ಬ್ಲಡ್ ಕ್ಯಾನ್ಸರ್: ಬಾಲಕನ ಚಿಕಿತ್ಸೆಯ ನೆರವಿಗಾಗಿ ಮನವಿ
Team Udayavani, Jul 29, 2017, 8:50 AM IST
ತೆಕ್ಕಟ್ಟೆ: ಕುಂದಾಪುರ ತಾಲೂಕಿನ ತೆಕ್ಕಟ್ಟೆ ಬಾರಾಳಿಬೆಟ್ಟು ನಿವಾಸಿ ಮಂಜುನಾಥ ಪೂಜಾರಿ ಅವರ ಪುತ್ರ ನಿಶ್ಚಿತ್ (2 ವರ್ಷ) ಕಳೆದ ಆರು ತಿಂಗಳಿನಿಂದಲೂ ಬ್ಲಡ್ ಕ್ಯಾನ್ಸರ್ನಿಂದ ಬಳಲುತ್ತಿದ್ದು ನೆರವಿನ ಅಗತ್ಯವಿದೆ .
ಅಸ್ವಸ್ಥಗೊಂಡಿರುವ ನಿಶ್ಚಿತ್(2 ವರ್ಷ) ಜ.9 ರಂದು ಮಣಿಪಾಲ ಕೆಎಮ್ಸಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಕಳೆದ ಆರು ತಿಂಗಳಿನಿಂದ ಚಿಕಿತ್ಸೆ ಪಡೆಯುತ್ತಿದ್ದಾನೆ. ಅವನು ಗುಣಮುಖನಾಗಲು ಹೆಚ್ಚಿನ ಚಿಕಿತ್ಸೆಯ ಅನಿವಾರ್ಯತೆ ಇದ್ದು ವೈದ್ಯಕೀಯ ವೆಚ್ಚಕ್ಕಾಗಿ ಸುಮಾರು ರೂ.8 ಲಕ್ಷಕ್ಕೂ ಅಧಿಕ ಮೊತ್ತ ತಗಲುವ ಸಾಧ್ಯತೆ ಇದೆ ಎಂದು ವೈದ್ಯರು ತಿಳಿಸಿದ್ದಾರೆ .
ಅತ್ಯಂತ ಆರ್ಥಿಕ ಸಂಕಷ್ಟದಲ್ಲಿರುವ ಮಂಜುನಾಥ ಪೂಜಾರಿಯವರು ಸೌಕೂರು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ದಶಾವತಾರ ಮೇಳದಲ್ಲಿ ಭಾಗವತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಕಳೆದ ಆರು ತಿಂಗಳಿನಿಂದ ವೈದ್ಯಕೀಯ ಚಿಕಿತ್ಸೆಗಾಗಿ ಲಕ್ಷಾಂತರ ಹಣವನ್ನು ಖರ್ಚು ಮಾಡಿರುವ ಈ ಬಡ ಕುಟುಂಬ ಮುಂದಿನ ಚಿಕಿತ್ಸೆಗಾಗಿ ಮೊತ್ತವನ್ನು ಹೊಂದಿಸಿಕೊಳ್ಳಲು ಕಷ್ಟ ಸಾಧ್ಯವಾಗುತ್ತಿದ್ದು ಸಹೃದಯಿಗಳ ಉದಾರ ನೆರವನ್ನು ಕೋರಿದ್ದಾರೆ.
ನೆರವು ನೀಡಲು
ಪ್ರತಿಮಾ (ನಿಶ್ಚಿತ್ ತಾಯಿ)
ಕೆನರಾ ಬ್ಯಾಂಕ್ ಶಾಖೆ : ತೆಕ್ಕಟ್ಟೆ
ಖಾತೆ ಸಂಖ್ಯೆ: 0653108024737
IFSC: CNRB0000653
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ