ಮಕ್ಕಳನ್ನು ಪರಿಪೂರ್ಣ ಮನುಷ್ಯರನ್ನಾಗಿಸಿ: ಸುಲೇಖಾ


Team Udayavani, Aug 2, 2017, 6:50 AM IST

sulekha.jpg

ಕಾರ್ಕಳ: ಮಕ್ಕಳನ್ನು  ಹಡೆಯುವುದು,ಅವರಿಗೆ ಹೊತ್ತು ಹೊತ್ತಿಗೆ ಎದೆ ಹಾಲೂಡಿಸಿ, ಮೂರೂ ಹೊತ್ತು ಅನ್ನ ನೀಡಿ ಬೆಳೆಸುವುದು ಮಾತ್ರ ಹೆತ್ತವರ  ಕರ್ತವ್ಯವಲ್ಲ. ಅದಕ್ಕಿಂತ ಹೆಚ್ಚಿನ ಹೊಣೆಗಾರಿಕೆ ಅವರಲ್ಲಿದೆ. ಮಕ್ಕಳು  ಬರಿಯ ವ್ಯಕ್ತಿ ಮಾತ್ರವಾದರೆ ಸಾಲದು, ಅವರು ಪರಿಪೂರ್ಣ ಮನುಷ್ಯನಾಗಬೇಕು ಎಂಬ ಭಾವನೆಯನ್ನು ಹೊಂದಿ ಅವರನ್ನು ರೂಪಿಸುವ ಪ್ರಜ್ಞೆಯೂ ಹೆತ್ತವರಿಗಿರಬೇಕು ಎಂದು ಪುತ್ತೂರಿನ ಇ.ಎಸ್‌.ಐ ಆಸ್ಪತ್ರೆಯ ಹಿರಿಯ ವೈದ್ಯೆ ಡಾ| ಸುಲೇಖಾ ವರದರಾಜ ಹೇಳಿದ್ದಾರೆ.

ಅವರು ಜು. 29 ರಂದು ಹೊಟೇಲ್‌ ಪ್ರಕಾಶ್‌ನ ಸಭಾಂಗಣದಲ್ಲಿ ಕಾರ್ಕಳ ಸಾಹಿತ್ಯ ಸಂಘದ ವತಿಯಿಂದ ಹಮ್ಮಿಕೊಂಡ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪ್ರಾಯದೊಂದಿಗೆ ಮಕ್ಕಳಲ್ಲಿ ಆಗುವ ಬೌದ್ಧಿಕ ಪರಿವರ್ತನೆ, ಅವರ ಮೇಲಾಗುವ ವಿವಿಧ ಮಾಧ್ಯಮಗಳ ಪರಿಣಾಮವನ್ನು ಹೆತ್ತವರು ಗಮನಿಸುತ್ತಿರಬೇಕು. ಅವರ ಬೌದ್ಧಿಕ ವಿಕಸನ, ಸಾಮಾಜಿಕ ಪ್ರಜ್ಞೆ, ಕಲಾಸಕ್ತಿ , ಸೃಜನಶೀಲತೆ ಇವೆಲ್ಲವನ್ನೂ ಹೆತ್ತವರು ಗಮನಿಸಿ, ಅಂತಹ ಗುಣಾಂಶಗಳನ್ನು  ಅವರಲ್ಲಿ  ಬೆಳಸಿದರೆ ವ್ಯಕ್ತಿತ್ವ ಪರಿಪೂರ್ಣವಾಗುತ್ತದೆ ಎಂದವರು ಹೇಳಿದರು.
ಪಣಂಬೂರು ಎಂ.ಸಿ.ಎಫ್‌ನ ಉದ್ಯೋಗಿ ದೀಕ್ಷಾ ಶೆಟ್ಟಿ ಅವರು ಕಾವ್ಯ ಗಾಯನ ಮಾಡಿದರು. ಇದೇ ಸಂದರ್ಭದಲ್ಲಿ ಕರ್ನಾಟಕ ಸರಕಾರದಿಂದ ಇ.ಎಸ್‌.ಐ ಆಸ್ಪತ್ರೆಯ ವೈದ್ಯ ಸಮೂಹದಿ ವರ್ಷದ ವೈದ್ಯೆ ಪುರಸ್ಕೃತೆಯಾದ ಡಾ| ಸುಲೇಖಾ ಅವರನ್ನು ಇಂದುಮತಿ ಜಿ. ಪ್ರಭು ಅವರು ಸಮ್ಮಾನಿಸಿದರು.

ಸಾಹಿತ್ಯ ಸಂಘದ ಕಾರ್ಯದರ್ಶಿ ಸುಜಾತಾ ಅಡ್ಯಂತಾಯ ಸ್ವಾಗತಿಸಿದರು. ಜ್ಯೋತಿ ಶೆಟ್ಟಿ ಅತಿಥಿ ಪರಿಚಯ ಮಾಡಿದರು. ರುಕ್ಮಿಣಿ ಎಸ್‌. ಭಟ್‌ ಕಾರ್ಯಕ್ರಮ ನಿರ್ವಹಿಸಿ, ವೃಂದಾ ಹರಿಪ್ರಕಾಶ್‌ ವಂದಿಸಿದರು.

ಟಾಪ್ ನ್ಯೂಸ್

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.