ಆಸ್ತಿ ಜಟಾಪಟಿ; ಸಚಿವೆ ಉಮಾಶ್ರೀ ಆಪ್ತನಿಂದ ತಮ್ಮನ ಕುಟುಂಬ ಕಿಡ್ನಾಪ್


Team Udayavani, Jul 22, 2017, 12:59 PM IST

New-kid.jpg

ಬಾಗಲಕೋಟೆ: ತೇರದಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ, ಸಚಿವೆ ಉಮಾಶ್ರೀ ಆಪ್ತ ಶಂಕರ್ ಸೋರಗಾವಿ ಆಸ್ತಿ ವಿಚಾರಕ್ಕಾಗಿ ತಮ್ಮನ ಕುಟುಂಬವನ್ನೇ ಅಪಹರಿಸಿರುವ ಘಟನೆ ಬಾಗಲಕೋಟೆಯ ಜಮಖಂಡಿ ತಾಲೂಕಿನ ಬನಹಟ್ಟಿಯಲ್ಲಿ ನಡೆದಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.

ಸಚಿವೆ ಉಮಾಶ್ರೀ ಆಪ್ತ ಶಂಕರ್ ಸೋರಗಾವಿ ತೇರದಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ. ಆಸ್ತಿಗಾಗಿ ಶಂಕರ್ ತನ್ನ ತಮ್ಮನಾದ ಯಶವಂತ್ ಸೋರಗಾವಿ, ಪತ್ನಿ ಮಂಜುಳ, ಮಕ್ಕಳಾದ ವಿಶಾಲ, ಪ್ರಶಾಂತ್, ವಿದ್ಯಾಶ್ರೀ ಅವರನ್ನು ಅಪಹರಿಸಿರುವುದಾಗಿ ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಈ ಹಿಂದೆಯೂ ಆಸ್ತಿ ವಿಚಾರವಾಗಿ ಯಶವಂತ್ ಕುಟುಂಬದ ಮೇಲೆ ಹಲ್ಲೆ ನಡೆಸಿರುವುದಾಗಿ ಆರೋಪಿಸಿದ್ದು, ಈ ಬಗ್ಗೆ ಪೊಲೀಸರಿಗೆ ದೂರು ನೀಡಿರುವುದಾಗಿ ಕುಟುಂಬದ ಮೂಲಗಳು ದೂರಿವೆ.

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.