ಯುಎಸ್‌ ಓಪನ್‌ ಬ್ಯಾಡ್ಮಿಂಟನ್‌:  ಕಶ್ಯಪ್‌, ಪ್ರಣಯ್‌ ಸೆಮಿಫೈನಲಿಗೆ


Team Udayavani, Jul 23, 2017, 6:50 AM IST

Kashyap,-Prannoy,US-Open.gif

ಅನಾಹೇಮ್‌ (ಅಮೆರಿಕ): ಭಾರತದ ಯಶಸ್ವಿ ಶಟ್ಲರ್‌ಗಳಾದ ಪಾರುಪಳ್ಳಿ ಕಶ್ಯಪ್‌ ಮತ್ತು ಎಚ್‌ಎಸ್‌ ಪ್ರಣಯ್‌ ಅವರು ಯುಎಸ್‌ ಓಪನ್‌ ಗ್ರ್ಯಾನ್‌ ಪ್ರಿ ಗೋಲ್ಡ್‌ ಬ್ಯಾಡ್ಮಿಂಟನ್‌ ಕೂಟದ ಸೆಮಿಫೈನಲಿಗೇರಿದ್ದಾರೆ.

ಕಶ್ಯಪ್‌ ತನ್ನ ದೇಶದವರೇ ಆದ ಸಮೀರ್‌ ವರ್ಮ ಅವರನ್ನು 40 ನಿಮಿಷಗಳ ಹೋರಾಟದಲ್ಲಿ 21-13, 21-16 ಗೇಮ್‌ಗಳಿಂದ ಸೋಲಿಸಿ ಅಂತಿಮ ನಾಲ್ಕರ ಸುತ್ತಿಗೇರಿದರು. ಅಲ್ಲಿ ಅವರು ಕೊರಿಯದ ಕ್ವಾಂಗ್‌ ಹೀ ಹಿಯೊ ಅವರನ್ನು ಎದುರಿಸಲಿದ್ದಾರೆ. ಕಶ್ಯಪ್‌ ಏಳು ತಿಂಗಳ ಬಳಿಕ ಅಂತಾರಾಷ್ಟ್ರೀಯ ಕೂಟವೊಂದರ ಸೆಮಿಫೈನಲ್‌ ತಲುಪಿದ ಸಾಧನೆ ಮಾಡಿದ್ದಾರೆ. ಕಳೆದ ಡಿಸೆಂಬರ್‌ನಲ್ಲಿ ಅವರು ಕೊರಿಯ ಓಪನ್‌ನ ಸೆಮಿಫೈನಲ್‌ ತಲುಪಿದ್ದರು.

ದ್ವಿತೀಯ ಶ್ರೇಯಾಂಕದ ಪ್ರಣಯ್‌ ಜಪಾನಿನ ಕಾಂತ ಸುನೆಯಾಮ ಅವರನ್ನು ಮೂರು ಗೇಮ್‌ಗಳ ಕಠಿನ ಹೋರಾಟದಲ್ಲಿ ಸೋಲಿಸಿ ಸೆಮಿಫೈನಲ್‌ ತಲುಪಿದರು. ಅವರು ಈ ಋತುವಿನಲ್ಲಿ ಎರಡನೇ ಬಾರಿ ಸೆಮಿಫೈನಲ್‌ ತಲುಪಿದ್ದರು. ಕಳೆದ ತಿಂಗಳು ಅವರು ಇಂಡೋನೇಶ್ಯ ಸೂಪರ್‌ ಸೀರೀಸ್‌ನ ಸೆಮಿಫೈನಲ್‌ ತಲುಪಿದ್ದರು.

ಒಂದು ತಾಸಿನ ಹೋರಾಟದಲ್ಲಿ 10-21, 21-15, 21-18 ಗೇಮ್‌ಗಳಿಂದ ಜಯಭೇರಿ ಬಾರಿಸಿದ ಪ್ರಣಯ್‌ ಸೆಮಿಫೈನಲ್‌ನಲ್ಲಿ ವಿಯೆಟ್ನಾಂನ ಟಿಯೆನ್‌ ಮಿನ್‌ ಗುಯೆನ್‌ ಅವರನ್ನು ಎದುರಿಸಲಿದ್ದಾರೆ. ಗುಯೆನ್‌ ಮತ್ತು ಪ್ರಣಯ್‌ 2012ರ ಬ್ಯಾಡ್ಮಿಂಟನ್‌ ಏಶ್ಯ ಕೂಟದಲ್ಲಿ ಒಮ್ಮೆ ಮುಖಾಮುಖೀಯಾಗಿದ್ದು ಗುಯೆನ್‌ ಜಯ ಸಾಧಿಸಿದ್ದರು.

ಮೂರನೇ ಶ್ರೇಯಾಂಕದ ಮನು ಅತ್ರಿ ಮತ್ತು ಸುಮೀತ್‌ ಅವರು ಜಪಾನಿನ ಹಿರೋಕಿ ಒಕಮುರ ಮತ್ತು ಮಸಾಯುಕಿ ಒನೊಡೆರ ಅವರನ್ನು 21-18, 22-20 ಗೇಮ್‌ಗಳಿಂದ ಸೋಲಿಸಿ ಮುನ್ನಡೆದನರು. ಮುಂದಿನ ಸುತ್ತಿನಲ್ಲಿ ಅವರು ಅಗ್ರ ಶ್ರೇಯಾಂಕದ ಚೈನೀಸ್‌ ತೈಪೆಯ ಲು ಚಿಂಗ್‌ ಯಾವೊ ಮತ್ತು ಯಾಂಗ್‌ ಪೊ ಹಾನ್‌ ಅವರನ್ನು ಎದುರಿಸಲಿದ್ದಾರೆ.

ಟಾಪ್ ನ್ಯೂಸ್

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

canada

Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ

ಸಿ.ಟಿ. ರವಿ

Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ

jairam ramesh

PM ಮೋದಿ ಒಬಿಸಿ ಮೀಸಲಾತಿಗೆ ಕೋಮು ಬಣ್ಣ ನೀಡಲು ಪ್ರಯತ್ನಿಸುತ್ತಿದ್ದಾರೆ: ಕಾಂಗ್ರೆಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqewq

RCB ವೆಂಟಿಲೇಟರ್ ಆಫ್ ಮಾಡಲಾಗಿದೆ, ಆದರೂ ಐಸಿಯುನಲ್ಲಿದೆ: ಅಜಯ್ ಜಡೇಜಾ

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

1BP

NADA; ಕುಸ್ತಿಪಟು ಬಜರಂಗ್ ಅನಿರ್ದಿಷ್ಟಾವಧಿಗೆ ಅಮಾನತು: ಒಲಿಂಪಿಕ್ಸ್‌ ಭಾಗಿ ಅನುಮಾನ

England Women’s Cricket Team Selection Using AI Technology

AI ತಂತ್ರಜ್ಞಾನ ಬಳಸಿ ಇಂಗ್ಲೆಂಡ್‌ ಮಹಿಳಾ ಕ್ರಿಕೆಟ್‌ ತಂಡದ ಆಯ್ಕೆ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwwqewq

RCB ವೆಂಟಿಲೇಟರ್ ಆಫ್ ಮಾಡಲಾಗಿದೆ, ಆದರೂ ಐಸಿಯುನಲ್ಲಿದೆ: ಅಜಯ್ ಜಡೇಜಾ

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.