ಆಸ್ತಿ ಜಟಾಪಟಿ; ಸಚಿವೆ ಉಮಾಶ್ರೀ ಆಪ್ತನಿಂದ ತಮ್ಮನ ಕುಟುಂಬ ಕಿಡ್ನಾಪ್
Team Udayavani, Jul 22, 2017, 12:59 PM IST
ಬಾಗಲಕೋಟೆ: ತೇರದಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ, ಸಚಿವೆ ಉಮಾಶ್ರೀ ಆಪ್ತ ಶಂಕರ್ ಸೋರಗಾವಿ ಆಸ್ತಿ ವಿಚಾರಕ್ಕಾಗಿ ತಮ್ಮನ ಕುಟುಂಬವನ್ನೇ ಅಪಹರಿಸಿರುವ ಘಟನೆ ಬಾಗಲಕೋಟೆಯ ಜಮಖಂಡಿ ತಾಲೂಕಿನ ಬನಹಟ್ಟಿಯಲ್ಲಿ ನಡೆದಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಸಚಿವೆ ಉಮಾಶ್ರೀ ಆಪ್ತ ಶಂಕರ್ ಸೋರಗಾವಿ ತೇರದಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ. ಆಸ್ತಿಗಾಗಿ ಶಂಕರ್ ತನ್ನ ತಮ್ಮನಾದ ಯಶವಂತ್ ಸೋರಗಾವಿ, ಪತ್ನಿ ಮಂಜುಳ, ಮಕ್ಕಳಾದ ವಿಶಾಲ, ಪ್ರಶಾಂತ್, ವಿದ್ಯಾಶ್ರೀ ಅವರನ್ನು ಅಪಹರಿಸಿರುವುದಾಗಿ ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಈ ಹಿಂದೆಯೂ ಆಸ್ತಿ ವಿಚಾರವಾಗಿ ಯಶವಂತ್ ಕುಟುಂಬದ ಮೇಲೆ ಹಲ್ಲೆ ನಡೆಸಿರುವುದಾಗಿ ಆರೋಪಿಸಿದ್ದು, ಈ ಬಗ್ಗೆ ಪೊಲೀಸರಿಗೆ ದೂರು ನೀಡಿರುವುದಾಗಿ ಕುಟುಂಬದ ಮೂಲಗಳು ದೂರಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು
ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ
Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ ಸಾವು
Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು
Pen Drive Case ಪ್ರಜ್ವಲ್ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ