ಮಾದಕ ದ್ರವ್ಯ ವಿರೋಧಿ ಜಾಗೃತಿ
Team Udayavani, Jul 27, 2017, 10:55 AM IST
ಬೆಳ್ತಂಗಡಿ: ಉಜಿರೆ ಎಸ್ಡಿಎಂ ಕಾಲೇಜಿನ ರೋವರ್ ಮತ್ತು ರೇಂಜರ್ ವಿಭಾಗದ ವತಿಯಿಂದ ಮುಂಡಾಜೆೆ ಪದವಿ ಪೂರ್ವ ಕಾಲೇಜಿನಲ್ಲಿ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮವನ್ನು ಮುಂಡಾಜೆ ಕಾಲೇಜಿನ ರೋವರ್ ಮತ್ತು ರೇಂಜರ್ ಹಾಗೂ ಎನ್ನೆಸೆಸ್ ಘಟಕಗಳ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಯಿತು.
ಮುಂಡಾಜೆ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಜಾಲಿ ಡಿ’ಸೋಜಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಜಿರೆ ಎಸ್ಡಿಎಂ ಕಾಲೇಜಿನ ರೇಂಜರ್ ಕಾವ್ಯ ಮಾಹಿತಿ ನೀಡಿದರು. ಎಸ್ಡಿಎಂ ಕಾಲೇಜಿನ ರೋವರ್ ಮತ್ತು ರೇಂಜರ್ ವಿಭಾಗದ ಸಂಯೋಜಕಿ ವಾಸಂತಿ ಎಂ.ಕೆ. ಅನಿಸಿಕೆ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳಾದ ರೋವರ್ ವಿಶಾಲ್, ರೇಂಜರ್ಗಳಾದ ವಿನುತಾ, ಭಾವನಾ, ರಶ್ಮಿ, ಗಿರಿಜಾ ಉಪಸ್ಥಿತರಿದ್ದರು. ಮುಂಡಾಜೆ ಕಾಲೇಜಿನ ಉಪನ್ಯಾಸಕರಾದ ಪುರುಷೋತ್ತಮ ಶೆಟ್ಟಿ ಸ್ವಾಗತಿಸಿ, ಸುಭಾಷ್ಚಂದ್ರ ಜೈನ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.