ನಿದ್ದೆ ಮಾಡುತ್ತಿದ್ದ  ಶಿಕ್ಷಕ ಸಸ್ಪೆಂಡಾದ ಬಳಿಕ ಎಚ್ಚೆತ್ತ!


Team Udayavani, Jul 30, 2017, 6:01 AM IST

655588.jpg

ತರಗತಿಗೆ ಬಂದು ಮಕ್ಕಳಿಗೆ ಏನಾದರೂ ಬರೆಯಲು ಕೊಟ್ಟು ತಾವು ಮಾತ್ರ ಗಡದ್ದಾಗಿ ನಿದ್ದೆ ಮಾಡುವ ಶಿಕ್ಷಕರು ತುಂಬಾ ಜನ ಇದ್ದಾರೆ. ಪ್ರತಿದಿನ ತರಗತಿಯಲ್ಲಿ ನಿದ್ದೆ ಮಾಡುವುದನ್ನೇ ಕೆಲಸ ಮಾಡಿಕೊಂಡಿದ್ದ ತೆಲಂಗಾಣದ ಮೆಹಬೂಬ್‌ನಗರದ ಮಿಡ್‌ಜಿಲ್‌ ಮಂಡಲ್‌ನ ಶಿಕ್ಷಕರೊಬ್ಬನಿಗೆ ಶಾಲೆಯ ಬಾಲಕ ಸರಿಯಾದ ಪಾಠ ಕಲಿಸಿದ್ದಾನೆ.

ಶಿಕ್ಷಕ ರಾಮಲು ಮಧ್ಯಾಹ್ನದ ತರಗತಿಗೆ ಬಂದು ಪಾಠ ಮಾಡುವ ಬದಲು ಕುರ್ಚಿ ಮೇಲೆ ಕುಳಿತು ಗೋಡೆಗೊರಗಿ ನಿದ್ದೆ ಮಾಡುತ್ತಿದ್ದರು. ಅವರು ಸವಿ ನಿದ್ದೆಯಲ್ಲಿರುವಾಗಲೇ ಅವರ ಫೋಟೋವನ್ನು ಸೆರೆಹಿಡಿದ ವಿದ್ಯಾರ್ಥಿಯು, ತಡಮಾಡದೇ ಜಿಲ್ಲಾ ಶಿಕ್ಷಣ ಅಧಿಕಾರಿಗಳಿಗೆ ವಾಟ್ಸ್‌ಆ್ಯಪ್‌ ಮೂಲಕ ಕಳುಹಿಸಿದ್ದಾನೆ.

ಈ ಸುದ್ದಿ ಎಲ್ಲಡೆ ಹಬ್ಬಿ ಇಲಾಖೆ ಮುಜುಗರಕ್ಕೀಡಾಗುವ ಮೊದಲು ಕ್ರಮ ಕೈಗೊಳ್ಳುವ ಸಲುವಾಗಿ, ಸಂದೇಶ ನೋಡುತ್ತಿದ್ದಂತೆಯೇ ಅಧಿಕಾರಿಗಳು, ಶಿಕ್ಷಕ ರಾಮುಲು ವಿರುದ್ದ ಕ್ರಮ ಕೈಗೊಂಡಿದ್ದಾರೆ. ಪಾಪ ಸುಖನಿದ್ರೆಯಲ್ಲಿದ್ದ ಶಿಕ್ಷಕ ರಾಮುಲು ಅವರಿಗೆ ಎಚ್ಚರವಾಗಿದ್ದು ತಾವು ಅಮಾನತುಗೊಂಡ ಬಳಿಕವೇ!

ಟಾಪ್ ನ್ಯೂಸ್

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು

vijayendra

Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅರವಿಂದ್‌ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು

ಅರವಿಂದ್‌ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.