ಭುಸಾರಂಗ ಶ್ರೀ ಮುಖವಾಡ ಬಯಲು


Team Udayavani, Jul 29, 2017, 3:15 PM IST

29-BJP-2.jpg

ವಿಜಯಪುರ: ಬಸವಾದಿ ಶಿವ ಶರಣರ ಮೇಲಿನ ಪ್ರೀತಿ ಮತ್ತು ಅಭಿಮಾನದಿಂದ 30 ದಿನಗಳ ಹಿಂದಷ್ಟೇ ಅಭಿಮಾನದಿಂದ ಲಿಖೀತ ಪತ್ರ ಬರೆದಿದ್ದ ಸಿಂದಗಿ ಪ್ರಭುಸಾರಂಗದೇವ ಶ್ರೀಗಳಿಗೆ ತಿಂಗಳಲ್ಲಿಯೇ ಬಸವಣ್ಣ ಹಾಗೂ ಲಿಂಗಾಯತ ತತ್ವದ ವಿರುದ್ಧ ಹೇಳಿಕೆ ನೀಡಿದ್ದಾರೆ. ಇದರೊಂದಿಗೆ
ಶ್ರೀಗಳ ಮುಖವಾಡ ಬಯಲಾಗಿದೆ ಜಲ ಸಂಪನ್ಮೂಲ ಸಚಿವ ಡಾ| ಎಂ.ಬಿ. ಪಾಟೀಲ ಪ್ರತ್ಯುತ್ತರ ನೀಡಿದ್ದಾರೆ.

ಈ ಕುರಿತು ಲಿಖೀತ ಹೇಳಿಕೆ ಬಿಡುಗಡೆ ಮಾಡಿರುವ ಸಚಿವ ಎಂ.ಬಿ. ಪಾಟೀಲ, ಬಸವಾದಿ ಶರಣರ ತತ್ವಾದರ್ಶದ ಆಧಾರದ ಮೇಲೆ ಲಿಂಗಾಯತ ಪ್ರತ್ಯೇಕ ಧರ್ಮ ಆಗಬೇಕು ಎಂದು ಹೇಳಿಕೆ ನೀಡಿದ್ದೇನೆ. ನಾನು ಬಸವಾದಿ ಶರಣರ ತತ್ವಗಳ ಆಧಾರದ ಮೇಲೆ ಅದನ್ನು ಒಪ್ಪುವ ವೀರಶೈವ ಸೇರಿದಂತೆ ಎಲ್ಲರನ್ನೂ ಒಳಗೊಂಡು ಈ ತತ್ವಗಳ ಆಧಾರದ ಮೇಲೆ ಲಿಂಗಾಯತ ಧರ್ಮ ಪ್ರತ್ಯೇಕವಾಗಬೇಕು ಎಂಬುದು ನನ್ನ ಸ್ಪಷ್ಟ ನಿಲುವು. ಇದರಲ್ಲಿ ಯಾವುದೇ ಒತ್ತಡ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆದರೆ ಪ್ರಭುಸಾರಂಗ ಶ್ರೀಗಳು ಜೂ. 26ರಂದು ಸ್ವಯಂ ನನಗೆ ಬಸವಾ  ಶರಣರ
ಕುರಿತು ಪ್ರೀತಿ, ಅಭಿಮಾನದ ಪತ್ರ ಬರೆದಿದ್ದರು. ಮಹಿಳಾ ವಿಶ್ವವಿದ್ಯಾಲಯಕ್ಕೆ ಅಕ್ಕಮಹಾದೇವಿ ಹೆಸರು ಇಟ್ಟಿದ್ದೀರಿ, ನಿಮಗೆ ಅಭಿನಂದನೆಗಳು. ನಮ್ಮ ಇಡಿ ಜನಾಂಗ ನಿಮ್ಮನ್ನು ಶ್ಲಾಘಿಸುತ್ತದೆ ಎಂದು ಪ್ರಶಂಸಿಸಿದ್ದರು. ಸರಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರ ಹಾಕುವುದು,
ಕೂಡಲಸಂಗಮ ಕ್ಷೇತ್ರದಲ್ಲಿ ಅಕ್ಷರಧಾಮ ಮಾದರಿಯಲ್ಲಿ ಅಭಿವೃದ್ಧಿ ಕಾರ್ಯಕ್ರಮ ರೂಪಿಸಲು ಮುಂದಾಗಿರುವುದು ಅತ್ಯಂತ ಅಭಿಮಾನದ ಸಂಗತಿ ಎಂದು ಶ್ರೀಗಳು ಹೊಗಳಿದ್ದರು ಎಂದು ಶ್ರೀಗಳು ತಮಗೆ ಬರೆದಿದ್ದ ಪತ್ರವನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದಾರೆ.
 
ಕೇವಲ 30 ದಿನಗಳ ಹಿಂದೆ ಬಸವಾದಿ ಶರಣರ ಕುರಿತು ಹೊಂದಿದ್ದ ಅಭಿಮಾನ ಇದೀಗ ಇದ್ದಕ್ಕಿಂದಂತೆ ಬದಲಾಗಿದೆ. ಪರಿಣಾಮ ನನ್ನ ವಿರುದ್ಧ ಜು. 27ರಂದು ಬಹಳ ಕಟುವಾಗಿ ಪತ್ರಿಕೆಗೆ ಹೇಳಿಕೆ ನೀಡಿದ್ದಾರೆ. ಇದು ಶ್ರೀಗಳ ದ್ವಂಧನೀತಿ ತೋರಿದೆ. ಅಂತರಂಗದಲ್ಲಿ, ಪತ್ರದಲ್ಲಿ ಬಸವಣ್ಣ ಶ್ರೇಷ್ಠ ಎನ್ನುವ ಶ್ರೀಗಳು, ಬಹಿರಂಗದಲ್ಲಿ ಪತ್ರಿಕೆಗಳಿಗೆ ತದ್ವಿರುದ್ದ ಹೇಳಿಕೆ ನೀಡಿರುವುದು ಶ್ರೀಗಳ ಮುಖವಾಡ ಕಳಚಿಸಿದೆ ಎಂದು ತಿರುಗೇಟು ನೀಡಿದ್ದಾರೆ.

ಬಸವ ನಾಡಿನಲ್ಲೇ ಹುಟ್ಟಿರುವ ಪ್ರಭುಸಾರಂಗ ಶ್ರೀಗಳು ಮತ್ತು ನಾನು ಬಸವಣ್ಣನ ತವರಿನಲ್ಲೇ ಅವರ ತತ್ವಗಳಿಗೆ ಅಪಚಾರ ಆಗುವ ರೀತಿಯಲ್ಲಿ ಮಾತನಾಡುವ, ನಡೆದುಕೊಳ್ಳುವ ಯಾರೂ ಸಹ ಇಲ್ಲಿರಲು ಅರ್ಹರಲ್ಲ ಎಂದು ಸಚಿವ ಎಂ.ಬಿ. ಪಾಟೀಲ ಕಟುವಾಗಿಯೇ ಪ್ರತಿಕ್ರಿಯೆ ನೀಡಿದ್ದಾರೆ.

ಟಾಪ್ ನ್ಯೂಸ್

Ram temple is of no use: SP leader Yadav controversy

Lucknow; ಕೆಲಸಕ್ಕೆ ಬಾರದ ರಾಮ ಮಂದಿರ: ಎಸ್ಪಿ ನಾಯಕ ಯಾದವ್‌ ವಿವಾದ

T20 World Cup: India jersey sold for Rs 6000!

T20 World Cup: ಭಾರತದ ಜೆರ್ಸಿ 6000 ರೂ.ಗೆ ಮಾರಾಟ!

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

Patanjali case; Supreme directive to self-declare before advertisement

Patanjali case; ಜಾಹೀರಾತಿಗೆ ಮುನ್ನ ಸ್ವ ಘೋಷಣೆ ಮಾಡಲು ಸುಪ್ರೀಂ ಸೂಚನೆ

Israel captures Hamas last stronghold rafah

Hamas ಕೊನೇ ಬಲಿಷ್ಠ ನೆಲೆ ಇಸ್ರೇಲ್‌ ವಶಕ್ಕೆ! ರಫಾ ಪೂರ್ವಭಾಗಕ್ಕೆ ನುಗ್ಗಿದ ಇಸ್ರೇಲ್‌ ಪಡೆ

We will make crores of people millionaires: Rahul Gandhi

Election; ಕೋಟ್ಯಂತರ ಜನರನ್ನು ನಾವು ಲಕ್ಷಾಧಿಪತಿ ಮಾಡುತ್ತೇವೆ: ರಾಹುಲ್‌ ಗಾಂಧಿ

Get rid of hate mongers, vote for Congress: Sonia gandhi

Election; ದ್ವೇಷದ ಪ್ರತಿಪಾದಕರನ್ನು ತೊಲಗಿಸಿ, ಕಾಂಗ್ರೆಸ್‌ಗೆ ಮತ ನೀಡಿ: ಸೋನಿಯಾ ಗಾಂಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Ram temple is of no use: SP leader Yadav controversy

Lucknow; ಕೆಲಸಕ್ಕೆ ಬಾರದ ರಾಮ ಮಂದಿರ: ಎಸ್ಪಿ ನಾಯಕ ಯಾದವ್‌ ವಿವಾದ

T20 World Cup: India jersey sold for Rs 6000!

T20 World Cup: ಭಾರತದ ಜೆರ್ಸಿ 6000 ರೂ.ಗೆ ಮಾರಾಟ!

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

Patanjali case; Supreme directive to self-declare before advertisement

Patanjali case; ಜಾಹೀರಾತಿಗೆ ಮುನ್ನ ಸ್ವ ಘೋಷಣೆ ಮಾಡಲು ಸುಪ್ರೀಂ ಸೂಚನೆ

Israel captures Hamas last stronghold rafah

Hamas ಕೊನೇ ಬಲಿಷ್ಠ ನೆಲೆ ಇಸ್ರೇಲ್‌ ವಶಕ್ಕೆ! ರಫಾ ಪೂರ್ವಭಾಗಕ್ಕೆ ನುಗ್ಗಿದ ಇಸ್ರೇಲ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.