ಬೆಳಗ್ಗಿನ ದಾಖಲೆ ಮಟ್ಟದಿಂದ ಕೆಳಜಾರಿ ನಿರಾಶೆಗೈದ ಮುಂಬಯಿ ಶೇರು


Team Udayavani, Jul 25, 2017, 4:06 PM IST

Sensex-down-600.jpg

ಮುಂಬಯಿ : ಬೆಳಗ್ಗಿನ ಆರಂಭಿಕ ವಹಿವಾಟಿನಲ್ಲಿ 10,000 ಅಂಕಗಳ ಐತಿಹಾಸಿಕ ಗಡಿಯನ್ನು ದಾಟಿ ಮುನ್ನುಗ್ಗಿದ್ದ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ, ಇಂದು ಮಂಗಳವಾರದ ವಹಿವಾಟನ್ನು 1.85 ಅಂಕಗಳ ನಷ್ಟದೊಂದಿಗೆ 9,964.55 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸುವ ಮೂಲಕ ನಿರಾಶೆ ಹುಟ್ಟಿಸಿತು.

ಇದೇ ರೀತಿಯ ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್‌ ಸೂಚ್ಯಂಕ ಬೆಳಗ್ಗಿನ ಆರಂಭಿಕ ವಹಿವಾಟಿನಲ್ಲಿ  ಹೊಸ ಎತ್ತರವನ್ನು ತಲುಪಿ ದಾಖಲಿಸಿದ ಸಾಧನೆಯಿಂದ ಹಿಂದೆ ಸರಿದು ದಿನದ ವಹಿವಾಟನ್ನು 17.60 ಅಂಕಗಳ ನಷ್ಟದಲ್ಲಿ 32,228.27 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು. 

ಕಂಪೆನಿಗಳಿಂದ ಉತ್ತಮ ತ್ತೈಮಾಸಿಕ ಫ‌ಲಿತಾಂಶಗಳು ಹೊರ ಬರುತ್ತಿರುವ ಹೊರತಾಗಿಯೂ ಹೂಡಿಕೆದಾರರು ಮತ್ತು ವಹಿವಾಟುದಾರರು ಲಾಭ ನಗದೀಕರಣಕ್ಕೆ ಮುಂದಾದದ್ದೇ ಇಂದಿನ ಹಿನ್ನಡೆಗೆ ಕಾರಣವಾಯಿತೆಂದು ತಿಳಿಯಲಾಗಿದೆ.

ಇಂದು ವಹಿವಾಟಿಗೆ ಒಳಪಟ್ಟಿದ್ದ ಶೇರುಗಳ ಪೈಕಿ 1,193 ಶೇರುಗಳು ಮುನ್ನಡೆ ಸಾಧಿಸಿದರೆ 1,480 ಶೇರುಗಳು ಹಿನ್ನಡೆಗೆ ಗುರಿಯಾದವು; 169 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ.

ಎಕ್ಸಿಸ್‌ ಬ್ಯಾಂಕ್‌, ಭಾರ್ತಿ ಏರ್‌ಟೆಲ್‌, ವೇದಾಂತ ಮತ್ತು ಇಂಡಿಯಾಬುಲ್ಸ್‌ ಹೌಸಿಂಗ್‌ ಶೇರುಗಳು ಟಾಪ್‌ ಗೇನರ್‌ ಪಟ್ಟಿಯಲ್ಲಿ ಕಂಡು ಬಂದವು; ವ್ಯತಿರಿಕ್ತವಾಗಿ ಲೂಪಿನ್‌, ಟಾಟಾ ಮೋಟರ್‌ ಡಿವಿಆರ್‌, ಝೀ ಎಂಟರ್‌ಟೇನ್‌ಮೆಂಟ್‌, ಅಲ್‌ಟ್ರಾ ಟೆಕ್‌ ಸಿಮೆಂಟ್‌ ಶೇರುಗಳು ಟಾಪ್‌ ಲೂಸರ್‌ ಪಟ್ಟಿಯಲ್ಲಿ ಕಾಣಿಸಿದವು. 

ವೇದಾಂತ ಶೇರುಗಳು ಇಂದು ಬೆಳಗ್ಗೆ ಶೇ.4ರಷ್ಟು ಏರಿ ಗಮನ ಸೆಳೆದವು. 
 

ಟಾಪ್ ನ್ಯೂಸ್

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.