ಅಂಗವಿಕಲ ಸ್ವೋದ್ಯೋಗಿ ಚಂದ್ರಶೇಖರರಿಗೆ ನೆರವು ಬೇಕಿದೆ 


Team Udayavani, Jul 24, 2017, 9:00 AM IST

2107ra5e.gif

ಪಡುಬಿದ್ರಿ: ಅಂಗವಿಕಲರೆನಿಸಿದ್ದರೂ ಸ್ವೋದ್ಯೋಗಿಯಾಗಿ ಪಡುಬಿದ್ರಿ ಪೇಟೆಯಲ್ಲಿ ಈವರೆಗೆ ಜೀವನ ನಿರ್ವಹಣೆ ಗೈಯುತ್ತಿರುವ ಚಂದ್ರಶೇಖರ ಕಾಂಚನ್‌ (59) ಇದೀಗ ಮತ್ತೆ ಅತಂತ್ರರಾಗಿದ್ದಾರೆ. 

ಅವಿಭಜಿತ ಜಿಲ್ಲೆಯಲ್ಲಿ ದೂರಸಂಪರ್ಕ ಕ್ರಾಂತಿಯನ್ನೇ ಹರಿಸಿದ ಮಹಾಪುರುಷ ಕೆ. ರಾಮ ಅವರ ಕರುಣೆಯೊಂದಿಗೆ, ಸುಮಾರು 30ವರ್ಷಗಳ ಹಿಂದೆ ಪಡುಬಿದ್ರಿ ಪೇಟೆಯಲ್ಲಿ ಟೆಲಿಫೋನ್‌ ಬೂತ್‌ ಒಂದನ್ನು ಕಾಂಚನ್‌ ಆರಂಭಿಸಿದ್ದರು. ಕಾಲಾಂತರದಲ್ಲಿ ಬಿಎಸ್‌ಎನ್‌ಎಲ್‌ ಲೋಕಲ್‌ ಕಾಲ್‌ ಬೂತನ್ನು ಉಳಿಸಿಕೊಂಡು, ಅದನ್ನೇ ನಂದಿನಿ ಹಾಲಿನ ಬೂತ್‌, ತಂಪು ಪಾನೀಯಗಳ ವ್ಯಾಪಾರವನ್ನಾಗಿ ಕಾಂಚನ್‌ ಪರಿವರ್ತಿಸಿಕೊಂಡಿದ್ದರು. ಈಗ ಹೆದ್ದಾರಿ ಕಾಮಗಾರಿ ಕಾರಣದಿಂದಾಗಿ ಇÊರು ಸ್ಥಳಾಂತರಗೊಳ್ಳಬೇಕಿದೆ. ಇವರ ಮುಂದಿನ ಬದುಕು ಕಟ್ಟಿಕೊಳ್ಳಲು ಸಹೃದಯಿಗಳ ನೆರವು ಬೇಕಾಗಿದೆ.

ಪಡುಬಿದ್ರಿ ಪೇಟೆಯಲ್ಲಿ ಹೆದ್ದಾರಿ ಚತುಃಷ್ಪಥ ಕಾಮಗಾರಿಗಾಗಿ ಕೆಲಸ ಕಾರ್ಯಗಳು ಆರಂಭವಾಗಿದ್ದು ಶುಕ್ರವಾರದಂದು ಚಂದ್ರಶೇಖರ ಕಾಂಚನ್‌ರಲ್ಲಿ ಅವರ ಬೂತನ್ನು ಅಲ್ಲಿಂದ ತೆರವುಗೊಳಿಸುವಂತೆ ನವಯುಗ ನಿರ್ಮಾಣ ಕಂಪೆನಿ ಸೂಚಿಸಿದೆ. ಶೇಕಡಾ 77ರಷ್ಟು ವಿಕಲಾಂಗರಾಗಿದ್ದು ತಮ್ಮ ಪತ್ನಿ ನೆರವಿನಿಂದ ಪೇಟೆಗೆ ಬಂದು ತಮ್ಮ ವಹಿವಾಟು ಮುಗಿಸಿ ರಾತ್ರಿಯ ವೇಳೆ ಪತ್ನಿಯೊಂದಿಗೇ ವಾಪಸಾಗುತ್ತಿದ್ದ ಕಾಂಚನ್‌ರಿಗೆ ಈಗ ದಿಕ್ಕು ತೋಚದಂತಾಗಿದೆ. 

ಸರಕಾರಿ ಕಚೇರಿಗಳನ್ನು ಸುತ್ತಲಾಗದ ಸ್ಥಿತಿಯಲ್ಲಿ, ನಡೆಯಲೂ ಕಠಿನ ಪರಿಶ್ರಮ ವಹಿಸಬೇಕಾಗಿರುವ ಪರಿಸ್ಥಿತಿಯಲ್ಲಿ ಚಂದ್ರಶೇಖರ್‌ ಕಾಂಚನ್‌ರಿದ್ದಾರೆ. ಈ ನಡುವೆಯೂ ಪಡುಬಿದ್ರಿ ಗ್ರಾ. ಪಂ. ಗೆ ತಮಗೊಂದಿಷ್ಟು ಸ್ಥಳಾವಕಾಶವನ್ನು ಕರುಣಿಸುವಂತೆ ಅರ್ಜಿಯನ್ನು ಸಲ್ಲಿಸುವುದಾಗಿಯೂ ಇವರು ಹೇಳಿದ್ದಾರೆ. ಪತ್ನಿ, ಎಂಜಿನಿಯರಿಂಗ್‌ ಹಾಗೂ ಎಂಬಿಎ ವ್ಯಾಸಂಗ ಮಾಡುತ್ತಿರುವ ತನ್ನ ಇಬ್ಬರು ಮಕ್ಕಳು ತಮ್ಮ ಕಲಿಕೆಯನ್ನು ಪೂರೈಸುವಲ್ಲಿಯವರೆಗೆ ಬದುಕಿನ ಜಟಕಾ ಬಂಡಿಯನ್ನೆಳೆಯಲು ತನಗೆ ಶಾಸಕರು, ಜನನಾಯಕರು ಹಾಗೂ ಪಂಚಾಯತ್‌ ಪ್ರತಿನಿಧಿಗಳಾದರೂ ಸಹಕರಿಸ ಬೇಕಾಗಿ ಚಂದ್ರಶೇಖರ ಸಾಲ್ಯಾನ್‌ (ಮೊ: 9902176055) ಬಯಸಿದ್ದಾರೆ. ಕೇವಲ ಆಡು ಮಾತಾಗದೇ ನುಡಿದಂತೆ ನಡೆವ ಸರಕಾರವೇ ದೀನ ದಲಿತರ ಮನೆ ಬಾಗಿಲಿಗೆ ಬರಲೆಂಬ ಹಾರೈಕೆ ಕಾಂಚನ್‌ ಅವರ ಗೆಳೆಯರದ್ದಾಗಿದೆ. 

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.