೆ ಕಾಮಗಾರಿ ಪೂರ್ಣ; ಇನ್ನು ಪ್ರವಾಹದ ಭೀತಿ ಇಲ್ಲ

Horoscope: ಈ ರಾಶಿಯವರ ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆಯಾಗಲಿದೆ

Horoscope: ಈ ರಾಶಿಯವರ ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆಯಾಗಲಿದೆ

ಗುಡುಗು-ಸಿಡಿಲಿನಿಂದ ಅಪಾಯ ತಗ್ಗಿಸಲು ಮುನ್ನೆಚ್ಚರಿಕೆ ಸೂತ್ರ

ಗುಡುಗು-ಸಿಡಿಲಿನಿಂದ ಅಪಾಯ ತಗ್ಗಿಸಲು ಮುನ್ನೆಚ್ಚರಿಕೆ ಸೂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.