ಉಮೇಶ್‌ ಯಾದವ್‌ ಇನ್ನು ರಿಸರ್ವ್‌ ಬ್ಯಾಂಕ್‌ ಉದ್ಯೋಗಿ


Team Udayavani, Jul 19, 2017, 8:55 AM IST

19-SPO-4.gif

ನಾಗ್ಪುರ: ಭಾರತ ತಂಡದ ಪೇಸ್‌ ಬೌಲರ್‌ ಉಮೇಶ್‌ ಯಾದವ್‌ ಅವರ ಸರಕಾರಿ ನೌಕರಿಯ ಕನಸು ನನಸಾಗಿದೆ. ಅವರು ರಿಸರ್ವ್‌ ಬ್ಯಾಂಕ್‌ ಆಫ್ ಇಂಡಿಯಾದ ನಾಗ್ಪುರ ಶಾಖೆಯಲ್ಲಿ ಸಹಾಯಕ ಮ್ಯಾನೇಜರ್‌ ಆಗಿ ನೇಮಕಗೊಂಡಿದ್ದಾರೆ. ನ್ಪೋರ್ಟ್ಸ್ ಕೋಟಾದಡಿ ಈ ಉದ್ಯೋಗ ಲಭಿಸಿದೆ.

ಕಳೆದ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಪಂದ್ಯಾವಳಿಗೂ ಮುನ್ನ ಉಮೇಶ್‌ ಯಾದವ್‌ ಆವರು ರಿಸರ್ವ್‌ ಬ್ಯಾಂಕ್‌ ಹುದ್ದೆಗೆ ಅರ್ಜಿ ಸಲ್ಲಿಸಿದ್ದರು. ಸೋಮವಾರ ಕೆಲಸದ ಆದೇಶ ಕೈಸೇರಿದೆ. ಆದರೆ ಆವರು ಶ್ರೀಲಂಕಾ ಪ್ರವಾಸಕ್ಕೆ ತೆರಳುವ ಗಡಿಬಿಡಿಯಲ್ಲಿದ್ದುದರಿಂದ ಹುದ್ದೆಗೆ ಸಂಬಂಧಿಸಿದ ವಿಧಿವಿಧಾನಗಳನ್ನು ಪೂರ್ತಿಗೊಳಿಸಿಲ್ಲ ಎಂದು ಬ್ಯಾಂಕಿನ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಉಮೇಶ್‌ ಯಾದವ್‌ಗೆ ಸರಕಾರಿ ಕೆಲಸ ಸಿಕ್ಕಿರುವುದು ಅವರ ತಂದೆ ತಿಲಕ್‌ ಯಾದವ್‌ಗೆ ಅತೀವ ಸಂತೋಷ ತಂದಿದೆ. ಮಗನಿಗೆ ಸರಕಾರಿ ಕೆಲಸ ಸಿಗಬೇಕೆಂಬುದು ಅವರ ದೀರ್ಘ‌ ಕಾಲದ ಕನಸಾಗಿತ್ತು. ಕೆಲವು ವರ್ಷಗಳ ಹಿಂದೆ ಉಮೇಶ್‌ ಯಾದವ್‌ ಪೊಲೀಸ್‌ ಹುದ್ದೆಗೆ ಅರ್ಜಿ ಸಲ್ಲಿಸಿದ್ದರು. ಆದರೆ ಈ ಕೆಲಸ ಅವರಿಗೆ ಲಭಿಸಲಿಲ್ಲ.

ಯಾದವ್‌ ನಿವಾಸದಲ್ಲಿ ಕಳ್ಳತನ! 
ರಿಸರ್ವ್‌ ಬ್ಯಾಂಕ್‌ ಉದ್ಯೋಗದ ಆದೇಶದ ಪ್ರತಿ ಉಮೇಶ್‌ ಯಾದವ್‌ ಕೈಸೇರಿದ ಕೆಲವೇ ಗಂಟೆಗಳಲ್ಲಿ ಅವರ ಕುಟುಂಬಕ್ಕೆ ಆಘಾತಕಾರಿ ಸುದ್ದಿಯೊಂದು ಬಂದೆರಗಿದೆ. ಅವರ ನಾಗ್ಪುರ ನಿವಾಸದಲ್ಲಿ (ಫ್ಲ್ಯಾಟ್‌)ಸೋಮವಾರ ರಾತ್ರಿ ಕಳ್ಳತನ ಸಂಭವಿಸಿದೆ!

45 ಸಾವಿರ ರೂ.ಗಳಷ್ಟು ನಗದು ಹಾಗೂ 2 ಮೊಬೈಲ್‌ ಫೋನ್‌ಗಳನ್ನು ಕಳ್ಳರು ಹೊತ್ತೂಯ್ದಿದ್ದಾರೆ. ಎರಡೂ ಫೋನ್‌ಗಳು ಯಾದವ್‌ ಅವರ ತಾಯಿಯದ್ದಾಗಿದೆ. ಕಳ್ಳತನ ನಡೆದ ವೇಳೆ ಉಮೇಶ್‌ ಯಾದವ್‌ ಮನೆಯಲ್ಲಿ ಯಾರೂ ಇರಲಿಲ್ಲ. ಸಂಜೆ 7ರ ವೇಳೆ ಹೊರಗೆ ಹೋದ ಕುಟುಂಬದ ಸದಸ್ಯರು ಬೆಳಗಿನ ಜಾವ 3 ಗಂಟೆಗೆ ವಾಪಸಾದಾಗ ಘಟನೆ ಅರಿವಿಗೆ ಬಂದಿದೆ. ಅಂಬಾಝರಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಲಾಗಿದ್ದು, ಶಂಕಿತ ಇಬ್ಬರನ್ನು ವಶಕ್ಕೆ ತೆಗೆದು ಕೊಳ್ಳಲಾಗಿದೆ. ಲಕ್ಷ್ಮೀನಗರ ವಠಾರದ ಫ್ಲ್ಯಾಟ್‌ನ 9ನೇ ಮಹಡಿಯಲ್ಲಿ ಯಾದವ್‌ ಕುಟುಂಬ ವಾಸಿಸುತ್ತಿತ್ತು. 

ಟಾಪ್ ನ್ಯೂಸ್

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

Women’s T20 World Cup: ಭಾರತ- ಪಾಕಿಸ್ತಾನ ಪಂದ್ಯ ಯಾವಾಗ? ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

Women’s T20 World Cup: ಭಾರತ- ಪಾಕಿಸ್ತಾನ ಪಂದ್ಯ ಯಾವಾಗ? ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ

Harbhajan Singh slams Mahendra singh Dhoni

IPL 2024; ಧೋನಿ ಬದಲು ಸಿಎಸ್ ಕೆ ತಂಡದಲ್ಲಿ ವೇಗಿಯನ್ನು ಆಡಿಸಿ..: ಹರ್ಭಜನ್ ಸಿಂಗ್ ಟೀಕೆ

T20 World Cup; Cricket mega event threatened by Pakistani militants

T20 World Cup; ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

1-wwwewqwq

Koratagere: ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

1—wewqeqw

Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.