ಯೋಗವೇ ನನ್ನ ಯಶಸ್ಸಿಗೆ ಕಾರಣ: ಪ್ರಧಾನಿ ಮೋದಿ


Team Udayavani, Jul 29, 2017, 11:32 AM IST

29-SPORTS-5.jpg

ನವದೆಹಲಿ: ವಿಶ್ವಕಪ್‌ ಏಕದಿನ ಕ್ರಿಕೆಟ್‌ನಲ್ಲಿ ರನ್ನರ್‌ಅಪ್‌ ಆಗಿರುವ ಭಾರತ ಮಹಿಳಾ ಕ್ರಿಕೆಟ್‌ ತಂಡದ ಆಟಗಾರ್ತಿಯರ ಎದುರು ಪ್ರಧಾನಿ ನರೇಂದ್ರ ಮೋದಿ ತಮ್ಮ ಯಶಸ್ಸಿನ ಗುಟ್ಟನ್ನು ರಟ್ಟು ಮಾಡಿದ್ದಾರೆ. ಗುರುವಾರ ಮಹಿಳಾ ತಂಡ ಮೋದಿಯನ್ನು ಭೇಟಿ ಮಾಡಿದ ವೇಳೆ ಆಪ್ತ ಮಾತುಕತೆ ನಡೆಯಿತು. ಆಗ ತಮ್ಮ ಜೀವನದಲ್ಲಿ ಯೋಗದ ಪಾತ್ರವನ್ನು ಬಹಿರಂಗಪಡಿಸಿದ್ದಾರೆ.

ಯೋಗದಿಂದ ಮನಸ್ಸು, ಶರೀರ, ಕ್ರಿಯೆಯಲ್ಲಿ ಸಂತುಲನ ಸಾಧಿಸಬಹುದು. ನಿರ್ಮೋಹಿಗಳಾಗಿರಬಹುದು. ಇದರಿಂದ ಒತ್ತಡ ನಿವಾರಣೆ ಸಾಧ್ಯ ಎಂದು ಮೋದಿ ಹೇಳಿದ್ದಾರೆ. ಸೋಲಿನಿಂದ ನೊಂದಿರುವ ಮಹಿಳೆ ಆಟಗಾರ್ತಿಯರಿಗೆ ಸಾಂತ್ವನದ ಮಾತುಗಳನ್ನಾಡಿದ್ದಾರೆ. ನಿಮ್ಮ ಸೋಲನ್ನು ಇಡೀ ಭಾರತ ತನ್ನದೆಂದು ಭಾವಿಸಿದೆ. ಆದ್ದರಿಂದ ಇದು ಸೋಲಲ್ಲ ನಿಮ್ಮ ದಿಗ್ವಿಜಯ ಎಂದು ಹುರಿದುಂಬಿಸಿದ್ದಾರೆ.

ಭಾರತ ತಂಡ ವಿಶ್ವಕಪ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದಾಗ ಪ್ರಧಾನಿ ಮೋದಿ ಖಾಸಗಿಯಾಗಿ ಪ್ರತಿ ಆಟಗಾರ್ತಿಯರಿಗೂ ಶುಭ ಹಾರೈಸಿದ್ದರು. ಮಹಿಳಾ ತಂಡದ ಯಶಸ್ಸನ್ನು ಸಂಭ್ರಮಿಸಿದ ಭಾರತ ಮೊದಲ ಪ್ರಧಾನಿ ಎಂಬ ಹಿರಿಮೆಗೂ ಪಾತ್ರರಾಗಿದ್ದಾರೆ. 

ಪ್ರಾಯೋಜಕರ ನಿರೀಕ್ಷೆಯಲ್ಲಿ ಮಹಿಳಾ ಕ್ರಿಕೆಟಿಗರು
ನವದೆಹಲಿ: ಇಂಗ್ಲೆಂಡ್‌ನ‌ಲ್ಲಿ ನಡೆದ ಮಹಿಳಾ ಏಕದಿನ ವಿಶ್ವಕಪ್‌ ಕ್ರಿಕೆಟ್‌ನಲ್ಲಿ ಭಾರತ ತಂಡ ರನ್ನರ್‌ ಅಪ್‌ ಸ್ಥಾನ ಪಡೆಯುವ ಮೂಲಕ ರಾತ್ರಿ ಬೆಳಗಾಗುವುದರೊಳಗಾಗಿ ಜನಪ್ರಿಯವಾಗಿದೆ. ಆರ್ಥಿಕ ಸಮಸ್ಯೆಯಲ್ಲಿದ್ದ ಆಟಗಾರ್ತಿಯರು ಈಗ ಪ್ರಾಯೋಜಕರ ನಿರೀಕ್ಷೆಯಲ್ಲಿದ್ದಾರೆ.
ವಿಶ್ವಕಪ್‌ ತಂಡದಲ್ಲಿದ್ದ 10 ಆಟಗಾರ್ತಿಯರು ಮಾತ್ರ ರೈಲ್ವೇಸ್‌ನಲ್ಲಿ ಉದ್ಯೋಗದಲ್ಲಿದ್ದಾರೆ. ಉಳಿದವರಿಗೆ ಉದ್ಯೋಗದ ಭದ್ರತೆ ಇಲ್ಲ. ಇವರಿಗೆ ಪ್ರಾಯೋಜಕರು ಇರಲಿಲ್ಲ. ಆದರೆ ಬಿಸಿಸಿಐನ ವೇತನ ಪಟ್ಟಿಯಲ್ಲಿ ಸ್ಥಾನ ಪಡೆದಿರುವುದರಿಂದ ಸ್ವಲ್ಪ ಮಟ್ಟಿಗೆ ಅನುಕೂಲವಿತ್ತು. ಇದೀಗ
ವಿಶ್ವಕಪ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಭಾರತೀಯರ ಹೃದಯ ಗೆದ್ದಿರುವ ಹಿನ್ನೆಲೆಯಲ್ಲಿ ಕಂಪನಿಗಳ ಪ್ರಯೋಜಕರ ನಿರೀಕ್ಷೆಯಲ್ಲಿದ್ದಾರೆ. ಈಗಾಗಲೇ ವಿವಿಧ ಆಟಗಾರ್ತಿಯರಿಗೆ ಕೆಲವು ಖಾಸಗಿ ಕಂಪನಿಗಳು ಪ್ರಾಯೋಜಕತ್ವ ನೀಡಲು ಮುಂದೆ ಬಂದಿದ್ದಾರೆ.

ಟಾಪ್ ನ್ಯೂಸ್

17

ಶಾಸಕ ಹರೀಶ್ ಪೂಂಜ ಬಂಧನ ಹೈಡ್ರಾಮ: ಪೊಲೀಸರ ಮೇಲೆ ರಾಜಕೀಯ ಒತ್ತಡ ಆರೋಪ

Channapatna: ಪತ್ನಿಯನ್ನೇ ಹತ್ಯೆಗೈದು ಎಸ್ಕೇಪ್ ಆದ ಪತಿ… ಪೊಲೀಸರಿಂದ ಶೋಧ

Channapatna: ಪತ್ನಿಯನ್ನೇ ಹತ್ಯೆಗೈದು ಎಸ್ಕೇಪ್ ಆದ ಪತಿ… ಪೊಲೀಸರಿಂದ ಶೋಧ

RCB (2)

IPL Eliminator ಪಂದ್ಯ; ಅಭ್ಯಾಸವನ್ನು ಕೈಬಿಟ್ಟ ಆರ್ ಸಿಬಿ: ಉಗ್ರ ಬೆದರಿಕೆ ಕಾರಣವೇ?

Hemant

Supreme Court ತಪರಾಕಿ: ಬಂಧನದ ವಿರುದ್ಧದ ಮನವಿ ಹಿಂಪಡೆದ ಹೇಮಂತ್ ಸೊರೇನ್!

8-rishab-3

Rishab Shetty: ಇತಿಹಾಸ ಪ್ರಸಿದ್ಧ ಹರಿಹರಪುರ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ದಂಪತಿ ಭೇಟಿ

EC

BJP,Congress ಸೇರಿ ರಾಜಕೀಯ ಪಕ್ಷಗಳನ್ನು ತರಾಟೆಗೆ ತೆಗೆದುಕೊಂಡ ಚುನಾವಣ ಆಯೋಗ

ಗಾನಕೋಗಿಲೆ ಎಂ.ಎಸ್.ಸುಬ್ಬುಲಕ್ಷ್ಮಿ ಪಾತ್ರಕ್ಕೆ ಬಣ್ಣ ಹಚ್ಚುತ್ತಾರಾ ಈ ಸೌತ್‌ ಬೆಡಗಿಯರು?

ಗಾನಕೋಗಿಲೆ ಎಂ.ಎಸ್.ಸುಬ್ಬುಲಕ್ಷ್ಮಿ ಪಾತ್ರಕ್ಕೆ ಬಣ್ಣ ಹಚ್ಚುತ್ತಾರಾ ಈ ಸೌತ್‌ ಬೆಡಗಿಯರು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB (2)

IPL Eliminator ಪಂದ್ಯ; ಅಭ್ಯಾಸವನ್ನು ಕೈಬಿಟ್ಟ ಆರ್ ಸಿಬಿ: ಉಗ್ರ ಬೆದರಿಕೆ ಕಾರಣವೇ?

1-eqwwqewqe

KKR ಫೈನಲ್ ಲಗ್ಗೆ ಸಂಭ್ರಮ : ಶಾರುಖ್ ಖಾನ್ ಕ್ಷಮೆ ಕೇಳಿದ್ದು ಯಾಕೆ? Watch Video

Vijay Mallya

Eliminator ಪಂದ್ಯಕ್ಕೆ ಶುಭ ಕೋರಿದ ಮಲ್ಯ; ನಾನು ಆರ್‌ಸಿಬಿ ಫ್ರಾಂಚೈಸಿಗಾಗಿ…

IPL Eliminator match between RCB and RR

IPL 2024: ರಾಜಸ್ಥಾನಕ್ಕೆ ಬಿಸಿ ಮುಟ್ಟಿಸುವ ತವಕದಲ್ಲಿ ಆರ್‌ಸಿಬಿ

ಸ್ಟಾರ್ಕ್‌ ಸುಂಟರಗಾಳಿ ; ಕೋಲ್ಕತಾ ಫೈನಲ್‌ ಸವಾರಿ

IPL 2024; ಸ್ಟಾರ್ಕ್‌ ಸುಂಟರಗಾಳಿ ; ಕೋಲ್ಕತಾ ಫೈನಲ್‌ ಸವಾರಿ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ಕುಂದಾಪುರ: ಅಪಾಯದಲ್ಲಿ ಕೋಡಿ ಸೀವಾಕ್‌- ಇಲಾಖೆ ನಿರ್ಲಕ್ಷ್ಯ

ಕುಂದಾಪುರ: ಅಪಾಯದಲ್ಲಿ ಕೋಡಿ ಸೀವಾಕ್‌- ಇಲಾಖೆ ನಿರ್ಲಕ್ಷ್ಯ

17

ಶಾಸಕ ಹರೀಶ್ ಪೂಂಜ ಬಂಧನ ಹೈಡ್ರಾಮ: ಪೊಲೀಸರ ಮೇಲೆ ರಾಜಕೀಯ ಒತ್ತಡ ಆರೋಪ

ಸುರತ್ಕಲ್‌, ಶಿಬರೂರು, ಕಟೀಲು ಮಾರ್ಗವಾಗಿ ನರ್ಮ್ ಬಸ್‌ ಸಂಚಾರ ಪುನರಾರಂಭ

ಸುರತ್ಕಲ್‌, ಶಿಬರೂರು, ಕಟೀಲು ಮಾರ್ಗವಾಗಿ ನರ್ಮ್ ಬಸ್‌ ಸಂಚಾರ ಪುನರಾರಂಭ

Channapatna: ಪತ್ನಿಯನ್ನೇ ಹತ್ಯೆಗೈದು ಎಸ್ಕೇಪ್ ಆದ ಪತಿ… ಪೊಲೀಸರಿಂದ ಶೋಧ

Channapatna: ಪತ್ನಿಯನ್ನೇ ಹತ್ಯೆಗೈದು ಎಸ್ಕೇಪ್ ಆದ ಪತಿ… ಪೊಲೀಸರಿಂದ ಶೋಧ

RCB (2)

IPL Eliminator ಪಂದ್ಯ; ಅಭ್ಯಾಸವನ್ನು ಕೈಬಿಟ್ಟ ಆರ್ ಸಿಬಿ: ಉಗ್ರ ಬೆದರಿಕೆ ಕಾರಣವೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.