ಮಡಾಮಕ್ಕಿ: ಬಾವಿಗೆ ಬಿದ್ದ ಚಿರತೆ ಪಾರು
Team Udayavani, Jul 19, 2017, 4:00 AM IST
ಸಿದ್ದಾಪುರ: ಮಡಾಮಕ್ಕಿ ಸಮೀಪದ ಕೇಳಾರಬೆಟ್ಟು ಶೇಖರ ಶೆಟ್ಟಿ ಅವರ ಬಾವಿಗೆ ಬಿದ್ದ ಚಿರತೆಯನ್ನು ಸ್ಥಳೀಯರ ಸಹಕಾರದಲ್ಲಿ ಅರಣ್ಯ ಇಲಾಖೆ ಅ ಧಿಕಾರಿಗಳು ಪಾರು ಮಾಡಿದರು.
ಮಂಗಳವಾರ ಬೆಳಗ್ಗೆ ನೀರು ತುಂಬಿದ ಬಾವಿಯಲ್ಲಿ ಬಿದ್ದಿರುವ ಚಿರತೆಯನ್ನು ಗಮನಿಸಿದ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು. ಅರಣ್ಯ ಇಲಾಖಾ ಅಧಿಕಾರಿಗಳು, ಸಿಬಂ ದಿ ಮರದ ಏಣಿಯನ್ನು ಬಾವಿಗೆ ಇಳಿಸಿ ಅದರ ಮೂಲಕ ಚಿರತೆ ಮೇಲೇರುವಂತೆ ಮಾಡಿ ದರು. ಬಳಿಕ ಚಿರತೆ ಸಮೀಪದ ಕಾಡಿಗೆ ಹೋಯಿತು.
ಹೆಬ್ರಿ ವಲಯ ಅರಣ್ಯಾಧಿ ಕಾರಿ ಲೋಹಿತ್, ವನ್ಯ ಜೀವಿ ವಿಭಾಗದ ಉಪ ವಲಯಾರಣ್ಯಾ ಧಿಕಾರಿ ವಿನಯ ಕುಮಾರ್, ಅರಣ್ಯ ರಕ್ಷಕ ರಾವೋತ್ ಬಿರಾದಾರ್ ಹಾಗೂ ಸಿಬಂದಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ