ಕಾಂಗ್ರೆಸ್‌ನದ್ದು ಮೊಸಳೆ ಕಣ್ಣೀರು: ಅನಂತ್‌


Team Udayavani, Jul 22, 2017, 7:00 AM IST

kumar-antha.gif

ಹೊಸದಿಲ್ಲಿ: ಲೋಕಸಭೆಯಲ್ಲಿ ಶುಕ್ರವಾರ ರೈತರ ಆತ್ಮಹತ್ಯೆ ವಿಚಾರದಲ್ಲಿ ಆಡಳಿತಾರೂಢ ಬಿಜೆಪಿ ಮತ್ತು ವಿಪಕ್ಷ ಕಾಂಗ್ರೆಸ್‌ ನಡುವೆ ಭಾರೀ ವಾಗ್ಯುದ್ಧ ನಡೆಯಿತು. ರೈತರ ಆತ್ಮಹತ್ಯೆ ತಡೆಗೆ ಸರಕಾರ ಏನೇನೂ ಮಾಡಿಲ್ಲ ಎಂದು ವಿಪಕ್ಷ ಕಾಂಗ್ರೆಸ್‌ ಆರೋಪಿ ಸಿದರೆ, ವಿಪಕ್ಷಗಳು ಮೊಸಳೆ ಕಣ್ಣೀರು ಸುರಿಸುತ್ತಿದೆ ಎಂದು ಬಿಜೆಪಿ ಆರೋಪಿಸಿತು.

ಕಲಾಪದಲ್ಲಿ ಮಾತನಾಡಿದ ಕಾಂಗ್ರೆಸ್‌ ನಾಯಕ ದೀಪೇಂದರ್‌ ಹೂಡಾ, ಆಂಧ್ರ, ಹರಿಯಾಣ, ಮಧ್ಯಪ್ರದೇಶ ದಲ್ಲಿ ರೈತರೆಲ್ಲ ಬೀದಿಗಿಳಿದಿದ್ದಾರೆ. ಆದರೂ, ಸರಕಾರ ಅವರ ಸಂಕಷ್ಟಗಳಿಗೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು. ಜತೆಗೆ, ರೈತರು 3 ವರ್ಷಗಳಲ್ಲಿ ಹೆಚ್ಚು ಕಷ್ಟ ಅನುಭವಿಸುತ್ತಿದ್ದಾರೆ ಎಂದರು. ಇದಕ್ಕೆ ಖಾರವಾಗಿ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಅನಂತ್‌ಕುಮಾರ್‌, “ಬುಧವಾರ ನಾವೆಲ್ಲರೂ ರೈತರ ಸಮಸ್ಯೆಗಳ ಕುರಿತು ಚರ್ಚಿಸುವಾಗ ವಿಪಕ್ಷ ಕಾಂಗ್ರೆಸ್‌ ಸಭಾತ್ಯಾಗ ಮಾಡಿದ್ದೇಕೆ, ಬುಧವಾರದ ಚರ್ಚೆ ವೇಳೆ ಸೋನಿಯಾ ಗಾಂಧಿ, ರಾಹುಲ್‌ಗಾಂಧಿ ಎಲ್ಲಿದ್ದರು, ನೀವೆಲ್ಲಿದ್ದಿರಿ? ಈಗ ನೀವು ಮೊಸಳೆ ಕಣ್ಣೀರು ಸುರಿಸುತ್ತಿದ್ದೀರಿ. ರೈತರ ಬಗ್ಗೆ ನಾಟಕೀಯವಾಗಿ ಕರುಣೆ ತೋರಿಸುತ್ತಿದ್ದೀರಿ. ಮೋದಿ ಸರಕಾರವು ಕಳೆದ 3 ವರ್ಷಗಳಲ್ಲಿ ರೈತರಿಗಾಗಿ ಮಾಡಿದ ಕೆಲಸವನ್ನು ಈವರೆಗೆ ಯಾವ ಸರಕಾರವೂ ಮಾಡಿಲ್ಲ’ ಎಂದರು.

19 ಸಾವಿರ ಕೋ. ರೂ. ಕಪ್ಪುಹಣ
ಇದೇ ವೇಳೆ, ಸ್ವಿಸ್‌ನಲ್ಲಿರುವ ಎಚ್‌ಎಸ್‌ಬಿಸಿ ಬ್ಯಾಂಕ್‌ನ ಖಾತೆದಾರರ ಕುರಿತ ತನಿಖೆ ವೇಳೆ ಐಟಿ ಇಲಾಖೆಯು 19 ಸಾವಿರ ಕೋಟಿ ರೂ.ಮೊತ್ತದ ಕಪ್ಪುಹಣವನ್ನು ಪತ್ತೆ ಮಾಡಿದೆ ಎಂದು ಕೇಂದ್ರ ವಿತ್ತ ಸಚಿವ ಅರುಣ್‌ ಜೇಟಿÉ ಲೋಕಸಭೆಗೆ ಮಾಹಿತಿ ನೀಡಿದ್ದಾರೆ. ಇದೇ ವೇಳೆ, ದೀರ್ಘ‌ಕಾಲದಿಂದ ಯಾವುದೇ ಚಟುವಟಿಕೆ ನಡೆಸದೇ ಇದ್ದ 1.62 ಲಕ್ಷ ಶೆಲ್‌ ಕಂಪನಿಗಳ ನೋಂದಣಿ ರದ್ದು ಮಾಡಲಾಗಿದೆ ಎಂದೂ ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.