ಮುಂಬಯಿಯಲ್ಲಿ ಗೋಶಾಲೆ: ಬಿಜೆಪಿ ಯೋಜನೆಗೆ ಶಿವಸೇನೆ ವಿರೋಧ!


Team Udayavani, Jul 22, 2017, 3:29 PM IST

98744.jpg

ಮುಂಬಯಿ: ನಗರದೊಳಗೆ  ಗೋಶಾಲೆಗಳನ್ನು ತೆರೆಯಲು ಹೆಚ್ಚುವರಿ ಭೂಮಿಯನ್ನು  ಕೋರಿ ಬಿಜೆಪಿಯು  ಮಂಡಿಸಿರುವ ಪ್ರಸ್ತಾವನೆಯನ್ನು ಶಿವ ಸೇನೆಯು ಆಕ್ಷೇಪಿಸಿ ಬದಿಗಿಟ್ಟಿದೆ.

ಮುಂಬಯಿಯಲ್ಲಿ ಹೆಚ್ಚುವರಿ ಗೋಶಾಲೆಗಳನ್ನು ತೆರೆಯಲು ಅವಕಾಶ ನೀಡುವ ಯಾವುದೇ ರೀತಿಯ ನಡೆಗೆ ನಾವು ಅನುಮತಿಸುವುದಿಲ್ಲ ಎಂದು ಶಿವಸೇನೆ ಸ್ಪಷ್ಟಪಡಿಸಿದೆ.  ನಗರದಲ್ಲಿ ಈಗಾಗಲೇ ಹೆಚ್ಚಿನ ಸಂಖ್ಯೆ ಯಲ್ಲಿ ಗೋಶಾಲೆಗಳನ್ನು ತೆರೆಯಲಾಗಿದೆ.  ಹೊಸ ಗೋಶಾಲೆಗಳನ್ನು ಇನ್ನು ಬೇಕಾದರೆ ನಗರದ ಹೊರವಲಯದಲ್ಲಿ ಸ್ಥಾಪಿಸಬೇಕು ಎಂದು ಪಕ್ಷ ಹೇಳಿದೆ.

ಮುಂಬಯಿಯ ಮಾಜಿ ಮೇಯರ್‌ ಮತ್ತು ಬಿಜೆಪಿ ನಗರಸೇವಕ ಡಾ| ರಾಮ್‌ ಬಾರೋಟ್‌ ಅವರು, ಮುಂಬಯಿ, ಪೂರ್ವ ಮತ್ತು ಪಶ್ಚಿಮ ಉಪನಗರಗಳಲ್ಲಿ 3 ಹೊಸ ಗೋಶಾಲೆಗಳನ್ನು ತೆರೆಯಲು ಅಭಿವೃದ್ಧಿ ಯೋಜನೆಯಲ್ಲಿ 10,000 ಚದರ ಅಡಿ ಭೂಮಿಯನ್ನು ಮೀಡಲಿಡುವಂತೆ ಒತ್ತಾಯಿಸಿ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿಯಲ್ಲಿ ಪ್ರಸ್ತಾವನೆಯೊಂದನ್ನು ಮಂಡಿಸಿದ್ದು, ಅದಕ್ಕೆ ಸಭಾಗೃಹದಿಂದ ಅನುಮೋದನೆಯೂ ಸಿಕ್ಕಿತ್ತು. ಆದರೆ, ಈಗ ಮಹಾನಗರ ಪಾಲಿಕೆ ಆಡಳಿತವು ಅದನ್ನು ಏಕಾಏಕಿಯಾಗಿ ರದ್ದುಗೊಳಿಸಿದೆ. ಈ ಸಂಬಂಧ ಆಡಳಿತದ ಕಡೆಯಿಂದ ಸುಧಾರಣಾ ಸಮಿತಿಗೆ ಅಭಿಪ್ರಾಯವನ್ನು ಮಂಡಿಸಲಾಗಿದ್ದು, ಗುರುವಾರ  ಸುಧಾರಣೆ ಸಮಿತಿ ಸಭೆಯಲ್ಲಿ ಆ ಬಗ್ಗೆ  ಚರ್ಚೆ ನಡೆಯಿತು.

ಆಡಳಿತದ ಅಭಿಪ್ರಾಯದ ಕುರಿತ ಚರ್ಚೆಯ ವೇಳೆ ಬಿಜೆಪಿ ನಗರಸೇವಕರು ಗೋವಿನ ಉಪಯುಕ್ತತೆಗಳ ಬಗ್ಗೆ ವಿವರಿಸುತ್ತ, ತಮ್ಮ ಪ್ರಸ್ತಾವನೆಯನ್ನು ಅಂಗೀಕರಿಸುವಂತೆ ಒತ್ತಾಯಿಸಿದರು.  ಆದರೆ, ಶಿವಸೇನೆಯು ನಗರದಲ್ಲಿ ಗೋಶಾಲೆಗಳ ಸ್ಥಾಪನೆಗೆ ವಿರೋಧ ವ್ಯಕ್ತಪಡಿಸುತ್ತ, ಬಿಜೆಪಿಯ ಬೇಡಿಕೆಗೆ ತಿರಸ್ಕರಿಸಿತು.

ನಗರವು ಮಳೆಗಾಲದ ಸಮಯದಲ್ಲಿ ಪ್ರವಾಹ ಮತ್ತು ನೀರು ಜಮಾವಣೆಯಂತಹ ಘಟನೆಗಳಿಗೆ ಈಡಾಗುತ್ತದೆ. ಸಾಮಾನ್ಯವಾಗಿ, ಗೋಶಾಲೆಗಳ ಸಗಣಿ ಮತ್ತು ತ್ಯಾಜ್ಯಗಳನ್ನು ನಗರದ ನದಿ ಮತ್ತು ನಾಲೆಗಳಲ್ಲೇ ವಿಲೇವಾರಿ ಮಾಡಲಾಗುತ್ತದೆ.  2005ರಲ್ಲಿ ಉಂಟಾದ ಪ್ರವಾಹಕ್ಕೆ ಗೋಶಾಲೆಯೂ ಒಂದು ಕಾರಣವಾಗಿದೆ. ಎಲ್ಲೆಲ್ಲಿ  ಗೋಶಾಲೆಗಳು ಇದ್ದವೋ, ಅಲ್ಲಲ್ಲಿ ನದಿ-ನಾಲೆಗಳ ಪರಿಸ್ಥಿತಿ ಕೆಟ್ಟದಾಗಿತ್ತು ಎಂದು ಮಾಜಿ ಮೇಯರ್‌ ಮತ್ತು ಶಿವಸೇನೆ ನಗರಸೇವಕಿ ಶ್ರದ್ಧಾ ಜಾಧವ್‌ ಹೇಳಿದ್ದಾರೆ.

ಗೋಶಾಲೆಗೆ ನಮ್ಮ ವಿರೋಧವಿಲ್ಲ. ಅದನ್ನು ನಗರದ ಹೊರವಲಯಗಳಲ್ಲಿ ಸ್ಥಾಪಿಸಬೇಕೆಂಬುದು ನಮ್ಮ ವಾದವಾಗಿದೆ  ಎಂದವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.