ಎರಡು ವಾರಗಳ ಮುಷ್ಕರ ಕೊನೆಗೊಳಿಸಿದ ಸೂರತ್ ಜವುಳಿ ವರ್ತಕರು
Team Udayavani, Jul 19, 2017, 10:48 AM IST
ಅಹ್ಮದಾಬಾದ್ : ಜವುಳಿ ಮೇಲಿನ ಶೇ.5ರ ಜಿಎಸ್ಟಿಯನ್ನು ಹಿಂದೆಗೆದುಕೊಳ್ಳಬೇಕೆಂಬ ತಮ್ಮ ಬೇಡಿಕೆಯನ್ನು ಪರಿಗಣಿಸುವುದಾಗಿ ಕೇಂದ್ರ ಸರಕಾರ ಭರವಸೆ ನೀಡಿರುವುದನ್ನು ಅನುಸರಿಸಿ ಸೂರತ್ನ ಜವುಳಿ ವರ್ತಕರು ತಮ್ಮ ಎರಡು ವಾರಗಳ ಸುದೀರ್ಘ ಮುಷ್ಕರವನ್ನು ಹಿಂದೆಗೆದುಕೊಂಡಿದ್ದಾರೆ.
ಹೊಸ ತೆರಿಗೆ ಕ್ರಮವನ್ನು ವಿರೋಧಿಸಿ ಸೂರತ್ನ ಸಾವಿರಾರು ಜವುಳಿ ವರ್ತಕತರು ಕಳೆದ ಎರಡು ವಾರಗಳಿಂದ ಪ್ರತಿಭಟನೆ ನಡೆಸುತ್ತಿದ್ದು ತಮ್ಮ ಅಂಗಡಿ ವಹಿವಾಟನ್ನು ಮುಚ್ಚಿದ್ದರು.
ಜುಲೈ 17ರಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇತ್ಲಿ ಅವರನ್ನು ದಿಲ್ಲಿಯಲ್ಲಿ ಜವುಳಿ ವರ್ತಕರ ನಿಯೋಗ ಕಂಡು ಭೇಟಿಯಾಗಿ ತಮ್ಮ ಬೇಡಿಕೆಗಳನ್ನು ಸೂಕ್ತವಾಗಿ ಪರಿಗಣಿಸಲಾಗುವುದೆಂಬ ಭರವಸೆಯನ್ನು ಅನುಸರಿಸಿ ವರ್ತಕರು ತಮ್ಮ ಮುಷ್ಕರವನ್ನು ಹಿಂಪಡೆಯುವುದಾಗಿ ಘೋಷಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ