“ಜನಪದ ಕಲೆಗಳನ್ನು ಮುಂದಿನ ಪೀಳಿಗೆಗೂ ಉಳಿಸಬೇಕಿದೆ’


Team Udayavani, Jul 29, 2017, 7:20 AM IST

janapada-kale.jpg

ಉಡುಪಿ: ಪಾಶ್ಚಾತ್ಯ ಸಂಸ್ಕೃತಿಯತ್ತ ಮಾರುಹೋಗುತ್ತಿರುವ ಈ ಆಧುನಿಕ ಯುಗದಲ್ಲಿ ನಮ್ಮ ಜನಪದ ಕಲೆ- ಸಂಸ್ಕೃತಿಗಳನ್ನು ಉಳಿಸಿ- ಬೆಳೆಸುವ ಅಗತ್ಯವಿದೆ. ಯುವ ಜನಾಂಗಕ್ಕೆ ಇವುಗಳ ಕುರಿತುತಿಳಿಸಿಕೊಡುವುದರಿಂದ ಇಂತಹ ವಿಶಿಷ್ಟ ಕಲೆಗಳನ್ನು ಮುಂದಿನ ಪೀಳಿಗೆಗೂ ಕೊಂಡೊಯ್ಯಲು ಸಾಧ್ಯ ಎಂದು ಎಂಜಿಎಂ ಕಾಲೇಜಿನ ಪ್ರಾಂಶುಪಾಲೆ ಪ್ರೊ| ಕುಸುಮಾ ಕಾಮತ್‌ ಹೇಳಿದರು. 

ಪ್ರಾದೇಶಿಕ ಜನಪದ ರಂಗಕಲೆಗಳ ಅಧ್ಯಯನ ಕೇಂದ್ರ, ಮಣಿಪಾಲ ವಿವಿ ಇದರ ಆಶ್ರಯದಲ್ಲಿ ಎಂಜಿಎಂ ಕಾಲೇಜಿನ ವಿದ್ಯಾರ್ಥಿಗಳಿಗೆ ಹೊಸದಾಗಿ ಆರಂಭಿಸಲಾದ ಪ್ರಾದೇಶಿಕ ಜನಪದ ಕಲೆಗಳ ಕುರಿತು ಸರ್ಟಿಫಿಕೇಟ್‌ ಕೋರ್ಸನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದ ಅವರು ಗೋವಿಂದ ಪೈ ಸಂಶೋಧನಾ ಕೇಂದ್ರ ಹಾಗೂ ಎಂಜಿಎಂ ಕಾಲೇಜಿನ ಸಂಬಂಧ ಹಿಂದಿನಿಂದಲೂ ಇತ್ತು. ಈಗ ಈ ಸಂಬಂಧ ಇನ್ನಷ್ಟು ಬಲವರ್ಧನೆಯಾಗಿದೆ ಎಂದರು.

ಜನಪದ ಕಲೆಗಳ ಕೋರ್ಸ್‌ಗಳನ್ನು ಬಹಳ ಹಿಂದೆಯೇ ಆರಂಭಿಸಲು ಕು. ಶಿ. ಹರಿದಾಸ್‌ ಭಟ್‌ ಚಿಂತಿಸಿದ್ದರು. ಈಗ 33 ವರ್ಷಗಳ ಹಿಂದಿನ ಕನಸು ನನಸಾಗುತ್ತಿದೆ. ಪಠ್ಯಕ್ರಮದಲ್ಲಿ ಪ್ರಾದೇಶಿಕ ಜನಪದ ಕಲೆಗಳ ಉಗಮ ಮತ್ತು ಬೆಳವಣಿಗೆ, ಭೂತಾರಾಧನೆ, ಸಿರಿ, ನಾಗಾರಾಧನೆ, ಜನಪದ ನೃತ್ಯ ಮತ್ತು ಆಟಗಳ ಕುರಿತ ಪ್ರಾಯೋಗಿಕವಾದ ಶಿಕ್ಷಣವನ್ನು ನೀಡಲಾಗುವುದು ಎಂದು ಕೇಂದ್ರದ ಸಹ ಸಂಯೋಜಕ ಡಾ| ಅಶೋಕ್‌ ಆಳ್ವ  ಹೇಳಿದರು. 

ಕೇಂದ್ರದ ಕಾಲೇಜು ಪರ ಸಂಯೋಜಕ ಕೊಕ್ಕರ್ಣೆ ಸುರೇಂದ್ರನಾಥ್‌ ಶೆಟ್ಟಿ ಮಾತನಾಡಿ ವಿದ್ಯಾರ್ಥಿಗಳಲ್ಲಿ ಹೊಸತನ ಮೂಡಿಸುವುದರ ಜತೆಗೆ ಅಧ್ಯಯನ, ಸಂಶೋಧನೆಯಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವುದು ನಮ್ಮ ಉದ್ದೇಶ ಎಂದರು. 

ಮತ್ತೋರ್ವ ಸಂಯೋಜಕ ಪುತ್ತಿ ವಸಂತ ಕುಮಾರ್‌ ಉಪಸ್ಥಿತರಿದ್ದರು. ವೆಂಕಟೇಶ್‌ ಸ್ವಾಗತಿಸಿ, ಲಚ್ಚೇಂದ್ರ ವಂದಿಸಿದರು. ಸುಲೋಚನಾ ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?

PM Vishwakarma Yojana: ಉಭಯ ಜಿಲ್ಲೆಗಳಲ್ಲಿ ನಿರೀಕ್ಷಿತ ನೋಂದಣಿ ಆಗಿಲ್ಲ

PM Vishwakarma Yojana: ಉಭಯ ಜಿಲ್ಲೆಗಳಲ್ಲಿ ನಿರೀಕ್ಷಿತ ನೋಂದಣಿ ಆಗಿಲ್ಲ

ರೇಣುಕಾಸ್ವಾಮಿಗೆ ಕರೆಂಟ್‌ ಶಾಕ್‌ ಕೊಟ್ಟಿದ್ದ ಮೆಗ್ಗರ್‌ಗೆ ತಲಾಶ್‌!

ರೇಣುಕಾಸ್ವಾಮಿಗೆ ಕರೆಂಟ್‌ ಶಾಕ್‌ ಕೊಟ್ಟಿದ್ದ ಮೆಗ್ಗರ್‌ಗೆ ತಲಾಶ್‌!

Kamalashile ದೇಗುಲದಿಂದ ಗೋ ಕಳವು ಯತ್ನ ವಿಫಲ

Kamalashile ದೇಗುಲದಿಂದ ಗೋ ಕಳವು ಯತ್ನ ವಿಫಲ

Modi Interview

Modi 3ನೇ ಸಲ ಪ್ರಧಾನಿಯಾದ ಬಳಿಕ ನಾಳೆ ಮೊದಲ ಬಾರಿ ಸ್ವಕ್ಷೇತ್ರಕ್ಕೆ

Mumbai ವಾಯವ್ಯ ಕ್ಷೇತ್ರದಲ್ಲಿ ಇವಿಎಂ ಹಗರಣ?

Mumbai ವಾಯವ್ಯ ಕ್ಷೇತ್ರದಲ್ಲಿ ಇವಿಎಂ ಹಗರಣ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM Vishwakarma Yojana: ಉಭಯ ಜಿಲ್ಲೆಗಳಲ್ಲಿ ನಿರೀಕ್ಷಿತ ನೋಂದಣಿ ಆಗಿಲ್ಲ

PM Vishwakarma Yojana: ಉಭಯ ಜಿಲ್ಲೆಗಳಲ್ಲಿ ನಿರೀಕ್ಷಿತ ನೋಂದಣಿ ಆಗಿಲ್ಲ

Kapu ಎಟಿಎಂಗೆ ಹಣ ಡ್ರಾ ಮಾಡಲು ಬಂದವರು ಕುಸಿದು ಬಿದ್ದು ವ್ಯಕ್ತಿ ಸಾವು

Kapu ಎಟಿಎಂಗೆ ಹಣ ಡ್ರಾ ಮಾಡಲು ಬಂದವರು ಕುಸಿದು ಬಿದ್ದು ವ್ಯಕ್ತಿ ಸಾವು

Kapu ಮೂಳೂರು: ಲಾರಿಯಿಂದ ಬಿದ್ದು ಗಾಯ

Kapu ಮೂಳೂರು: ಲಾರಿಯಿಂದ ಬಿದ್ದು ಗಾಯ

Mandarthi: ಮಳೆಗಾಲದ ಯಕ್ಷಗಾನ

Mandarthi: ಜೂ.18 ರಂದು ಮಳೆಗಾಲದ ಯಕ್ಷಗಾನ ಸೇವೆ ಆಟಕ್ಕೆ ಚಾಲನೆ

udupi-1

Udupi; ಆದರ್ಶ ಆಸ್ಪತ್ರೆಯ ಹಿರಿಯ ವೈದ್ಯ ಡಾ.ರಾಜಾ ನಿಧನ

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?

PM Vishwakarma Yojana: ಉಭಯ ಜಿಲ್ಲೆಗಳಲ್ಲಿ ನಿರೀಕ್ಷಿತ ನೋಂದಣಿ ಆಗಿಲ್ಲ

PM Vishwakarma Yojana: ಉಭಯ ಜಿಲ್ಲೆಗಳಲ್ಲಿ ನಿರೀಕ್ಷಿತ ನೋಂದಣಿ ಆಗಿಲ್ಲ

ರೇಣುಕಾಸ್ವಾಮಿಗೆ ಕರೆಂಟ್‌ ಶಾಕ್‌ ಕೊಟ್ಟಿದ್ದ ಮೆಗ್ಗರ್‌ಗೆ ತಲಾಶ್‌!

ರೇಣುಕಾಸ್ವಾಮಿಗೆ ಕರೆಂಟ್‌ ಶಾಕ್‌ ಕೊಟ್ಟಿದ್ದ ಮೆಗ್ಗರ್‌ಗೆ ತಲಾಶ್‌!

Kamalashile ದೇಗುಲದಿಂದ ಗೋ ಕಳವು ಯತ್ನ ವಿಫಲ

Kamalashile ದೇಗುಲದಿಂದ ಗೋ ಕಳವು ಯತ್ನ ವಿಫಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.