ಯು. ಆರ್‌. ರಾವ್‌ ಇಸ್ರೋ ಗೆ ಕೊನೆಯ ಭೇಟಿ


Team Udayavani, Jul 25, 2017, 7:00 AM IST

ur.jpg

ಬೆಂಗಳೂರು: “ಐದು ತಿಂಗಳ ಹಿಂದೆ ತಮ್ಮದೇ ಹುಟ್ಟುಹಬ್ಬದಲ್ಲಿ ಪ್ರೊ.ಯು. ಆರ್‌. ರಾವ್‌ ನಮ್ಮನ್ನು ಉದ್ದೇಶಿಸಿ ಮಾತ ನಾಡಿದ್ದರು. ಈಗ ಅದೇ ಸಭಾಂಗಣ ದಲ್ಲಿ ಅವರ ಪಾರ್ಥಿವ ಶರೀರದ ಮುಂದೆ ನಿಂತಾಗ, ಭಾಷಣದ ಸಾಲುಗಳು ಕಿವಿಯಲ್ಲಿ ಗುನುಗುತ್ತಿವೆ’ ಹಳೆಯ ಏರ್‌ಪೋರ್ಟ್‌ ರಸ್ತೆಯಲ್ಲಿರುವ ಭಾರತೀಯ ಬಾಹ್ಯಾಕಾಶ ಸಂಸ್ಥೆ ಸಭಾಂಗಣದಲ್ಲಿ ಸೋಮವಾರ ಮಧ್ಯಾಹ್ನ ಹಿರಿಯ ವಿಜ್ಞಾನಿಯ ಪಾರ್ಥಿವ ಶರೀರ ಬಂದಿಳಿದಾಗ, ಅಲ್ಲಿದ್ದ ಸಿಬ್ಬಂದಿ ಕಂಬನಿ ಮಿಡಿದಿದ್ದು ಹೀಗೆ.

ಐದು ತಿಂಗಳ ಹಿಂದೆ ಇದೇ ಇಸ್ರೋದಲ್ಲಿ “ಪ್ರೊ.ಯು.ಆರ್‌. ರಾವ್‌ ಪ್ರತಿಷ್ಠಾನ’ ಹಮ್ಮಿಕೊಂಡಿದ್ದ ಜನ್ಮದಿನಾಚರಣೆ
ಕಾರ್ಯಕ್ರಮದಲ್ಲಿ ಯುವ ವಿಜ್ಞಾನಿ ಗಳನ್ನು ಹುರಿದುಂಬಿಸುವ ರೀತಿ ಮಾತ ನಾಡಿದ್ದರು. ಅದು ಅವರ ಇಸ್ರೋ ಕೊನೆಯ ಭೇಟಿ ಎಂದು ಹೇಳಿದರು.

“ಬಹುಪಾಲು ತಮ್ಮ ವೃತ್ತಿಜೀವನವನ್ನು ರಾವ್‌, ಇಸ್ರೋದಲ್ಲಿ ಕಳೆದಿದ್ದಾರೆ. ಇಸ್ರೋ ಕಟ್ಟಡದ ಮೊದಲ ಮಹಡಿಯಲ್ಲೇ ಅವರ ಕೊಠಡಿ ಇತ್ತು. ಯಾವುದೇ ಮಹಡಿಗೆ ಹೋಗುವಾಗಲೂ ಯಾವತ್ತೂ ಲಿಫ್ಟ್ ಉಪಯೋಗಿಸಿದ್ದನ್ನು ನೋಡಿಲ್ಲ. ಮೊದಲು ಪೀಣ್ಯದ ಶೆಡ್‌ಗಳಲ್ಲಿ ಇಸ್ರೋ ಕೆಲಸ ಮಾಡುತ್ತಿತ್ತು. ಇಸ್ರೋ ಬೆಂಗಳೂರಿನಲ್ಲಿ ತಲೆಯೆತ್ತುವಲ್ಲಿ ಹಿರಿಯ ವಿಜ್ಞಾನಿಯ ಪಾತ್ರ ಮಹತ್ತರವಾದುದು’ ಎಂದು ಅವರು ಮೆಲುಕು ಹಾಕಿದರು. ಇಸ್ರೋದಲ್ಲಿ ಅತಿ ಹೆಚ್ಚು ಅವಧಿಗೆ ನಿರ್ದೇಶಕರಾಗಿದ್ದವರು ಪ್ರೊ. ರಾವ್‌. 11 ವರ್ಷ ನಿರ್ದೇಶಕ ಹಾಗೂ ಆರು ವರ್ಷ ಅಧ್ಯಕ್ಷರಾಗಿದ್ದರು.

ಐದು ತಿಂಗಳ ಹಿಂದಷ್ಟೇ ಅವರ ಹುಟ್ಟುಹಬ್ಬ ಆಚರಿಸಿದ್ದೆವು ಎಂದು ಮತ್ತೂಬ್ಬ ಯುವ ಸಿಬ್ಬಂದಿ ನೆನಪು ಮಾಡಿಕೊಂಡರು. ಇದಕ್ಕೂ ಮೊದಲು ಸರ್ಕಾರಿ ಗೌರವಗಳೊಂದಿಗೆ ಪ್ರೊ. ರಾವ್‌ ಅವರ ಪಾರ್ಥಿವ ಶರೀರವನ್ನು ಬರಮಾಡಿಕೊಳ್ಳಲಾಯಿತು. ಸ್ಥಳಕ್ಕೆ ಇಸ್ರೋ ಅಧ್ಯಕ್ಷ ಡಾ.ಕಿರಣ್‌ಕುಮಾರ್‌ ಮಾಜಿ ಅಧ್ಯಕ್ಷ ಡಾ.ರಾಧಾಕೃಷ್ಣನ್‌, ಮೇಯರ್‌ ಜಿ. ಪದ್ಮಾವತಿ ಮತ್ತಿತರರು ಭೇಟಿ ನೀಡಿ, ಅಂತಿಮ ನಮನ ಸಲ್ಲಿಸಿದರು.

ಟಾಪ್ ನ್ಯೂಸ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ

1-qwewe

Odisha ಜನರು ನಿಂದನೀಯ ಭಾಷೆ ಮೆಚ್ಚಿಕೊಳ್ಳುವುದಿಲ್ಲ:ಬಿಜೆಪಿಗೆ ಪಟ್ನಾಯಕ್ ತಿರುಗೇಟು

6-rabakavi

Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ

ಲೈಂಗಿಕ ದೌರ್ಜನ್ಯ: ಸಾಕ್ಷ್ಯ ಸಂಗ್ರಹಕ್ಕೆ ಇನ್ಮುಂದೆ ಸುರಕ್ಷಿತ ಕಿಟ್‌ ಬಳಕೆ

ಲೈಂಗಿಕ ದೌರ್ಜನ್ಯ: ಸಾಕ್ಷ್ಯ ಸಂಗ್ರಹಕ್ಕೆ ಇನ್ಮುಂದೆ ಸುರಕ್ಷಿತ ಕಿಟ್‌ ಬಳಕೆ

ರೈಲಿನಲ್ಲಿ ಮಹಿಳೆಯೊಂದಿಗೆ ಕಿರಿಕ್; ಚಾಕು ಇರಿತ; ಅಂಜಲಿ ಹಂತಕ ಸಿಕ್ಕಿ ಬಿದ್ದಿದ್ಹೇಗೆ?

ರೈಲಿನಲ್ಲಿ ಮಹಿಳೆಯೊಂದಿಗೆ ಕಿರಿಕ್; ಚಾಕು ಇರಿತ; ಅಂಜಲಿ ಹಂತಕ ಸಿಕ್ಕಿ ಬಿದ್ದಿದ್ಹೇಗೆ?

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

1——-qweweqw

Dr.G. Parameshwara ಹೆಸರು ದುರ್ಬಳಕೆ: ಕಾಂಗ್ರೆಸ್ ನಿಂದ ಮೊಹಮ್ಮದ್ ಜುಬೇರ್ ಉಚ್ಛಾಟನೆ

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.