ರೇರಾ ತಿದ್ದುಪಡಿ ವಿರುದ್ಧ ದೂರು


Team Udayavani, Jul 19, 2017, 11:21 AM IST

raviaap.jpg

ಬೆಂಗಳೂರು: ಕೇಂದ್ರ ಸರ್ಕಾರದ “ರಿಯಲ್‌ ಎಸ್ಟೇಟ್‌ ರೆಗ್ಯುಲೇಷನ್‌ ಆ್ಯಂಡ್‌ ಡೆವೆಲೆಪ್‌ಮೆಂಟ್‌ ಆ್ಯಕ್ಟ್-2016′ (ರೇರಾ) ಕಾಯ್ದೆಗೆ ರಾಜ್ಯ ಸರ್ಕಾರ ಸಚಿವ ಸಂಪುಟದ ಸದಸ್ಯರಿಗೆ ಅನುಕೂಲವಾಗುವ ರೀತಿಯಲ್ಲಿ ದುರ್ಬಲ ನಿಯಮಗಳನ್ನು ರೂಪಿಸಿದ್ದು, ಇದನ್ನು ಪುನರ್‌ಪರಿಶೀಲಿಸುವಂತೆ ರಾಜ್ಯ ಸರ್ಕಾರ
ಕ್ಕೆ ನಿರ್ದೇಶನ ನೀಡುವಂತೆ ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆಯ ಅಧ್ಯಕ್ಷ ರವಿಕೃಷ್ಣಾ ರೆಡ್ಡಿ ರಾಜ್ಯಪಾಲ ವಜುಭಾಯಿ ವಾಲಾ ಅವರಿಗೆ ಮನವಿ ಸಲ್ಲಿಸಿದ್ದಾರೆ. 

ರೇರಾ ಕಾಯ್ದೆಗೆ ಇತ್ತೀಚೆಗೆ ರಾಜ್ಯ ಸಚಿವ ಸಂಪುಟ ನಿಯಮಗಳನ್ನು ರೂಪಿಸಿದೆ. ಇದರಲ್ಲಿ ಈಗಾಗಲೇ ಆರಂಭವಾಗಿರುವ ಎಲ್ಲ ರಿಯಲ ಎಸ್ಟೇಟ್‌ ಯೋಜನೆಗಳನ್ನು ಈ ಕಾಯ್ದೆಯ ವ್ಯಾಪ್ತಿಯಿಂದ ಹೊರಗಿಡುವ ಹುನ್ನಾರವನ್ನು ರಾಜ್ಯ ಸರ್ಕಾರ ಮಾಡಿದೆ.

ಶೇ.60 ರಷ್ಟು ಮಾರಾಟವಾಗಿರುವ ಎಲ್ಲಾ ಪ್ರಸ್ತುತ ಯೋಜನೆಗಳನ್ನು ಹೊರಗಿಡುವ ಮೂಲಕ ಇದು ಈಗಾಗಲೆ ರಾಜ್ಯದಲ್ಲಿ ಕಾಮಗಾರಿ ನಡೆಯುತ್ತಿರುವ ಎಲ್ಲಾ ಯೋಜನೆಗಳ ಗ್ರಾಹಕರಿಗೆ ಕೇಂದ್ರ ಸರ್ಕಾರ ತಂದ ಕಾಯ್ದೆಯ ಲಾಭ ಮತ್ತು ಭದ್ರತೆ ಸಿಗದ ಹಾಗೆ ಮಾಡಿದ್ದಾರೆ. ಇಂತಹ ತೀರ್ಮಾನವನ್ನು ರಾಜ್ಯ ಸರ್ಕಾರದ ಸಚಿವ ಸಂಪುಟ ತೆಗೆದುಕೊಂಡಿದೆ. 

ಅಲ್ಲದೇ ಈ ಸಚಿವ ಸಂಪುಟದಲ್ಲಿಯೇ ಡಿ.ಕೆ.ಶಿವಕುಮಾರ್‌, ಎಮ.ಆರ್‌.ಸೀತಾರಾಮ, ಎಂ.ಕೃಷ್ಣಪ್ಪ, ಕೆ.ಜೆ. ಜಾರ್ಜ್‌, ಎಸ್‌.ಎಸ್‌.ಮಲ್ಲಿಕಾರ್ಜುನ, ಆರ್‌.ರೋಷನ್‌ ಬೇಗ್‌, ಆರ್‌.ವಿ,ದೇಶಪಾಂಡೆ, ಎಂ.ಬಿ.ಪಾಟೀಲ, ರಾಮಲಿಂಗಾರೆಡ್ಡಿ, ಸಂತೋಷ್‌ ಲಾಡ್‌, ಡಾ. ಎಚ್‌.ಸಿ.ಮಹದೇವಪ್ಪ, ತನ್ವೀರ್‌ ಸೇರಿದಂತೆ ಅನೇಕರು ನೇರವಾಗಿ ಅಥವಾ ಪರೋಕ್ಷವಾಗಿ ರಿಯಲ್‌ ಎಸ್ಟೇಟ್‌ ಉದ್ದಿಮೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಇದೇ ಕಾರಣಕ್ಕಾಗಿ ದುರ್ಬಲ ನಿಯಮಾವಳಿಗಳನ್ನು ಜಾರಿ ಮಾಡುವ ತೀರ್ಮಾನಗಳನ್ನು ಸಚಿವ ಸಂಪುಟ ತೆಗೆದುಕೊಂಡಿದೆ ಎಂದು ಆರೋಪಿಸಿರುವ ರವಿಕೃಷ್ಣಾ ರೆಡ್ಡಿ, ಕೂಡಲೇ ತಾವು ಮಧ್ಯಪ್ರವೇಶಿಸಿ ಮುಖ್ಯಮಂತ್ರಿಯವರನ್ನು ಕರೆಸಿಕೊಂಡು ವಿವರಣೆ ಪಡೆಯಬೇಕು. ಜಮತ್ತು ನಿಯಮಗಳನ್ನು ಪುನರ್‌ಪರಿಶೀಲಿಸುವಂತೆ ನಿರ್ದೇಶನ ನೀಡಬೇಕು ಎಂದು ಮನವಿಯಲ್ಲಿ ಕೋರಿದ್ದಾರೆ.

ಟಾಪ್ ನ್ಯೂಸ್

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

kejriwal

AAP ಮುಗಿಸಲು ಬಿಜೆಪಿ ಆಪರೇಷನ್‌ ಬಲೆ: ಕೇಜ್ರಿವಾಲ್ ಕಿಡಿ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

7

ಇನ್‌ಸ್ಪೆಕ್ಟರ್‌ ಹೆಸರಲ್ಲಿ ಸುಲಿಗೆ: ಬೆಸ್ಕಾಂ ಎಂಜಿನಿಯರ್‌ ಸೆರೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police crime

National Conference ರೋಡ್‌ ಶೋ ವೇಳೆ ಮೂವರಿಗೆ ಚಾಕು ಇರಿತ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

police crime

Madhya Pradesh:ಮಗ ಮಾಡಿದ ತಪ್ಪಿಗೆ ದಲಿತ ತಂದೆ,ತಾಯಿಗೆ ಕಂಬಕ್ಕೆ ಕಟ್ಟಿ ಥಳಿಸಿ,ಬೂಟಿನ ಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.