ರಾಜ್ಯಾದ್ಯಂತ ಸ್ಮಾರ್ಟ್‌ಗ್ರಿಡ್‌ ವಿಸ್ತರಣೆಗೆ ಕ್ರಮ: ಡಿಕೆಶಿ


Team Udayavani, Jul 26, 2017, 8:45 AM IST

dk-shi.jpg

ಮೈಸೂರು: ದೇಶದಲ್ಲೇ ಪ್ರಥಮಬಾರಿಗೆ ಪ್ರಾಯೋಗಿಕವಾಗಿ ಕೈಗೊಂಡಿರುವ ಸ್ಮಾರ್ಟ್‌ಗ್ರಿಡ್‌ ಯೋಜನೆ
ಯಶಸ್ವಿಯಾಗಿದ್ದು, ಮುಂದಿನ ದಿನಗಳಲ್ಲಿ ಮೈಸೂರು ಸೇರಿದಂತೆ ರಾಜ್ಯದ ಇನ್ನಿತರ ನಗರಗಳಿಗೂ ವಿಸ್ತರಿಸಲು
ಕ್ರಮಕೈಗೊಳ್ಳುವುದಾಗಿ ಇಂಧನ ಸಚಿವ ಡಿ.ಕೆ. ಶಿವಕುಮಾರ್‌ ಹೇಳಿದರು.

ಮೈಸೂರಿನ ವಿಜಯನಗರ 2ನೇ ಹಂತದಲ್ಲಿರುವ ಸೆಸ್ಕ್ ಕಚೇರಿಗೆ ಭೇಟಿ ನೀಡಿ ಪ್ರಾಯೋಗಿಕ ಸ್ಮಾರ್ಟ್‌ಗ್ರಿಡ್‌
ಯೋಜನೆಯ ಪ್ರಗತಿ ಪರಿಶೀಲಿಸಿ, ಯೋಜನೆಯ ಕಾರ್ಯದ ಬಗ್ಗೆ ಮಾಹಿತಿ ಪಡೆದು ಸುದ್ದಿಗಾರರೊಂದಿಗೆ ಅವರು
ಮಾತನಾಡಿದರು. ಕಳೆದ ವರ್ಷ ಕೇಂದ್ರ ಸರ್ಕಾರದೊಂದಿಗೆ ಮಾಡಿಕೊಂಡಿರುವ ಒಪ್ಪಂದ ದಂತೆ ಸ್ಮಾರ್ಟ್‌ಗ್ರಿಡ್‌
ಯೋಜನೆ ಆರಂಭಿಸಲಾಗಿದ್ದು, ಅದರಂತೆ ಮೊದಲ ಬಾರಿಗೆ ಮೈಸೂರಿನಲ್ಲಿ ಸ್ಮಾರ್ಟ್‌ಗ್ರಿಡ್‌ ಯೋಜನೆ ಪ್ರಾಯೋಗಿಕವಾಗಿ ಯಶಸ್ವಿಯಾಗಿದೆ. ಮುಂದಿನ ದಿನಗಳಲ್ಲಿ ಸ್ಮಾರ್ಟ್‌ಗ್ರಿಡ್‌ ಯೋಜನೆಯನ್ನು ಮೈಸೂರಿನ ಜತೆಗೆ ಹುಬ್ಬಳ್ಳಿ, ಬೆಂಗಳೂರು ಹಾಗೂ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಸೆಸ್ಕ್) ವ್ಯಾಪ್ತಿಗೆ ವಿಸ್ತರಿಸಲು ಸರ್ಕಾರ ಮುಂದಾಗಿದೆ ಎಂದರು.

9 ಸಾವಿರ ಹುದ್ದೆ ಭರ್ತಿಗೆ ಕ್ರಮ: ರಾಜ್ಯದ ವಿವಿಧ ವಿದ್ಯುತ್‌ ಸರಬರಾಜು ಕಂಪನಿಗಳ 55 ಸಾವಿರ ಮಂಜೂರಾತಿ ಹುದ್ದೆ ಪೈಕಿ 30 ಸಾವಿರ ಹುದ್ದೆಗಳು ಖಾಲಿ ಇವೆ. ಹಿಂದಿನ ಸರ್ಕಾರಗಳು ಗುತ್ತಿಗೆ ಆಧಾರದ ಮೇಲೆ ಈ ಹುದ್ದೆಗಳನ್ನು ಭರ್ತಿ ಮಾಡಿಕೊಂಡು ಕೆಲಸ ಮಾಡಿಸುತ್ತಿದ್ದರು. ಈಗಾಗಲೇ 22 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಇನ್ನೂ 9
ಸಾವಿರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದರು.

ಟಾಪ್ ನ್ಯೂಸ್

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.