ವಂದೇ ಮಾತರಂ ಹಾಡದಿದ್ರೆ ದೇಶದ್ರೋಹಿ ಆಗಲ್ಲ: ಕೇಂದ್ರ ಸಚಿವ ನಖ್ವಿ
Team Udayavani, Jul 30, 2017, 10:29 AM IST
ಹೊಸದಿಲ್ಲಿ : ವಂದೇ ಮಾತಂ ಹಾಡುವುದು ಜನರ ಆಯ್ಕೆಯ ವಿಷಯವಾಗಿದ್ದು, ಅದನ್ನು ಹಾಡಲು ನಿರಾಕರಿಸುವವರನ್ನು ದೇಶದ್ರೋಹಿಗಳು ಎನ್ನುವುದು ಸರಿಯಲ್ಲ ಎಂದು ಕೇಂದ್ರ ಸಂಸದೀಯ ವಯ ವ್ಯವಹಾರ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಖಾತೆ ಸಚಿವ ,ಬಿಜೆಪಿ ಹಿರಿಯ ನಾಯಕ ಮುಕ್ತಾರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ.
ವಂದೇ ಮಾತಂ ಕಡ್ಡಾಯಗೊಳಿಸಿ ಮದ್ರಾಸ್ ಹೈಕೋಟ್ ನೀಡಿರುವ ಆದೇಶದ ಕುರಿತು ಪಿಟಿಐಗೆ ಈ ಪ್ರತಿಕ್ರಿಯೆ ನೀಡಿದ್ದಾರೆ. ‘ಯಾರಿಗೆ ರಾಷ್ಟ್ರಗೀತೆ ಹಾಡಬೇಕೊ ಅವರು ಹಾಡಲಿ , ಇಷ್ಟವಿಲ್ಲದವರು ಹಾಡುವುದು ಬೇಡ. ಹಾಡದೇ ಇರುವವ ದೇಶದ್ರೋಹಿ ಆಗುವುದಿಲ್ಲ’ ಎಂದಿದ್ದಾರೆ.
ಇದೇ ವೇಳೆ ‘ಬಂಕೀಮ್ಚಂದ್ರ ಚಟ್ಟೋಪಧ್ಯಾಯ ಅವರು ಬರೆದಿರುವ ರಾಷ್ಟ್ರ ಗೀತೆಯನ್ನು ಯಾರಾದರು ಉದ್ದೇಶಪೂರ್ವಕವಾಗಿ ವಿರೋಧಿಸಿದರೆ ಅದು ಕೆಟ್ಟ ಸಂಪ್ರದಾಯ , ದೇಶದ ಹಿತಾಸಕ್ತಿಗೆ ವಿರೋಧವಾದದ್ದು’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!