ಕುಂಚಾವರಂ ಗಡಿ ತಾಂಡಾಗಳಿಗೆ ಮೂಲ ಸೌಕರ್ಯ


Team Udayavani, Jul 24, 2017, 3:18 PM IST

24-GUB-1.jpg

ಚಿಂಚೋಳಿ: ತೆಲಂಗಾಣ ಗಡಿಭಾಗಕ್ಕೆ ಹೊಂದಿಕೊಂಡಿರುವ ಅತಿ ಹಿಂದುಳಿದ ಪ್ರದೇಶ ಕುಂಚಾವರಂ ಗಡಿಭಾಗದಲ್ಲಿ ಇರುವ ಗ್ರಾಮ/ ತಾಂಡಾಗಳಿಗೆ ಮೂಲ ಸೌಕರ್ಯಗಳನ್ನು ವಿವಿಧ ಯೋಜನೆ ಅಡಿಯಲ್ಲಿ ಮಂಜೂರಿಗೊಳಿಸಿಅನುಕೂಲ ಮಾಡಿಕೊಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಸದೀಯ ಕಾರ್ಯದರ್ಶಿ ಡಾ| ಉಮೇಶ ಜಾಧವ್‌ ಹೇಳಿದರು.

ಕುಂಚಾವರಂ ಗಡಿಭಾಗದ ಪೋಚಾವರಂ, ಮಗದಂಪುರ, ಶಿವರಾಮಪುರ, ಶಿವರೆಡ್ಡಿಪಳ್ಳಿ ಹಾಗೂ ಕುಂಚಾವರಂ ಗ್ರಾಮಗಳಲ್ಲಿ ಸಮುದಾಯ ಭವನ, ಸಿಮೆಂಟ ರಸ್ತೆ, ನೀರಿನ ಟ್ಯಾಂಕ್‌ ನಿರ್ಮಾಣ ಸೇರಿದಂತೆ ಒಟ್ಟು 2 ಕೋಟಿ ರೂ.ವೆಚ್ಚದ ಕಾಮಗಾರಿಗಳ ಅಡಿಗಲ್ಲು ಸಮಾರಂಭ ನೆರವೇರಿಸಿದ ನಂತರ ಕುಂಚಾವರಂ ಪ್ರವಾಸಿ ಮಂದಿರ ಆವರಣದಲ್ಲಿ ಏರ್ಪಡಿಸಿದ ಬಹಿರಂಗ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಕುಂಚಾವರಂ ಗಡಿಭಾಗದ ಜನರಿಗೆ ಸರಕಾರದ ಸವಲತ್ತು ಸಿಗುವುದಕ್ಕಾಗಿ ಜನಸ್ನೇಹಿ ಕೇಂದ್ರ ಮತ್ತು ಬಡವರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಸರಕಾರಿ ಕೈಗಾರಿಕೆ ತರಬೇತಿ ಕೇಂದ್ರ ಮತ್ತು ಪ್ರಸಕ್ತ ಸಾಲಿನಲ್ಲಿ ಡಾ|ಬಿ.ಆರ್‌.ಅಂಬೇಡ್ಕರ್‌ ಆಂಗ್ಲ ಮಾಧ್ಯಮ ಶಾಲೆ ಮಂಜೂರಿಗೊಳಿಸಲಾಗಿದೆ ಎಂದು ಹೇಳಿದರು.

ತಾಪಂ ಸದಸ್ಯ ಚಿರಂಜೀವಿ ಶಿವರಾಮಪುರ, ಡಿ. ಉಮಾಪತಿ, ನರಸಿಂಹಲೂ ಕುಂಬಾರ, ನರಸಿಂಹ ಸವಾರಿ, ಕುಂಚಾವರಂ ಗ್ರಾಪಂ ಅಧ್ಯಕ್ಷ ಗೋಪಾಲ ಮಾತನಾಡಿದರು. ಎಇಇ ಶಿವಾಜಿ ಡೋಣಿ, ಎಇ ಕಲಿಮೋದ್ದೀನ್‌, ಎಇ ಮುಸಾ ಖಾದ್ರಿ, ಜೆಇ ಅರ್ಷದ, ವೆಂಕಟಾಪುರ ಗ್ರಾಪಂ ಮಾಜಿ ಅಧ್ಯಕ್ಷ ಗೋಪಾಲ ಜಾಧವ್‌, ಕೆ.ಎಂ.ಬಾರಿ, ಲಕ್ಷ್ಮಣ ಆವಂಟಿ, ರಾಮಶೆಟ್ಟಿ ಪವಾರ, ಚಂದ್ರಶೆಟ್ಟಿ ರಾಠೊಡ, ಅಶೋಕ, ಸ್ಯಾಮುವೆಲ್‌, ರಾಜು ರುಸ್ತಂ, ಮೊಗಲಪ್ಪ ಇನ್ನಿತರರಿದ್ದರು. ರಮೇಶ ಸಂಕಟಿ ಸ್ವಾಗತಿಸಿದರು. ಖೀಮು ರಾಠೊಡ ವಂದಿಸಿದರು.

ಟಾಪ್ ನ್ಯೂಸ್

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸಿಎಂ ಸಿದ್ಧರಾಮಯ್ಯ ರಾಜೀನಾಮೆ ಕೊಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ

Kalaburagi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ

1-qwewewqe

Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ

Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ

ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್‌

ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.