ಲಿಂಗಾಯತ ಪ್ರತ್ಯೇಕ ಧರ್ಮ ಅಂತ ಘೋಷಿಸಿ; ಬೀದರ್ ನಲ್ಲಿ ಬೃಹತ್ ಹೋರಾಟ
Team Udayavani, Jul 20, 2017, 3:38 PM IST
ಬೀದರ್: ವೀರಶೈವರೇ ಬೇರೆ, ಲಿಂಗಾಯತರೇ ಬೇರೆ, ಲಿಂಗಾಯತರಿಗೆ ಸ್ವತಂತ್ರ ಧರ್ಮದ ಸ್ಥಾನ ಕೊಡಬೇಕು ಎಂದು ಆಗ್ರಹಿಸಿ ಬೀದರ್ ನಲ್ಲಿ ಲಕ್ಷಾಂತರ ಲಿಂಗಾಯತರು ಗುರುವಾರ ಬೃಹತ್ ಪ್ರತಿಭಟನೆ ನಡೆಸಿದರು.
ನೆರೆಯ ತೆಲಂಗಾಣ, ಮಹಾರಾಷ್ಟ್ರ ಜಿಲ್ಲೆಗಳಿಂದ ಬಂದಿದ್ದ ಸಾವಿರಾರು ಲಿಂಗಾಯತರು ಬೃಹತ್ ರಾಲಿ ನಡೆಸಿದರು. ಲಿಂಗಾಯತ ಸ್ವತಂತ್ರ ಧರ್ಮ ಎಂದು ಬರೆಯಲಾಗಿದ್ದ ಟೋಪಿಯನ್ನು ಹಾಕಿಕೊಂಡಿದ್ದ ಯುವಕರು ಸೇರಿದಂತೆ ಲಿಂಗಾಯತ ಸಮಾಜದ ಪ್ರತಿನಿಧಿಗಳು ಮೆರವಣಿಗೆಯಲ್ಲಿ ಸಾಗಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಸಿಎಂ ಸಿದ್ದರಾಮಯ್ಯ ಅವರಿಗೆ ಬರೆದ ಮನವಿ ಪತ್ರವನ್ನು ಸಲ್ಲಿಸಿದರು.
ಹಿಂದೂ ಧರ್ಮಕ್ಕೂ ನಮಗೂ ಸಂಬಂಧ ಇಲ್ಲ. ನಮ್ಮದು ಲಿಂಗಾಯತ ಧರ್ಮ, ಬಸವ ಸಿದ್ಧಾಂತ ನಂಬಿದ್ದೇವೆ. ಆ ನಿಟ್ಟಿನಲ್ಲಿ ಲಿಂಗಾಯ ಪ್ರತ್ಯೇಕ ಧರ್ಮ ಎಂದು ಘೋಷಿಸಬೇಕು. ಇದರಿಂದಾಗಿ ಸರ್ಕಾರದ ಅನೇಕ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗುತ್ತದೆ ಎಂದು ಬಸ ಮಠ ಪೀಠಾಧ್ಯಕ್ಷೆ ಮಾತೆಮಹಾದೇವಿ ಖಾಸಗಿ ಟಿವಿ ಚಾನೆಲ್ ಜತೆ ಮಾತನಾಡುತ್ತ ತಿಳಿಸಿದರು.
ವೀರಶೈವ, ಲಿಂಗಾಯತ ಪ್ರತ್ಯೇಕ ಪಂಥ ಅಲ್ಲ; ಚಿದಾನಂದ ಮೂರ್ತಿ
ವೀರಶೈವ, ಲಿಂಗಾಯತ ಪ್ರತ್ಯೇಕ ಪಂಥ ಅಲ್ಲ. ಮಾತೆಮಹಾದೇವಿಗೆ ಪ್ರಚಾರದ ಹುಚ್ಚು ಎಂದು ಹಿರಿಯ ಸಂಶೋಧಕ ಚಿದಾನಂದ ಮೂರ್ತಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು
PM ಮೋದಿ ಸ್ಟೇಟ್ಸ್ ಮ್ಯಾನ್ ಅಲ್ಲ, ಸೇಲ್ಸ್ಮ್ಯಾನ್: ಬಿ.ಕೆ ಹರಿಪ್ರಸಾದ್
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?