ಅಸ್ಸಾಂ, ರಾಜಸ್ಥಾನ ಪ್ರವಾಹ: ಮೃತರ ಕಟುಂಬಕ್ಕೆ ತಲಾ 2 ಲಕ್ಷ ಪರಿಹಾರ
Team Udayavani, Jul 31, 2017, 12:35 PM IST
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರು ಅಸ್ಸಾ, ಮತ್ತು ರಾಜಸ್ಥಾನದ ಭೀಕರ ಪ್ರವಾಹದಲ್ಲಿ ಮೃತಪಟ್ಟವರ ಕುಟುಂಬದವರಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಇದೇ ವೇಳೆ ಈ ಪ್ರವಾಹದಲ್ಲಿ ತೀವ್ರವಾಗಿ ಗಾಯಗೊಂಡವರಿಗೆ ಪ್ರಧಾನಿ ಮೋದಿ ಅವರು ತಲಾ 50,000 ರೂ. ಪರಿಹಾರ ಪ್ರಕಟಿಸಿದ್ದಾರೆ. ಈ ಎರಡೂ ರಾಜ್ಯಗಳಲ್ಲಿ ಪ್ರವಾಹದಿಂದಾಗಿ ಅನೇಕ ಜೀವ ಹಾನಿ ಮಾತ್ರವಲ್ಲದೆ ಅಪಾರ ಸೊತ್ತು, ಬೆಳೆ ನಾಶ-ನಷ್ಟ ಉಂಟಾಗಿದೆ.
ಪ್ರಧಾನಿ ಮೋದಿ ಅವರು ನಾಳೆ ಮಂಗಳವಾರ ಅಸ್ಸಾಂ ಗೆ ಭೇಟಿ ನೀಡುವ ನಿರೀಕ್ಷೆ ಇದೆ. ಈ ಭೇಟಿಯಲ್ಲಿ ಅವರೇ ಖುದ್ದಾಗಿ ನಾಶ-ನಷ್ಟದ ನೇರ ಮಾಹಿತಿಯನ್ನು ಪಡೆಯಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ