ಜೇವರ್ಗಿ ಕಾಂಗ್ರೆಸ್ ಕಚೇರಿಯಲ್ಲೂ ಸಂತಾಪ
Team Udayavani, Jul 28, 2017, 1:15 PM IST
ಜೇವರ್ಗಿ: ಮಾಜಿ ಮುಖ್ಯಮಂತ್ರಿ ಡಾ| ಎನ್. ಧರ್ಮಸಿಂಗ್ ನಿಧನದ ಹಿನ್ನೆಲೆಯಲ್ಲಿ ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರು ಸಂತಾಪ ಸೂಚಿಸಿದರು.
ಸೊನ್ನದ ಡಾ| ಶಿವಾನಂದ ಸ್ವಾಮೀಜಿ, ಶಖಾಪುರ ತಪೋವನ ಮಠದ ಸಿದ್ಧರಾಮ ಶಿವಾಚಾರ್ಯರು, ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಜೆಡಿಎಸ್ ಮುಖಂಡ ಕೇದಾರಲಿಂಗಯ್ಯ ಹಿರೇಮಠ, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದ ಅಧ್ಯಕ್ಷ ಶಿವನಗೌಡ ಪಾಟೀಲ ಹಂಗರಗಿ, ಬಸವಕೇಂದ್ರದ ಅಧ್ಯಕ್ಷ ಶರಣಬಸವ ಕಲ್ಲಾ, ಎಪಿಎಂಸಿ ಅಧ್ಯಕ್ಷ ಮಡಿವಾಳಪ್ಪಗೌಡ ಮಾಗಣಗೇರಾ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಅಬ್ದುಲ್ ರಜಾಕ ಮನಿಯಾರ್, ಪುರಸಭೆ ಅಧ್ಯಕ್ಷೆ ಮಲ್ಲಮ್ಮ ಮಲ್ಲಣ್ಣ ಅವುಂಟಿ, ಉಪಾಧ್ಯಕ್ಷೆ ರೇಣುಕಾ ಶರಣು ಗುತ್ತೇದಾರ, ಬಿಜೆಪಿ ತಾಲೂಕು ಅಧ್ಯಕ್ಷ ಸಾಯಬಣ್ಣ ದೊಡ್ಮನಿ, ಟಿಪ್ಪು ಸುಲ್ತಾನ್ ಹೋರಾಟ ಸಮಿತಿಯ ಮಹಿಬೂಬ್ ಮನಿಯಾರ್, ಉಸ್ಮಾನ ಸಿಪಾಯಿ, ಶರಣು ಗುತ್ತೇದಾರ, ಕಾಂತಪ್ಪ ಪೂಜಾರಿ, ಬಸವರಾಜ ಪೂಜಾರಿ, ರವಿ ಕೋಳಕೂರ, ಸಲಿಂ ಕಣ್ಣಿ, ಮರೆಪ್ಪ ಸರಡಗಿ, ನೀಲಕಂಠ ಕಟ್ಟಿಸಂಗಾವಿ, ಮಲ್ಲಿಕಾರ್ಜುನ ಬೂದಿಹಾಳ, ಮುಖಂಡ ರಾಜಶೇಖರ ಸೀರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿದ್ದಲಿಂಗರೆಡ್ಡಿ ಇಟಗಿ, ರುಕುಂ ಪಟೇಲ ಇಜೇರಿ, ಷಣ್ಮುಖಪ್ಪ ಹಿರೇಗೌಡ, ಜಿಪಂ ಸದಸ್ಯ ಶಾಂತಪ್ಪ ಕೂಡಲಗಿ, ಚಂದ್ರಶೇಖರ ಹರನಾಳ, ರೆಹೆಮಾನ್ ಪಟೇಲ, ದೇವಿಂದ್ರ ಗುತ್ತೇದಾರ, ಸುನೀಲ ಹಳ್ಳಿ, ಸುದೀಂದ್ರ ವಕೀಲ, ಸುದರ್ಶನ ಆಲಬಾಳ, ನಾಗರಾಜ ಆಲಗೂರ ಮಹಿಬೂಬ್ ಪಟೇಲ ಕೂಡಿ, ಸುಭಾಷ ಡೊಳ್ಳೆ, ದೇವು ದೊಡ್ಡಮನಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ
Kalaburagi: ಮರ್ಮಾಂಗಕ್ಕೆ ಕರೆಂಟ್ ಶಾಕ್ ನೀಡಿದ ಪ್ರಕರಣ: ಶೀಘ್ರ ಇನ್ನುಳಿದ ಆರೋಪಿಗಳ ಬಂಧನ
ಎಂಎಲ್ಸಿ ಚುನಾವಣೆ: ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮುಂದಾದ ಬಿಜೆಪಿ ನಾಯಕ…
Kalburgi: ಕರೆಂಟ್ ಶಾಕ್ ಪ್ರಕರಣ;ಖಂಡಿಸಿ ಹಿಂದೂ ಜಾಗೃತಿ ಸೇನೆಯಿಂದ ಸರಕಾರದ ಪ್ರತಿಕೃತಿ ದಹನ
Kalaburagi: ಹಣಕ್ಕಾಗಿ ಮೂವರ ವಿವಸ್ತ್ರಗೊಳಿಸಿ ಗುಪ್ತಾಂಗಕ್ಕೆ ಶಾಕ್!: 7 ಮಂದಿ ಸೆರೆ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ
RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ
Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು
Ramanagara; ಅಪ್ರಾಪ್ತ ಮಕ್ಕಳ ಮೈಯನ್ನು ಕಾದ ಕಬ್ಬಿಣದಿಂದ ಸುಟ್ಟ ಮದ್ಯವ್ಯಸನಿ ತಂದೆ
Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು