ತಂತಿ ಮೇಲೆ ಕಸರತ್ತು: ದೇವರಗದ್ದೆ ಎಂಬ ಕುಗ್ರಾಮವನ್ನು ದೇವರೇ ಕಾಯಬೇಕು


Team Udayavani, Jul 23, 2017, 8:20 AM IST

2107bdre1.gif

ಬೈಂದೂರು: ಬೈಂದೂರು ಸಮೀಪದ ಕುಗ್ರಾಮವಾದ ದೇವರಗದ್ದೆ ಎನ್ನುವ ಊರಿನ ಜನರು ಕಳೆದ ಆರು ದಶಕಗಳಿಂದ ತಂತಿ ಮೇಲೆ ಸಂಚರಿಸುತ್ತಾ  ಮಳೆಗಾಲ ಕಳೆಯಬೇಕಾದ ಸಂಕಷ್ಟದ ಪರಿಸ್ಥಿತಿ ಹೊಂದಿದ್ದಾರೆ.

ದೇವರ ಮುನಿಸು!
ಬೈಂದೂರು ನೂತನ ಬಸ್‌ ನಿಲ್ದಾಣದಿಂದ 20 ಕಿ.,ಮೀ ಪೂರ್ವಕ್ಕೆ ಸಾಗಿದಾಗ ಸಹ್ಯಾದ್ರಿ ಪರ್ವತ ಶ್ರೇಣಿಗಳಿವೆ. ಇಲ್ಲಿನ ಪ್ರಸಿದ್ದ ಕೊಸಳ್ಳಿ ಜಲಪಾತಕ್ಕೆ ಸಾಗುವಾಗ ಬಲಭಾಗದ ಕಾಡು ದಾರಿಯಲ್ಲಿ ಸಾಗಿದರೆ ದೇವರಗದ್ದೆ ಕಾಣಸಿಗುತ್ತದೆ. ದೇವರಗದ್ದೆಗೆ ಅಭಿವೃದ್ಧಿಯ ವಿಚಾರದಲ್ಲಿ ದೇವರೆ ಮುನಿದುಕೊಂಡಂತಿದೆ. 35ರಿಂದ40 ಮನೆಗಳಿರುವ ಈ ಭಾಗದಲ್ಲಿ ಮಳೆಗಾಲದ ಮೂರು ತಿಂಗಳು ಹೊರಜಗತ್ತಿನ ಸಂಪರ್ಕವೇ ಇಲ್ಲದಂತಹ ಪರಿಸ್ಥಿತಿಯಿದೆ.

ಊರಿಗೆ ಅಡ್ಡಲಾಗಿ ಹರಿಯುವ ನದಿಯನ್ನು ದಾಟಲು ತಲೆತಲಾಂತರದಿಂದ ತಂತಿಸಂಕವನ್ನು ಬಳಸುತ್ತಿದ್ದಾರೆ. ಜಾಸ್ತಿ ಮಳೆಯಾದಾಗ ನೀರಿನ ರಭಸದಲ್ಲಿ ಕಾಲುಸಂಕವೇ ಕೊಚ್ಚಿ ಹೋಗುತ್ತಿದೆ.

ಅನುಷ್ಠಾನ ಎಂದೋ?
ಹತ್ತಾರು ಬಾರಿ ಕಾಲುಸಂಕ ರಚನೆ ಸೇರಿದಂತೆ ವಿದ್ಯುತ್‌ ಸೌಲಭ್ಯಕ್ಕೆ ಮನವಿ ನೀಡಿದರೂ ಪ್ರಯೋಜನವಾಗಿಲ್ಲ.ಬಳಿಕ ಸ್ಥಳೀಯರೆ ಹಣ ಸಂಗ್ರಹಿಸಿ ಮರದ ತುಂಡುಗಳಿಂದ ಕಾಲುಸಂಕ ರಚಿಸಿಕೊಂಡಿದ್ದಾರೆ. ತುಂಬಿ ಹರಿಯುವ ನದಿಯ ಮೇಲ್ಗಡೆ ತಂತಿ ಹಿಡಿದು ಸಾಗುವಾಗ ಜೀವ ಕೈಗೆ ಬಂದ ಅನುಭವವಾಗುತ್ತದೆ. ಈ ಬಗ್ಗೆ ಕಳೆದ ವರ್ಷ ಪ್ರಕಟಿಸಿದ ವರದಿಗೆ ಸ್ಪಂದಿಸಿದ ಸಂಸದರು ಕ್ಷೇತ್ರದಲ್ಲಿ ಅತ್ಯಗತ್ಯವಿರುವ ಕಡೆಗಳಲ್ಲಿ ಕಾಲುಸಂಕ ಶೀಘ್ರ ನಿರ್ಮಿಸುವ ಬಗ್ಗೆ ಸಂಬಂಧಿಸಿದ ಇಲಾಖೆಯಿಂದ ವರದಿ ತರಿಸಿಕೊಂಡಿದ್ದಾರೆ. ಆದರೆ ಇದುವರಗೆ ಅನುಷ್ಠಾನವಾಗಿಲ್ಲ. ಕೃಷಿಯೆನ್ನೇ ನಂಬಿಕೊಂಡಿರುವ ಇಲ್ಲಿನ ಸ್ಥಳೀಯರಿಗೆ ಸೋಲಾರ್‌ ದೀಪ ಹೊರತುಪಡಿಸಿದರೆ ಚಿಮಣಿ ದೀಪವೇ ಗತಿಯಾಗಿದೆ.

ಕನಿಷ್ಠ ಪಕ್ಷ ಇಂತಹ ಹಳ್ಳಿಗಳ ಜನರ ನೋವಿಗೆ ಸ್ಪಂದಿಸುವ ಔದಾರ್ಯ ತೋರುವ ಮೂಲಕ ಗ್ರಾಮೀಣ ಭಾಗದ ಜನರ ಸಮಸ್ಯೆಗೆ ಸ್ಪಂದಿಸಬೇಕೆನ್ನುವುದು  ಸ್ಥಳೀಯರ ಅಭಿಪ್ರಾಯವಾಗಿದೆ.

ಕಠಿನ ಪರಿಸ್ಥಿತಿ
ಒಂದೆರೆಡು ಬಾರಿ ಇಲಾಖಾ ಅಧಿಕಾರಿಗಳು ಕಾಲುಸಂಕ ನಿರ್ಮಾಣ ಮಾಹಿತಿ ಪಡೆಯಲು ಆಗಮಿಸಿದ್ದು ನದಿ ದಾಟಲಾಗದೆ ವಾಪಸು ತೆರಳಿದ್ದಾರೆ.ಅನಾರೋಗ್ಯ,ಆಕಸ್ಮಿಕ ಅವಘಡ ಸಂಭವಿಸಿದಾಗ ಇಲ್ಲಿನ ಜನರ ಪರಿಸ್ಥಿತಿ ಹೇಳತೀರದಾಗಿದೆ. ಬೈಂದೂರು ಕ್ಷೇತ್ರದ ಬಹುತೇಕ ಗ್ರಾಮೀಣ ಭಾಗದಲ್ಲಿ ಸೇತುವೆ ನಿರ್ಮಾಣವಾಗಿದೆ. ಕೆಲವೇ ಕೆಲವು ಭಾಗಗಳಲ್ಲಿ ತುರ್ತು ವ್ಯವಸ್ಥೆ ಕಲ್ಪಿಸಬೇಕಾಗಿದೆ. 

– ಅರುಣ ಕುಮಾರ್‌ ಶಿರೂರು

ಟಾಪ್ ನ್ಯೂಸ್

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.